ETV Bharat / state

ದನ ಹುಡುಕಲು ಹೋದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ. - ಕರಡಿ ದಾಳಿ

ಸಣ್ಣ ಮಲ್ಲಯ್ಯ ಎಂಬ ರೈತನ ಮೇಲೆ ಕರಡಿಯು ದಾಳಿ ನಡೆಸಿದ್ದು, ತಲೆ ಹಾಗೂ ಕೈ ಕಾಲುಗಳ ಮೇಲೆ ಗಂಭೀರ ಗಾಯಗಳಾಗಿವೆ.

ಕರಡಿ ದಾಳಿ
author img

By

Published : Oct 9, 2019, 10:07 AM IST

ಬಳ್ಳಾರಿ: ಹೊಲದಲ್ಲಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿರುವ ಘಟನೆ, ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಸಣ್ಣ ಮಲ್ಲಯ್ಯ ಎಂಬ ರೈತನ ಮೇಲೆ ಕರಡಿಯು ದಾಳಿ ನಡೆಸಿದ್ದು, ತಲೆ ಹಾಗೂ ಕೈ ಕಾಲುಗಳ ಮೇಲೆ ಗಂಭೀರ ಗಾಯಗಳಾಗಿವೆ. ದನಗಳನ್ನು ಹುಡುಕಲು ಹೋದಾಗ ಈ ಘಟನೆ ಸಂಭವಿಸಿದೆ.

ಇನ್ನು ಸಣ್ಣ ಮಲ್ಲಯ್ಯನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಕೆ ಕಾಣುತ್ತಿದ್ದಾನೆ.

ಬಳ್ಳಾರಿ: ಹೊಲದಲ್ಲಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿರುವ ಘಟನೆ, ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಸಣ್ಣ ಮಲ್ಲಯ್ಯ ಎಂಬ ರೈತನ ಮೇಲೆ ಕರಡಿಯು ದಾಳಿ ನಡೆಸಿದ್ದು, ತಲೆ ಹಾಗೂ ಕೈ ಕಾಲುಗಳ ಮೇಲೆ ಗಂಭೀರ ಗಾಯಗಳಾಗಿವೆ. ದನಗಳನ್ನು ಹುಡುಕಲು ಹೋದಾಗ ಈ ಘಟನೆ ಸಂಭವಿಸಿದೆ.

ಇನ್ನು ಸಣ್ಣ ಮಲ್ಲಯ್ಯನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಕೆ ಕಾಣುತ್ತಿದ್ದಾನೆ.

Intro:Breaking
ಕರಡಿದಾಳಿ :-

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿ ಸಿದ್ದಾಪುರ ಗ್ರಾಮದ ಸಣ್ಣ ಮಲ್ಲಯ್ಯ ಎಂಬುವರ ಮೇಲೆ ಕರಡಿದಾಳಿ ಮಾಡಿದೆ, ದನಗಳನ್ನು ಹುಡುಕಲು ಹೋದಾಗ ಈ ಘಟನೆ ನಡೆದಿದೆ. ಮಲ್ಲಯ್ಯನಿಗೆ ತಲೆಗೆ ಬಲವಾದ ಗಾಯವಾಗಿದೆ. ಸ್ಥಳಿಯ ಆಸ್ಪತ್ರೆಗೆ ದಾಖಲು.Body:ಕರಡಿದಾಳಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.