ETV Bharat / state

ಜೆಎನ್​​ಯು ಅಧ್ಯಾಪಕರ ಮೇಲೆ ಹಲ್ಲೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ - ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

ಜೆಎನ್​ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿಯಲ್ಲಿ ಪ್ರತಿಭಟನೆ
ಬಳ್ಳಾರಿಯಲ್ಲಿ ಪ್ರತಿಭಟನೆ
author img

By

Published : Jan 6, 2020, 5:03 PM IST

ಬಳ್ಳಾರಿ: ಜೆಎನ್​ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಿನ್ನೆ ತಡರಾತ್ರಿ‌ ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ವಿದ್ಯುತ್​​ ಸಂಪರ್ಕ ತೆಗೆದ ಕೆಲ ಗೂಂಡಾಗಳು ಮಾರಕಾಸ್ತ್ರಗಳಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ದಾಳಿ ಮಾಡಿದ್ದಾರೆ. ಅಲ್ಲದೇ ಪ್ರೊ.ಸುಚಿತ್ರ ಅವರ ತೆಲೆಹೊಡೆದಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜೆಎನ್​​ಯು ಅಧ್ಯಾಪಕರ ಮೇಲೆನ ಹಲ್ಲೆಯನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಸಮಿತಿ ಪ್ರತಿಭಟನೆ

ವಿ.ವಿ ಶುಲ್ಕ ಹೆಚ್ಚಳದ ವಿರುದ್ದ ಪ್ರತಿಭಟಿಸುತ್ತಿದ್ದ ಜೆಎನ್​ಯು ವಿದ್ಯಾರ್ಥಿ ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ ಎಂದು ಸಿಟ್ಟು ವ್ಯಕ್ತಪಡಿಸಿದರು.

ಬಳ್ಳಾರಿ: ಜೆಎನ್​ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಿನ್ನೆ ತಡರಾತ್ರಿ‌ ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ವಿದ್ಯುತ್​​ ಸಂಪರ್ಕ ತೆಗೆದ ಕೆಲ ಗೂಂಡಾಗಳು ಮಾರಕಾಸ್ತ್ರಗಳಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ದಾಳಿ ಮಾಡಿದ್ದಾರೆ. ಅಲ್ಲದೇ ಪ್ರೊ.ಸುಚಿತ್ರ ಅವರ ತೆಲೆಹೊಡೆದಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜೆಎನ್​​ಯು ಅಧ್ಯಾಪಕರ ಮೇಲೆನ ಹಲ್ಲೆಯನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಸಮಿತಿ ಪ್ರತಿಭಟನೆ

ವಿ.ವಿ ಶುಲ್ಕ ಹೆಚ್ಚಳದ ವಿರುದ್ದ ಪ್ರತಿಭಟಿಸುತ್ತಿದ್ದ ಜೆಎನ್​ಯು ವಿದ್ಯಾರ್ಥಿ ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ ಎಂದು ಸಿಟ್ಟು ವ್ಯಕ್ತಪಡಿಸಿದರು.

Intro:ಜೆಎನ್ ಯು ವಿವಿ ಅಧ್ಯಾಪಕರ ಮೇಲೆ ಎಬಿವಿಪಿ ಗುಂಡಾಗಳ
ದಾಳಿಯನ್ನು ಖಂಡಿಸಿ ಎಐಡಿಎಸ್ ಪ್ರತಿಭಟನೆ
ಬಳ್ಳಾರಿ: ಜೆಎನ್ ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ
ಹಾಗೂ ಅಧ್ಯಾಪಕರ ಮೇಲಿನ ಹಲ್ಲೆ ಮತ್ತು ದಾಳಿಯನ್ನು ಎಐಡಿಎಸ್ ಜಿಲ್ಲಾ ಸಮಿತಿಯು ಖಂಡಿಸಿದೆ.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿಂದು ಎಐಡಿಎಸ್ ಒ ಸಂಘಟನೆ ಪದಾಧಿಕಾರಿಗಳು ಜಮಾಯಿಸಿ ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
Body:ಇಂದು ಅಖಿಲ ಭಾರತ ಪ್ರತಿಭಟನಾ ದಿನದ ನಿಮಿತ್ತ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ನಿನ್ನೆಯ ದಿನ ತಡರಾತ್ರಿ‌ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ಕರೆಂಟ್ ಸಂಪರ್ಕ ತೆಗೆದು 50 ಕ್ಕೂ ಹೆಚ್ಚು ಗುಂಡಾಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಪೋಲೀಸರ ಮುಂದೆಯೇ ರಾಡ್, ಮಾರಕಾಸ್ತ್ರಗಳೊಂದಿಗೆ ವಿ.ವಿ ಮುಖ್ಯದ್ವಾರ ದಲ್ಲಿಯೇ ಪ್ರವೇಶಿಸಿ, ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ದಾಳಿ ಮಾಡಿದ್ದಾರೆ. ಅಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರೋ.ಸುಚಿತ್ರ ರವರ ತೆಲೆಹೊಡೆದಿದ್ದಾರೆ. ವಿ.ವಿ ಶುಲ್ಕ ಹೆಚ್ಚಳದ ವಿರುದ್ದ ಪ್ರತಿಭಟಿಸುತ್ತಿದ್ದ ಜೆಎನ್ ಯು ಎಸ್ ಯು ವಿದ್ಯಾರ್ಥಿ ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ.
ಮುಸುಕಿನಲ್ಲಿ ದಾಳಿಮಾಡಲು ಬಂದವರು ಎಬಿವಿಪಿ ಕಾರ್ಯಕರ್ತರು, ಗುಂಡಾಗಳೆಂದು ತಿಳಿದುಬಂದಿದೆ, ಈ ಅಮಾನವೀಯ ದಾಳಿಯನ್ನು ಖಂಡಿಸಿ ಇಂದು ರಾಷ್ಟ್ರ
ವ್ಯಾಪಿ ಪ್ರತಿಭಟನಾ ದಿನವನ್ನಾಗಿ ಎಐಡಿಎಸ್ ಒ ಸಂಘಟಿಸಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_5_JNU_VV_FOR_AIDSO_PROTEST_VSL_7203310

KN_BLY_5a_JNU_VV_FOR_AIDSO_PROTEST_VSL_7203310

KN_BLY_5b_JNU_VV_FOR_AIDSO_PROTEST_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.