ETV Bharat / state

ಜ.8 ರಂದು ಬಳ್ಳಾರಿ ಗ್ರಾಮೀಣ ಬಂದ್​... ಯಾತಕ್ಕಾಗಿ ಈ ಕರೆ? - ಕರ್ನಾಟಕ ರಾಜ್ಯ ರೈತ ಸಂಘ ಬಳ್ಳಾರಿ ಬಂದ್​ಗೆ ಕರೆ

ಲೋಕಸಭಾ ಚುನಾವಣೆಗೂ ಮುಂಚೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯ್ದೆ ಹಾಗೂ ಋಣ ಮುಕ್ತ ಕಾಯ್ದೆಗಳನ್ನು ಪಾರ್ಲಿಮೆಂಟ್​ನಲ್ಲಿ ಚರ್ಚಿಸಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ, ಎಐಕೆಎಸ್​ಸಿಸಿಯು ಈ ಬಂದ್​ಗೆ ಕರೆ ನೀಡಿದೆ.

All India Conflict Resolution Committee
ಅಖಿಲ ಭಾರತ ಸಂಘರ್ಷ ಸಮಸ್ವಯ ಸಮಿತಿ
author img

By

Published : Jan 6, 2020, 10:01 AM IST

ಬಳ್ಳಾರಿ: ರೈತರ ಸಾಲಮನ್ನಾ, ಡಾ.ಸ್ವಾಮಿನಾಥನ್ ವರದಿ, ಉದ್ಯೋಗ ಖಾತ್ರಿ, ಋಣ ಮುಕ್ತ ಕಾಯ್ದೆ ವಿಚಾರವಾಗಿ ಬಳ್ಳಾರಿ ಜಿಲ್ಲಾ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿಯಿಂದ ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್​ಗೆ ಕರೆ ನೀಡಿದೆ‌ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಶಂಕರ್ ತಿಳಿಸಿದರು.

ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಐದು ರೈತ ಸಂಘಟನೆಗಳು ಸೇರಿ ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್ ಮತ್ತು ಕರ್ನಾಟಕ ಗ್ರಾಮೀಣ ಬಂದ್​ಗೆ ಕರೆ ನೀಡಿದೆ.

ಬಂದ್​ಗೆ ಕರೆ ನೀಡಿದ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ

ಲೋಕಸಭಾ ಚುನಾವಣೆಗೂ ಮುಂಚೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯ್ದೆ ಹಾಗೂ ಋಣ ಮುಕ್ತ ಕಾಯ್ದೆಗಳನ್ನು ಪಾರ್ಲಿಮೆಂಟ್​ನಲ್ಲಿ ಚರ್ಚಿಸಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಮತ್ತು ಈ ಸಂಬಂಧ ರಾಷ್ಟ್ರಪತಿಗಳು ನೀಡಿದ್ದ ಭರವಸೆಯನ್ನು ನೆನಪಿಸುವ ಮತ್ತು ಉಳಿದ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸುವುದಾಗಿ ಸಂಘದ ಸಮನ್ವಯ ಸಮಿತಿ ಸದಸ್ಯರು ತಿಳಿಸಿದ್ದಾರೆ.

21 ಬೇಡಿಕೆಗಳನ್ನು ಒತ್ತಾಯಿಸಿ ಅಂದು ಬೆಳಗ್ಗೆ ಬಳ್ಳಾರಿಯ ಮೋತಿ ಸರ್ಕಲ್​ನಲ್ಲಿ ಸೇರಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಬಳ್ಳಾರಿ: ರೈತರ ಸಾಲಮನ್ನಾ, ಡಾ.ಸ್ವಾಮಿನಾಥನ್ ವರದಿ, ಉದ್ಯೋಗ ಖಾತ್ರಿ, ಋಣ ಮುಕ್ತ ಕಾಯ್ದೆ ವಿಚಾರವಾಗಿ ಬಳ್ಳಾರಿ ಜಿಲ್ಲಾ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿಯಿಂದ ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್​ಗೆ ಕರೆ ನೀಡಿದೆ‌ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಶಂಕರ್ ತಿಳಿಸಿದರು.

ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಐದು ರೈತ ಸಂಘಟನೆಗಳು ಸೇರಿ ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್ ಮತ್ತು ಕರ್ನಾಟಕ ಗ್ರಾಮೀಣ ಬಂದ್​ಗೆ ಕರೆ ನೀಡಿದೆ.

ಬಂದ್​ಗೆ ಕರೆ ನೀಡಿದ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ

ಲೋಕಸಭಾ ಚುನಾವಣೆಗೂ ಮುಂಚೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯ್ದೆ ಹಾಗೂ ಋಣ ಮುಕ್ತ ಕಾಯ್ದೆಗಳನ್ನು ಪಾರ್ಲಿಮೆಂಟ್​ನಲ್ಲಿ ಚರ್ಚಿಸಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಮತ್ತು ಈ ಸಂಬಂಧ ರಾಷ್ಟ್ರಪತಿಗಳು ನೀಡಿದ್ದ ಭರವಸೆಯನ್ನು ನೆನಪಿಸುವ ಮತ್ತು ಉಳಿದ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸುವುದಾಗಿ ಸಂಘದ ಸಮನ್ವಯ ಸಮಿತಿ ಸದಸ್ಯರು ತಿಳಿಸಿದ್ದಾರೆ.

21 ಬೇಡಿಕೆಗಳನ್ನು ಒತ್ತಾಯಿಸಿ ಅಂದು ಬೆಳಗ್ಗೆ ಬಳ್ಳಾರಿಯ ಮೋತಿ ಸರ್ಕಲ್​ನಲ್ಲಿ ಸೇರಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.

Intro:

ಜನವರಿ 8 ರಂದು ಬಳ್ಖಾರಿ ಗ್ರಾಮೀಣ ಬಂದ್ ಗೆ ಕರೆ ನೀಡಿದ
ಅಖಿಲ ಭಾರತ ಸಂಘರ್ಷ ಸಮಸ್ವಯ ಸಮಿತಿ.

ರೈತರ ಅದು ಸಾಲಮನ್ನಾ,ಡಾ.ಸ್ವಾಮಿನಾಥನ್ ವರದಿ, ಉದ್ಯೋಗ ಖಾತ್ರಿ, ಋಣ ಮುಕ್ತ ಕಾಯ್ದೆ ವಿಚಾರವಾಗಿ
ಅಖಿಲ ಭಾರತ ಸಂಘರ್ಷ ಸಮಸ್ವಯ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಿದೆ‌ ಎಂದು ಕರ್ನಾಟಕ ರಾಜ್ಯ ರೈತ ಸಂಘ ಶಿವಶಂಕರ್ ತಿಳಿಸಿದರು.


Body:


ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಶಿವಶಂಕರ ಅವರು ಬಳ್ಳಾರಿಯಲ್ಲಿ ಐದು ರೈತ ಸಂಘಟನೆಗಳು ಸೇರಿ ಜನವರಿ 8 ರಂದು ಗ್ರಾಮೀಣಾ ಭಾರತ್ ಬಂದ್ ಮತ್ತು ಕರ್ನಾಟಕ ಗ್ರಾಮೀಣ ಬಂದ್ ಗೆ ಕರೆ ನೀಡಿದೆ.

ಲೋಕಸಭಾ ಚುನಾವಣೆಗಖ ಮುಂಚೆ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ಹಾಗೂ ಋಣ ಮುಕ್ತ ಕಾಯ್ದೆ ಗಳನ್ನು ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡವುದಾಗಿ ಎಐಕೆ.ಎಸ್.ಸಿ.ಸಿ ಯ ಅಖಿಲ ಭಾರತ ನಾಯಕತ್ವಕ್ಕೆ ರಾಷ್ಟ್ರಪತಿಗಳು ನೀಡಿದ್ದ ಭರವಸೆಯನ್ನು ನೆನಪಿಸುವ ಮತ್ತು ಉಳಿದ ಬೇಡಿಕೆಗಳಿಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

21 ಬೇಡಿಕೆಗಳನ್ನು ಒತ್ತಾಯಿಸಿ ಅಂದು ಬೆಳಿಗ್ಗೆ ಬಳ್ಳಾರಿಯ ಮೋತಿ ಸರ್ಕಲ್ ಸೇರಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುತ್ತೆವೆ ಎಂದು ತಿಳಿಸಿದರು.


ರಾಜ್ಯದ ರೈತರು ತಾವು ಬೆಳೆಯುವ ತರಕಾರಿಗಳು, ಹಾಲು ಮತ್ತು ಹಾಲಿನ ಉತ್ಪಾದನೆಗಳು, ಕೃಷಿ ಉತ್ಪನ್ನಗಳ ಮಾರಾಟ ಮಾಡಬಾರದು. ಅದೇ ರೀತಿಯಲ್ಲಿ ನಗರಕ್ಕೆ ಯಾವುದೇ ವಸ್ತುಗಳನ್ನು ಖರೀದಿ ಮಾಡಬಾರದೆಂದು ಎಐಕೆಎಸ್ ಸಿಸಿ ವಿನಂತಸುತ್ತದೆ ಎಂದು ತಿಳಿಸಿದರು.





Conclusion:ಈ ಸುದ್ದಿ ಗೋಷ್ಟಿ ಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಶಿವಶಂಕರ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮಾಧವರೆಡ್ಡಿ, ತುಂಗಭದ್ರಾ ರೈತ ಸಂಘ ಪುರುಷೋತ್ತಮ ಗೌಡ, ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಯ್ಯ ಬಣ್ಣ ಸಂಗನಕಲ್ಲು ಕೇಷ್ಣ ಎಐಡಿಎಸ್ ಓನ ಗೋವಿಂದ್ ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.