ETV Bharat / state

ಗಣಿ ಜಿಲ್ಲೆಯಲ್ಲಿ ಯಮನಾಗಿ ಬಂದ ಕರಡಿ, ತೆಗಿಯಿತು ರೈತನ ಪ್ರಾಣ

ಬಳ್ಳಾರಿ‌ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರೈತ  ಇಬ್ರಾಹಿಂ ( 45 ) ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಅದನ್ನು ನೋಡಲು ಜಮೀನಿಗೆ ಹೋದಾಗ ಕರಡಿ ದಾಳಿ ಮಾಡಿದ್ದು, ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

author img

By

Published : Aug 22, 2019, 10:03 PM IST

ಯಮನಾಗಿ ಬಂದ ಕರಡಿ, ತೆಗಿಯಿತು ರೈತನ ಪ್ರಾಣ

ಬಳ್ಳಾರಿ‌ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರೈತನ ಮೇಲೆ ಕರಡಿ ದಾಳಿ ಮಾಡಿ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರಡಿ ದಾಳಿಗೆ ಬಲಿಯಾಗಿರುವ ರೈತನನ್ನು ಇಬ್ರಾಹಿಂ ( 45 ) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಅದನ್ನು ನೋಡಲು ಜಮೀನಿಗೆ ಹೋದಾಗ ಕರಡಿ ದಾಳಿ ಮಾಡಿದ್ದು, ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

bear attack on former  in bellary
ಯಮನಾಗಿ ಬಂದ ಕರಡಿ, ತೆಗಿಯಿತು ರೈತನ ಪ್ರಾಣ

ಜಮೀನಿನ ಪಕ್ಕದಲ್ಲಿಯೇ ಅಡವಿ ಇದ್ದ ಕಾರಣ ಸಾಕಷ್ಟು ಕರಡಿಗಳು ಈ ಭಾಗಕ್ಕೆ ಬರುತ್ತವೆ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ‌ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರೈತನ ಮೇಲೆ ಕರಡಿ ದಾಳಿ ಮಾಡಿ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರಡಿ ದಾಳಿಗೆ ಬಲಿಯಾಗಿರುವ ರೈತನನ್ನು ಇಬ್ರಾಹಿಂ ( 45 ) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಅದನ್ನು ನೋಡಲು ಜಮೀನಿಗೆ ಹೋದಾಗ ಕರಡಿ ದಾಳಿ ಮಾಡಿದ್ದು, ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

bear attack on former  in bellary
ಯಮನಾಗಿ ಬಂದ ಕರಡಿ, ತೆಗಿಯಿತು ರೈತನ ಪ್ರಾಣ

ಜಮೀನಿನ ಪಕ್ಕದಲ್ಲಿಯೇ ಅಡವಿ ಇದ್ದ ಕಾರಣ ಸಾಕಷ್ಟು ಕರಡಿಗಳು ಈ ಭಾಗಕ್ಕೆ ಬರುತ್ತವೆ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ರೈತನ ಮೇಲೆ ಕರಡಿ ದಾಳಿ, ಜಮೀನಿನಲ್ಲಿ ರೈತ ಸಾವು.

ಬಳ್ಳಾರಿ‌ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಇಬ್ರಾಹಿಂ ಎನ್ನುವ ರೈತನ ಮೇಲೆ ಕರಡಿದಾಳಿ ಮಾಡಿದೆ.

Body:ಇಬ್ರಾಹಿಂ ( 45 ) ವರ್ಷದ ರೈತನಾಗಿದ್ದು, ತನ್ನ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತಿನೆ ಮಾಡಿದ್ದ, ಇಂದು ಬೆಳಗಿನ ಜಾವ ಜಮೀನಿಗೆ ಹೋದಾಗ ಕರಡಿದಾಳಿ ಮಾಡಿದೆ. ಸ್ಥಳದಲ್ಲಿಯೇ ಸಾವನ್ನಪ್ಪಿದಾನೆ.
ಜಮೀನಿನ ಪಕ್ಕದಲ್ಲಿಯೇ ಅಡವಿ ಇದ್ದ ಕಾರಣ ಸಾಕಷ್ಟು ಕರಡಿಗಳು ಈ ಭಾಗದಲ್ಲಿ ಇವೆ. ರೈತ ಸಾವನ್ನಪಿದ ಘಟನೆ ಇಂದು ಸಂಜೆ ಬೆಳಕಿಗೆ ಬಂದಿದೆ. ಪಕ್ಕದ ಜಮೀನಿನ ರೈತರು ನೋಡಿದಾಗ ಮಾಹಿತಿ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಭಂದಿಗಳ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.
Conclusion:ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.