ETV Bharat / state

ಏಕಾಏಕಿ 3 ಕರಡಿಗಳ ದಾಳಿ: ರೈತನಿಗೆ ಗಾಯ

ಕೂಡ್ಲಿಗಿ ತಾಲೂಕಿನ ಬಂಡೆ ಬಸಾಪುರ‌ ತಾಂಡಾದಲ್ಲಿ ಮೂರು ಕರಡಿಗಳ ಏಕಾಏಕಿ ರೈತನ ಮೇಲೆ ದಾಳಿ ಮಾಡಿವೆ. ಇದರಿಂದ ರೈತನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

author img

By

Published : Mar 2, 2021, 9:27 AM IST

ಕರಡಿಗಳ ದಾಳಿಯಿಂದ  ಗಾಯಗೊಂಡ ರೈತ
ಕರಡಿಗಳ ದಾಳಿಯಿಂದ ಗಾಯಗೊಂಡ ರೈತ

ಹೊಸಪೇಟೆ (ವಿಜಯನಗರ): ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ‌ ತಾಂಡದಲ್ಲಿ ರೈತರನ ಮೇಲೆ ಮೂರು ಕರಡಿಗಳು ಏಕಾಏಕಿ ದಾಳಿ ಮಾಡಿ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿವೆ.

ರೈತ ಕೇಶವನಾಯ್ಕ್ ( 56) ಕರಡಿಗಳ ದಾಳಿಗೆ ಒಳಗಾದವರು. ಮೂರು ಕರಡಿಗಳು ಏಕಾಏಕಿ ದಾಳಿ ಮಾಡಿದಾಗ ಭಯಭೀತಗೊಂಡು, ಅಸ್ವಸ್ಥನಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿದೆ.

ಹೊಸಪೇಟೆ (ವಿಜಯನಗರ): ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ‌ ತಾಂಡದಲ್ಲಿ ರೈತರನ ಮೇಲೆ ಮೂರು ಕರಡಿಗಳು ಏಕಾಏಕಿ ದಾಳಿ ಮಾಡಿ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿವೆ.

ರೈತ ಕೇಶವನಾಯ್ಕ್ ( 56) ಕರಡಿಗಳ ದಾಳಿಗೆ ಒಳಗಾದವರು. ಮೂರು ಕರಡಿಗಳು ಏಕಾಏಕಿ ದಾಳಿ ಮಾಡಿದಾಗ ಭಯಭೀತಗೊಂಡು, ಅಸ್ವಸ್ಥನಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿದೆ.

ಓದಿ: ಹೊಸಪೇಟೆಯಲ್ಲಿ ಕರಡಿ ದಾಳಿ : ಇಬ್ಬರ ತಲೆಗೆ ಗಂಭೀರ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.