ETV Bharat / state

ವಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ತೊಂದರೆ: ಎಬಿವಿಪಿ ಖಂಡನೆ - ABVP protest at Wims Hospital

ವಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ರೀತಿಯ ಸೌಲಭ್ಯ ಒದಗಿಸದಿರುವುದನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ನ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ABVP protest at Wims Hospital
ವಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ತೊಂದರೆ: ಎಬಿವಿಪಿ ಖಂಡನೆ
author img

By

Published : Jan 23, 2020, 11:04 PM IST

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಬರುವ ಬಡ ಮತ್ತು ಕೂಲಿಕಾರ್ಮಿಕ ರೋಗಿಗಳಿಗೆ ಅನ್ಯಾಯ ಆಗುತ್ತಿರೋದನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ನ ಜಿಲ್ಲಾ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ವಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ತೊಂದರೆ: ಎಬಿವಿಪಿ ಖಂಡನೆ

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿನ ನಿರ್ದೇಶಕರ ಕಚೇರಿ ಎದುರು ಎಬಿವಿಪಿ ನಗರ ಘಟಕದ ಕಾರ್ಯದರ್ಶಿ ಹರ್ಷನಾಯಕ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕೆಲಕಾಲ ಘೋಷಣೆ ಕೂಗಿ ಬಳಿಕ ನಿರ್ದೇಶಕ ಡಾ.ಸಿ.ದೇವಾನಂದ ಅವರಿಗೆ ಮನವಿ ಸಲ್ಲಿಸಿದ್ರು.

ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಯಾದ ವಿಮ್ಸ್​ನಲ್ಲಿ ಬಡ, ಕೂಲಿ ಕಾರ್ಮಿಕ ರೋಗಿಗಳಿಗೆ ಜೀವ ಹಿಂಡುತ್ತಿದ್ದಾರೆ. ನಿನ್ನೆ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾದ ಯುವತಿ ತಂದೆಗೆ ವ್ಹೀಲ್​ಚೇರ್ ನೀಡದ ಕಾರಣ, ಆಕೆಯನ್ನು ಹೆಗಲ ಮೇಲೆ ಹೊತ್ತೊಯ್ದ ಘಟನೆಯಿಂದ ಆರೋಗ್ಯ ಇಲಾಖೆಯು ತಲೆ ತಗ್ಗಿಸುವಂತಾಗಿದೆ. ಒಬ್ಬ ಸಣ್ಣ ಬಡರೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದ್ರು ಈ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ನೀಡಬೇಕಾಗುತ್ತದೆ. ಆದರೆ, ಇಲ್ಲಿರುವ ನಿರ್ದೇಶಕರು ಕಣ್ಣು ಮುಚ್ಚಿ ಕುಳಿತಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ತಕ್ಷಣ ವಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಚಿಕಿತ್ಸೆ ನೀಡಲು ಬಡರೋಗಿಗಳಿಗೆ ಅನುಕೂಲ ಮಾಡಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಮುಂದಿನ ದಿನಮಾನಗಳಲ್ಲಿ ಇದೇ ರೀತಿಯಾಗಿ ಮುಂದುವರಿದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಬರುವ ಬಡ ಮತ್ತು ಕೂಲಿಕಾರ್ಮಿಕ ರೋಗಿಗಳಿಗೆ ಅನ್ಯಾಯ ಆಗುತ್ತಿರೋದನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ನ ಜಿಲ್ಲಾ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ವಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ತೊಂದರೆ: ಎಬಿವಿಪಿ ಖಂಡನೆ

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿನ ನಿರ್ದೇಶಕರ ಕಚೇರಿ ಎದುರು ಎಬಿವಿಪಿ ನಗರ ಘಟಕದ ಕಾರ್ಯದರ್ಶಿ ಹರ್ಷನಾಯಕ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕೆಲಕಾಲ ಘೋಷಣೆ ಕೂಗಿ ಬಳಿಕ ನಿರ್ದೇಶಕ ಡಾ.ಸಿ.ದೇವಾನಂದ ಅವರಿಗೆ ಮನವಿ ಸಲ್ಲಿಸಿದ್ರು.

ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಯಾದ ವಿಮ್ಸ್​ನಲ್ಲಿ ಬಡ, ಕೂಲಿ ಕಾರ್ಮಿಕ ರೋಗಿಗಳಿಗೆ ಜೀವ ಹಿಂಡುತ್ತಿದ್ದಾರೆ. ನಿನ್ನೆ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾದ ಯುವತಿ ತಂದೆಗೆ ವ್ಹೀಲ್​ಚೇರ್ ನೀಡದ ಕಾರಣ, ಆಕೆಯನ್ನು ಹೆಗಲ ಮೇಲೆ ಹೊತ್ತೊಯ್ದ ಘಟನೆಯಿಂದ ಆರೋಗ್ಯ ಇಲಾಖೆಯು ತಲೆ ತಗ್ಗಿಸುವಂತಾಗಿದೆ. ಒಬ್ಬ ಸಣ್ಣ ಬಡರೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದ್ರು ಈ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ನೀಡಬೇಕಾಗುತ್ತದೆ. ಆದರೆ, ಇಲ್ಲಿರುವ ನಿರ್ದೇಶಕರು ಕಣ್ಣು ಮುಚ್ಚಿ ಕುಳಿತಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ತಕ್ಷಣ ವಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಚಿಕಿತ್ಸೆ ನೀಡಲು ಬಡರೋಗಿಗಳಿಗೆ ಅನುಕೂಲ ಮಾಡಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಮುಂದಿನ ದಿನಮಾನಗಳಲ್ಲಿ ಇದೇ ರೀತಿಯಾಗಿ ಮುಂದುವರಿದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

Intro:ವಿಮ್ಸ್ ಆಸ್ಪತ್ರೆಯಲಿ ಬಡ ರೋಗಿಗಳಿಗೆ ತೊಂದರೆ: ಎಬಿವಿಪಿ ಖಂಡನೆ
ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಬರುವ ಬಡ ಮತ್ತು ಕೂಲಿಕಾರ್ಮಿಕ ರೋಗಿಗಳಿಗೆ ಅನ್ಯಾಯ ಆಗುತ್ತಿರೋದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಘಟಕವು ಖಂಡಿಸಿದೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿನ ನಿರ್ದೇಶಕರ ಕಚೇರಿ ಎದುರು ಅಭಾವಿಪ ನಗರ ಘಟಕದ ಕಾರ್ಯದರ್ಶಿ ಹರ್ಷನಾಯಕ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕೆಲಕಾಲ ಘೋಷಣೆ ಕೂಗಿ ಬಳಿಕ ನಿರ್ದೇಶಕ ಡಾ.ಸಿ.ದೇವಾನಂದ ಅವರಿಗೆ ಮನವಿ ಸಲ್ಲಿಸಿದ್ರು.
ಬಳ್ಳಾರಿಯ ಪ್ರತಿಷ್ಠಿತ ಆಸ್ಪತ್ರೆಯಾದ ವಿಮ್ಸ್ ನಲ್ಲಿ ಬಡ, ಕೂಲಿ ಕಾರ್ಮಿಕ ರೋಗಿಗಳಿಗೆ ಜೀವ ಹಿಂಡುತ್ತಿದ್ದಾರೆ. ನಿನ್ನೆಯ ದಿನ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾದ ಯುವತಿ ತಂದೆಗೆ ವ್ಹೀಲ್ ಚೇರ್ ನೀಡದ ಕಾರಣ, ಆಕೆಯನ್ನು ಹೆಗಲ ಮೇಲೆ ಹೊತ್ತೊಯ್ದ ಘಟನೆಯಿಂದ ಆರೋಗ್ಯ ಇಲಾಖೆಯು ತಲೆ ತಗ್ಗಿಸುವಂತಾಗಿದೆ. ಒಬ್ಬ ಸಣ್ಣ ಬಡರೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದ್ರು ಈ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ನೀಡಬೇಕಾಗುತ್ತದೆ. ಆದರೆ, ಇಲ್ಲಿರುವ ನಿರ್ದೇಶಕರು, ಕಣ್ಣು ಮುಚ್ಚಿ ಕುಳಿತಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ತಕ್ಷಣ ವಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಚಿಕಿತ್ಸೆ ನೀಡಲು ಬಡರೋಗಿಗಳಿಗೆ ಅನುಕೂಲ ಮಾಡಿ ಕೊಡಬೇಕೆಂದು ಆಗ್ರಹಿಸಿದ್ದಾರೆ.
Body:ಮುಂದಿನ ದಿನಮಾನಗಳಲ್ಲಿ ಇದೇ ರೀತಿಯಾಗಿ ಮುಂದುವರಿದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ
ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_5_VIMS_AGAINST_ABVP_PROTEST_VSL_7203310

KN_BLY_5b_VIMS_AGAINST_ABVP_PROTEST_VSL_7203310

KN_BLY_5c_VIMS_AGAINST_ABVP_PROTEST_VSL_7203310

KN_BLY_5d_VIMS_AGAINST_ABVP_PROTEST_VSL_7203310

KN_BLY_5e_VIMS_AGAINST_ABVP_PROTEST_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.