ETV Bharat / state

ಯಮಕನಮರಡಿ ಗುಂಡಿನ ದಾಳಿ ಪ್ರಕರಣ: 3ನೇ ಆರೋಪಿ ಬಂಧನ

author img

By

Published : Jan 9, 2021, 10:50 AM IST

ಯಮಕನಮರಡಿ ಗ್ರಾಮದ ಬಸದಿಯ ಬಳಿ ಡಿ.16ರಂದು ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Yamakanamaradi shoot out case
ಯಮಕನಮರಡಿ ಗುಂಡಿನ ದಾಳಿ ಪ್ರಕರಣ: 3ನೇ ಆರೋಪಿ ಬಂಧನ

ಚಿಕ್ಕೋಡಿ: ಡಿ.16ರಂದು ಹುಕ್ಕೇರಿ ತಾಲೂಕಿನ ಯಮಕನಮರಡಿ‌ ಗ್ರಾಮದಲ್ಲಿ ಭರಮಾ ಧುಪದಾಳೆ ತನ್ನ ಗೆಳೆಯರೊಂದಿಗೆ ಮಾತನಾಡುತ್ತ ಕುಳಿತಾಗ ಗುಂಡಿನ ದಾಳಿ ನಡೆದಿತ್ತು. ಈ ದಾಳಿಗೆ ಸಂಬಂಧಿಸಿದ 3ನೇ‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಂಜ ತಾಲ್ಲೂಕಿನ ಮುತ್ನಾಳ ಗ್ರಾಮದ ಯುವರಾಜ ಸುರ್ಯಾಜಿ ನಾಯಿಕ ಬಂಧಿತ ಆರೋಪಿ. ಬಂಧಿತನಿಂದ ಎರಡು ನಾಡ ಪಿಸ್ತೂಲ್, ಒಂದು ಖಾಲಿ ಮ್ಯಾಗಜಿನ್, ಎರಡು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ

ಓದಿ: ಬೆಳಗಾವಿ: ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಯತ್ನ

ಈ ಪ್ರಕರಣ ಭೇದಿಸಲು ಬೆಳಗಾವಿ ಎಸ್​ಪಿ ಲಕ್ಷ್ಮಣ್​ ನಿಂಬರಗಿ ಅವರು ಗೋಕಾಕ ಮತ್ತು ಹುಕ್ಕೇರಿ ಸಿಪಿಐ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದರು. ಕಳೆದ 20 ದಿನದಲ್ಲಿ ಇಬ್ಬರು ಆರೋಪಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗುಂಡಿನ ಸತ್ಯ ಬಾಯ್ಬಿಬಿಟ್ಟಿದ್ದಾರೆ ಎನ್ನಲಾಗ್ತಿದೆ.

ಓದಿ: ಯಮಕನಮರಡಿ ಗ್ರಾಮದಲ್ಲಿ ಗುಂಡಿನ ದಾಳಿ ಪ್ರಕರಣ: ಆರೋಪಿಯ ಬಂಧನ

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಚಿಕ್ಕೋಡಿ: ಡಿ.16ರಂದು ಹುಕ್ಕೇರಿ ತಾಲೂಕಿನ ಯಮಕನಮರಡಿ‌ ಗ್ರಾಮದಲ್ಲಿ ಭರಮಾ ಧುಪದಾಳೆ ತನ್ನ ಗೆಳೆಯರೊಂದಿಗೆ ಮಾತನಾಡುತ್ತ ಕುಳಿತಾಗ ಗುಂಡಿನ ದಾಳಿ ನಡೆದಿತ್ತು. ಈ ದಾಳಿಗೆ ಸಂಬಂಧಿಸಿದ 3ನೇ‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಂಜ ತಾಲ್ಲೂಕಿನ ಮುತ್ನಾಳ ಗ್ರಾಮದ ಯುವರಾಜ ಸುರ್ಯಾಜಿ ನಾಯಿಕ ಬಂಧಿತ ಆರೋಪಿ. ಬಂಧಿತನಿಂದ ಎರಡು ನಾಡ ಪಿಸ್ತೂಲ್, ಒಂದು ಖಾಲಿ ಮ್ಯಾಗಜಿನ್, ಎರಡು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ

ಓದಿ: ಬೆಳಗಾವಿ: ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಯತ್ನ

ಈ ಪ್ರಕರಣ ಭೇದಿಸಲು ಬೆಳಗಾವಿ ಎಸ್​ಪಿ ಲಕ್ಷ್ಮಣ್​ ನಿಂಬರಗಿ ಅವರು ಗೋಕಾಕ ಮತ್ತು ಹುಕ್ಕೇರಿ ಸಿಪಿಐ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದರು. ಕಳೆದ 20 ದಿನದಲ್ಲಿ ಇಬ್ಬರು ಆರೋಪಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗುಂಡಿನ ಸತ್ಯ ಬಾಯ್ಬಿಬಿಟ್ಟಿದ್ದಾರೆ ಎನ್ನಲಾಗ್ತಿದೆ.

ಓದಿ: ಯಮಕನಮರಡಿ ಗ್ರಾಮದಲ್ಲಿ ಗುಂಡಿನ ದಾಳಿ ಪ್ರಕರಣ: ಆರೋಪಿಯ ಬಂಧನ

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.