ETV Bharat / state

ಬಳ್ಳಾರಿ ನೂತನ ಡಿಸಿಯಾಗಿ ನಕುಲ್​​​ ಅಧಿಕಾರ ಸ್ವೀಕಾರ - BALLARI NEW DC CHARGED NEWS

ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್​.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್​.ನಕುಲ್ ಅಧಿಕಾರ ಸ್ವೀಕಾರ
author img

By

Published : Jun 19, 2019, 12:26 PM IST


ಬಳ್ಳಾರಿ: ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್​.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್​ಕುಮಾರ್​​ ಅವರು ಹೂ ಗುಚ್ಚ ನೀಡುವ ಮೂಲಕ ಡಿಸಿ ನಕುಲ್ ಅವರಿಗೆ ಸ್ವಾಗತ ಕೋರಿದರು.

ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್​.ನಕುಲ್ ಅಧಿಕಾರ ಸ್ವೀಕಾರ

ಆ ಬಳಿಕ ಕಚೇರಿಯ ಕಡತಗಳ ಪರಿಶೀಲನೆ ನಡೆಸಿ, ಕೆಲಕಾಲ ಜಿಲ್ಲೆಯ ಸರ್ಕಾರಿ ಇಲಾಖೆಗಳ ಮಾಹಿತಿ ಪಡೆದರು. ಈ ಹಿಂದೆ ನಕುಲ್​ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರಿನ ಐಟಿ, ಬಿಟಿಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಕುಲ್​ ಅವರನ್ನ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.


ಬಳ್ಳಾರಿ: ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್​.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್​ಕುಮಾರ್​​ ಅವರು ಹೂ ಗುಚ್ಚ ನೀಡುವ ಮೂಲಕ ಡಿಸಿ ನಕುಲ್ ಅವರಿಗೆ ಸ್ವಾಗತ ಕೋರಿದರು.

ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್​.ನಕುಲ್ ಅಧಿಕಾರ ಸ್ವೀಕಾರ

ಆ ಬಳಿಕ ಕಚೇರಿಯ ಕಡತಗಳ ಪರಿಶೀಲನೆ ನಡೆಸಿ, ಕೆಲಕಾಲ ಜಿಲ್ಲೆಯ ಸರ್ಕಾರಿ ಇಲಾಖೆಗಳ ಮಾಹಿತಿ ಪಡೆದರು. ಈ ಹಿಂದೆ ನಕುಲ್​ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರಿನ ಐಟಿ, ಬಿಟಿಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಕುಲ್​ ಅವರನ್ನ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.

Intro:ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್.ನಕುಲ್ ಅಧಿಕಾರ ಸ್ವೀಕಾರ...
ಬಳ್ಳಾರಿ: ಬಳ್ಳಾರಿಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶಕುಮಾರ ಅವರು ಹೂಗುಚ್ಚ ನೀಡುವ ಮೂಲಕ ಡಿಸಿ ನಕುಲ್ ಅವರನ್ನು ಸ್ವಾಗತ ಕೋರಿದರು.
ಬಳಿಕ, ಕಚೇರಿಯ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ. ಜಿ.ಪಂ.ಸಿಇಒ ಕೆ.ನಿತೀಶಕುಮಾರ ಅವರೊಂದಿಗೆ ಕೆಲಕಾಲ ಜಿಲ್ಲೆಯ ಸರ್ಕಾರಿ ಇಲಾಖೆಗಳ ಮಾಹಿತಿಯನ್ನು ಪಡೆದರು.



Body:ಈ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನಕುಲ್ ಅವರು ಕಾರ್ಯನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಪತ್ನಿಯ ಹೆರಿಗೆ ಮಾಡಿಸಿಕೊಳ್ಳುವ ಮುಖೇನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬೆಂಗಳೂರಿನ ಐಟಿ, ಬಿಟಿಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.


Conclusion:KN_BLY_01_19_NEW_DC_S.S.NAKUL_CHARGED_VISULS_7203310

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.