ETV Bharat / state

ಎರಡು ದಿನದಲ್ಲಿ 6 ಮಂದಿ ಸಾವು: ಕೂಡ್ಲಿಗಿಯ ತಾಂಡಾ ನಿವಾಸಿಗಳಲ್ಲಿ ಆತಂಕ

author img

By

Published : May 13, 2021, 11:22 AM IST

Updated : May 13, 2021, 11:30 AM IST

ಕೂಡ್ಲಿಗಿ ತಾಲೂಕಿನ ಶ್ರೀ ಕಂಠಾಪುರ ತಾಂಡದಲ್ಲಿ ಒಬ್ಬರ ಹಿಂದೆ ಒಬ್ಬರಂತೆ 6 ಮಂದಿ ಮೃತಪಟ್ಟಿದ್ದು, ತಾಂಡಾ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ಹಲವು ಜನರಿಗೆ ಕೋವಿಡ್ ಸೋಂಕು ತಗುಲಿದೆ.

Six people dies in two days at Shri Kantapur Tanda
ಎರಡು ದಿನದಲ್ಲಿ 6 ಮಂದಿ ಸಾವು

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀಕಂಠಾಪುರ ತಾಂಡದಲ್ಲಿ ಎರಡು ದಿನದಲ್ಲಿ ಆರು ಮಂದಿ ಮೃತಪಟ್ಟಿದ್ದು, ತಾಂಡಾ ನಿವಾಸಿಗಳಲ್ಲಿ ನಡುಕ ಹುಟ್ಟಿಸಿದೆ.

ಮೂವರು ಕೊರೊನಾದಿಂದ ಮೃತಪಟ್ಟರೆ, ಇನ್ನು ಮೂವರು ಇತರ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ. ಗ್ರಾಮಸ್ಥರು ತಾವೇ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ 15,205 ಮಂದಿಗೆ ತಗುಲಿದ ಕೋವಿಡ್​

ತಾಂಡದಲ್ಲಿ ಇದುವರೆಗೆ 35 ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 50 ಜನರ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀಕಂಠಾಪುರ ತಾಂಡದಲ್ಲಿ ಎರಡು ದಿನದಲ್ಲಿ ಆರು ಮಂದಿ ಮೃತಪಟ್ಟಿದ್ದು, ತಾಂಡಾ ನಿವಾಸಿಗಳಲ್ಲಿ ನಡುಕ ಹುಟ್ಟಿಸಿದೆ.

ಮೂವರು ಕೊರೊನಾದಿಂದ ಮೃತಪಟ್ಟರೆ, ಇನ್ನು ಮೂವರು ಇತರ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ. ಗ್ರಾಮಸ್ಥರು ತಾವೇ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ 15,205 ಮಂದಿಗೆ ತಗುಲಿದ ಕೋವಿಡ್​

ತಾಂಡದಲ್ಲಿ ಇದುವರೆಗೆ 35 ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 50 ಜನರ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

Last Updated : May 13, 2021, 11:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.