ETV Bharat / state

ಬಳ್ಳಾರಿಯ ಬಾಲಮಂದಿರಗಳಲ್ಲಿ ಕೊರೊನಾ ಕುರಿತು ಮಕ್ಕಳಿಗೆ ಜಾಗೃತಿ - ಕೊರೊನಾ ವೈರಸ್​

ಬಳ್ಳಾರಿ ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಲ್ಲಿ ನೊವೇಲ್ ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

xsadxsd
ಬಳ್ಳಾರಿಯ ಬಾಲಮಂದಿರಗಳಲ್ಲಿ ಕೊರೊನಾ ಕುರಿತು ಮಕ್ಕಳಿಗೆ ಜಾಗೃತಿ
author img

By

Published : Mar 18, 2020, 2:09 PM IST

ಬಳ್ಳಾರಿ: ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಲ್ಲಿ ನೊವೇಲ್ ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳಾದ ಡಾ.ಜ್ಯೋತಿ ಮಾತನಾಡಿ, ಕೋರೊನಾ ವೈರಸ್ ಮಾರಣಾಂತಿಕ ರೋಗವಾಗಿದೆ. ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.ಒಬ್ಬರಿಂದ ಮತ್ತೊಬ್ಬರಿಗೆ ಹರಡದ ರೀತಿ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು.

ವಿಶೇಷವಾಗಿ ಸಾಬೂನುನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಹಾಗೂ ಕರವಸ್ರ್ತಗಳನ್ನು ಉಪಯೋಗಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಉಗಳಬಾರದು. ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರನ್ನು ಸಂರ್ಪಕಿಸಬೇಕು ಎಂದು ಮಾಹಿತಿ ನೀಡಿದರು.

ಬಳ್ಳಾರಿ: ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಲ್ಲಿ ನೊವೇಲ್ ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳಾದ ಡಾ.ಜ್ಯೋತಿ ಮಾತನಾಡಿ, ಕೋರೊನಾ ವೈರಸ್ ಮಾರಣಾಂತಿಕ ರೋಗವಾಗಿದೆ. ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.ಒಬ್ಬರಿಂದ ಮತ್ತೊಬ್ಬರಿಗೆ ಹರಡದ ರೀತಿ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು.

ವಿಶೇಷವಾಗಿ ಸಾಬೂನುನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಹಾಗೂ ಕರವಸ್ರ್ತಗಳನ್ನು ಉಪಯೋಗಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಉಗಳಬಾರದು. ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರನ್ನು ಸಂರ್ಪಕಿಸಬೇಕು ಎಂದು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.