ETV Bharat / state

ಕಮಲಕ್ಕೆ ಮತ ನೀಡುವಂತೆ ಜನ್ರಿಗೆ ಟ್ರೈನಿಂಗ್ ಕೊಡಬೇಕಾಗಿದೆ: ರಮೇಶ್​ ಜಾರಕಿಹೊಳಿ - ರಮೇಶ ಜಾರಕಿಹೊಳಿ ಉಪಚುನಾವಣೆ ತಯಾರಿ

ಖನಗಾಂವ್​ ಗ್ರಾಮ ನನ್ನ ರಾಜಕೀಯದ ಭದ್ರ ಕೋಟೆಯಾಗಿದ್ದು, ಈ ಜನರು ನನ್ನನ್ನು ಯಾವತ್ತೂ ಕೈಬಿಟ್ಟಿಲ್ಲ. ಕಳೆದ ಹಲವು ದಿನಗಳಿಂದ ನನ್ನ ವಿರುದ್ಧ ಅನೇಕರು ಮಾಡುತ್ತಿರುವ ಆರೋಪಗಳಿಗೆ ಮತದಾರ ನನ್ನನ್ನು ಅಧಿಕ ಅಂತರದಲ್ಲಿ ಗೆಲ್ಲಿಸಿ ತಕ್ಕ ಉತ್ತರ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಅಲ್ಲದೆ, ಯುವಕರು ಜನತೆಗೆ ಬಿಜೆಪಿಗೆ ಮತ ಹಾಕುವಂತೆ ಟ್ರೈನಿಂಗ್​ ಕೊಡಬೇಕು ಎಂದಿದ್ದಾರೆ.

ಕಮಲಕ್ಕೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ: ರಮೇಶ ಜಾರಕಿಹೊಳಿ
author img

By

Published : Nov 22, 2019, 12:48 PM IST

ಗೋಕಾಕ್​: ಉಪಚುನಾವಣೆ ಹಿನ್ನೆಲೆ ಗೋಕಾಕ್​ನಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಆದರಲ್ಲೂ ಜನರಿಗೆ ಜಾರಕಿಹೊಳಿ ಸಹೋದರರ ನಡುವಿನ ಹೋರಾಟ ಕುತೂಹಲ ಮೂಡಿಸಿದ್ದು, ಯಾರಿಗೆ ಮತ ನೀಡುವುದು ಎಂಬ ಗೊಂದಲದಲ್ಲಿದ್ದಾರೆ.

ಕಮಲಕ್ಕೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ: ರಮೇಶ್​ ಜಾರಕಿಹೊಳಿ

ತಾಲೂಕಿನ ಖನಗಾಂವ್​ ಗ್ರಾಮದl್ಲಿ ಚುನಾವಣಾ ಪ್ರಚಾರ ವೇಳೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಮಾತನಾಡಿ, ಖನಗಾಂವ್​ ಗ್ರಾಮ ನನ್ನ ರಾಜಕೀಯದ ಭದ್ರ ಕೋಟೆಯಾಗಿದ್ದು, ಈ ಜನರು ನನ್ನನ್ನು ಯಾವತ್ತೂ ಕೈಬಿಟ್ಟಿಲ್ಲ. ಕಳೆದ ಹಲವು ದಿನಗಳಿಂದ ನನ್ನ ವಿರುದ್ಧ ಅನೇಕರು ಮಾಡುತ್ತಿರುವ ಆರೋಪಕ್ಕೆ ನೀವೇ ಉತ್ತರ ನೀಡಬೇಕು ಎನ್ನುತ್ತ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಕಮಲ ಹೂವಿನ ಚಿಹ್ನೆಗೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ. ಕಳೆದ ಐದು ಬಾರಿ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದೆ. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ. ನನ್ನ ಪಕ್ಷದ ಗುರುತು ಕಮಲ ಎಂದರು. ನಮ್ಮ ಕ್ಷೇತ್ರದ ಜನರ ತಲೆಯಲ್ಲಿ ಕೈ ಚಿಹ್ನೆ ಅಚ್ಚಾಗಿದೆ. ಕಾಂಗ್ರೆಸ್ ಪಕ್ಷದಲ್ಲೂ ಓರ್ವ ಸಾಹುಕಾರ್ ಇದ್ದಾನೆ. ಹೀಗಾಗಿ ಗೊಂದಲಕ್ಕೊಳಗಾಗದೇ ಕಮಲದ ಚಿಹ್ನೆ ಇರುವ ಸಾಹುಕಾರ್‌ಗೆ ಮತ ಹಾಕಿ. ನಮ್ಮ ವಿರೋಧಿಗಳು ನಮ್ಮನ್ನು ಅನರ್ಹರು, ನೈತಿಕತೆ ಇಲ್ಲ ಅಂತಾ ಅಪಮಾನ ಮಾಡ್ತಿದಾರೆ. ಆದ್ರೆ ಪ್ರಚಂಡ ಬಹುಮತದಿಂದ ನನ್ನನ್ನು ಆರಿಸಿ ತಂದು ಅವರಿಗೆ ಉತ್ತರ ಕೊಡಬೇಕು ಎಂದು ರಮೇಶ್​ ಜಾರಕಿಹೊಳಿ ಕರೆ ನೀಡಿದ್ರು.

ಗೋಕಾಕ್​: ಉಪಚುನಾವಣೆ ಹಿನ್ನೆಲೆ ಗೋಕಾಕ್​ನಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಆದರಲ್ಲೂ ಜನರಿಗೆ ಜಾರಕಿಹೊಳಿ ಸಹೋದರರ ನಡುವಿನ ಹೋರಾಟ ಕುತೂಹಲ ಮೂಡಿಸಿದ್ದು, ಯಾರಿಗೆ ಮತ ನೀಡುವುದು ಎಂಬ ಗೊಂದಲದಲ್ಲಿದ್ದಾರೆ.

ಕಮಲಕ್ಕೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ: ರಮೇಶ್​ ಜಾರಕಿಹೊಳಿ

ತಾಲೂಕಿನ ಖನಗಾಂವ್​ ಗ್ರಾಮದl್ಲಿ ಚುನಾವಣಾ ಪ್ರಚಾರ ವೇಳೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಮಾತನಾಡಿ, ಖನಗಾಂವ್​ ಗ್ರಾಮ ನನ್ನ ರಾಜಕೀಯದ ಭದ್ರ ಕೋಟೆಯಾಗಿದ್ದು, ಈ ಜನರು ನನ್ನನ್ನು ಯಾವತ್ತೂ ಕೈಬಿಟ್ಟಿಲ್ಲ. ಕಳೆದ ಹಲವು ದಿನಗಳಿಂದ ನನ್ನ ವಿರುದ್ಧ ಅನೇಕರು ಮಾಡುತ್ತಿರುವ ಆರೋಪಕ್ಕೆ ನೀವೇ ಉತ್ತರ ನೀಡಬೇಕು ಎನ್ನುತ್ತ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಕಮಲ ಹೂವಿನ ಚಿಹ್ನೆಗೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ. ಕಳೆದ ಐದು ಬಾರಿ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದೆ. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ. ನನ್ನ ಪಕ್ಷದ ಗುರುತು ಕಮಲ ಎಂದರು. ನಮ್ಮ ಕ್ಷೇತ್ರದ ಜನರ ತಲೆಯಲ್ಲಿ ಕೈ ಚಿಹ್ನೆ ಅಚ್ಚಾಗಿದೆ. ಕಾಂಗ್ರೆಸ್ ಪಕ್ಷದಲ್ಲೂ ಓರ್ವ ಸಾಹುಕಾರ್ ಇದ್ದಾನೆ. ಹೀಗಾಗಿ ಗೊಂದಲಕ್ಕೊಳಗಾಗದೇ ಕಮಲದ ಚಿಹ್ನೆ ಇರುವ ಸಾಹುಕಾರ್‌ಗೆ ಮತ ಹಾಕಿ. ನಮ್ಮ ವಿರೋಧಿಗಳು ನಮ್ಮನ್ನು ಅನರ್ಹರು, ನೈತಿಕತೆ ಇಲ್ಲ ಅಂತಾ ಅಪಮಾನ ಮಾಡ್ತಿದಾರೆ. ಆದ್ರೆ ಪ್ರಚಂಡ ಬಹುಮತದಿಂದ ನನ್ನನ್ನು ಆರಿಸಿ ತಂದು ಅವರಿಗೆ ಉತ್ತರ ಕೊಡಬೇಕು ಎಂದು ರಮೇಶ್​ ಜಾರಕಿಹೊಳಿ ಕರೆ ನೀಡಿದ್ರು.

Intro:ಕಮಲಕ್ಕೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ- ರಮೇಶ ಜಾರಕಿಹೊಳಿBody:ಗೋಕಾಕ:  ಗೋಕಾಕ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ತುಂಬಾ ಜೋರಾಗಿದೆ. ಆದರೆ ಜನರಿಗೆ ಜಾರಕಿಹೊಳಿ ಸಹೋದರರ ಸಾಹುಕಾರ ಯಾರು ಎಂದು ತಿಳಿ ಹೇಳಿ ಮತ ಯಾಚನೆ ಮಾಡುವುದು ಗಮನ ಸೆಳೆದಿದೆ.

ತಾಲೂಕಿನ ಖನಗಾಂವ ಗ್ರಾಮದ ಚುನಾವಣಾ ಪ್ರಚಾರ ವೇಳೆ ರಮೇಶ್ ಜಾರಕಿಹೊಳಿ‌ ಮತಯಾಚನೆ ಸಂದರ್ಭದಲ್ಲಿ  ಮಾತನಾಡಿದ ಅವರು ಖನಗಾಂವ ಗ್ರಾಮ ನನ್ನ ರಾಜಕೀಯದ ಭದ್ರ ಕೋಟೆಯಾಗಿದ್ದು. ಈ ಜನರು ನನ್ನನ್ನು ಯಾವತ್ತೂ ಕೈ ಬಿಟ್ಟಿಲ್ಲ. ಕಳೆದ ಸುಮಾರು ದಿನಗಳಿಂದ ನನ್ನ ವಿರುದ್ಧ ಅನೇಕರು ಆರೋಪ ಮಾಡುತ್ತಿದ್ದಾರೆ ಅವರಿಗೆ ನೀವೇ ಉತ್ತರ ನೀಡಬೇಕು ಎಂದಿದ್ದಾರೆ.

ಕಮಲ ಹೂವಿನ ಚಿಹ್ನೆಗೆ ಮತ ನೀಡುವಂತೆ ಜನರಿಗೆ ಯುವಕರು ಟ್ರೈನಿಂಗ್ ಕೊಡಬೇಕಾಗಿದೆ. ಕಳೆದ ಐದು ಬಾರಿ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದೆ. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದು ನಮ್ಮ ಚಿಹ್ನೆ ಕಮಲ ಹೂವಿನ ಚಿತ್ರ ಇದೆ. ನಿಮ್ಮ ತಲೆಯಲ್ಲಿ ಸಾಹುಕಾರ್ ಅಂತಾ ಹೊಗ್ತೇರಿ ಅಲ್ಲೊಬ್ಬ ಹೊಸಬ ಸಾಹುಕಾರ್ ಲಖನ ಜಾರಕಿಹೊಳಿ ಇದ್ದಾನೆ. ನಮ್ಮ ಜನರಿಗೆ ಟ್ರೈನಿಂಗ್ ಕೊಟ್ಟು ಕಳಿಸುವ ಜವಾಬ್ದಾರಿ ಯುವಕರ ಮೇಲಿದೆ ಎಂದರು.

ಕಳೆದ 25 ವರ್ಷಗಳಿಂದ ನಮ್ಮ ಬೆರಳು ಕೈ ಅಲ್ಲೇ ಹೋಗಿದೆ. ಹೀಗಾಗಿ ಜನರಿಗೆ ಟ್ರೈನಿಂಗ್ ಕೊಟ್ಟು ಕಳಿಸಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ನಮ್ಮ ಜನರು ಬಿಜೆಪಿ ಬೆಂಬಲಿಸಿದ್ರು. ದಾಸನಟ್ಟಿ ಗ್ರಾಮದಲ್ಲಿ ನಮ್ಮ ಜನ ಬಿಜೆಪಿಗೆ ಮತಹಾಕುವಂತೆ ಪ್ರಚಾರ ಮಾಡಿದ್ರು. ಆಗ ಕೆಲ ಮಹಿಳೆಯರು ಸಾಹುಕಾರ್ ಚಿಹ್ನೆ 'ಕೈ' ಐತಿ 'ಕಮಲ ಹೂ' ಅಂತಾ ಏಕೆ ಹೇಳ್ತಿರಿ ಅಂತಾ ಜಗಳ ಮಾಡಿದ್ರು. ಆಮೇಲೆ ತಿಳಿಸಿ ಹೇಳಿ ಬಿಜೆಪಿಗೆ ಮತ ಹಾಕಿಸಿದ್ರು.

ನಮ್ಮ ಕ್ಷೇತ್ರದ ಜನರ ತಲ್ಯಾಗ ಇದು ಕುಂತುಬಿಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಸಾಹುಕಾರ್ ಇದಾನ ಅವನನ್ನು ಬಿಟ್ಟು  ಹೂವು ಚಿಹ್ನೆ ಇರುವ ಸಾಹುಕಾರ್‌ಗ ಮತ ಹಾಕುವಂತೆ ತಿಳಿಸಿ ಹೇಳಿ. ನಮ್ಮ ವಿರೋಧಿಗಳು ಅನರ್ಹರು, ನೈತಿಕತೆ ಇಲ್ಲ ಅಂತಾ ಅಪಮಾನ ಮಾಡ್ತಿದಾರೆ. ಪ್ರಚಂಡ ಬಹುಮತದಿಂದ ಆರಿಸಿ ತಂದು ಅವರಿಗೆ ಉತ್ತರ ಕೊಡಬೇಕು ಎಂದು ಹೇಳಿದರು.

ಒಟ್ಟಾರೆಯಾಗಿ ಇಷ್ಟು ದಿನ ಬೆಳಗಾವಿ ಜಿಲ್ಲೆಯಲ್ಲಿಯೆ ಸಾಹುಕಾರ ಎಂದರೆ ಜಾರಕಿಹೊಳಿ ಸಹೋದರರು ಅವರು ಎಲ್ಲರೂ ಒಂದೇ ಎಂಬ ಭಾವನೆ ಕ್ಷೇತ್ರದ ಜನರಲ್ಲಿದ್ದು. ಈಗ ಚುನಾವಣೆಯಲ್ಲಿ ಸಹೋದರರ ನಡುವಿನ ತಿಕ್ಕಾಟದಲ್ಲಿ ಜನರು ಗೊಂದಲದಲ್ಲಿ ಸಿಲುಕಿದ್ದಾರೆ.

KN_GKK_01_22_RAMESH_CANAVAS_VISAL_KAC10009Conclusion:ಗೋಕಾಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.