ETV Bharat / state

ಆನಂದ್​​ ಸಿಂಗ್​​​​ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ: ಸಚಿವ ಶ್ರೀರಾಮುಲು - Minister Sriramulu Press meet at Bellary

ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಟಿ ನಡೆಸಿದರು
author img

By

Published : Nov 17, 2019, 1:30 PM IST

ಹೊಸಪೇಟೆ: ಆನಂದ್​ ಸಿಂಗ್ ರಾಜೀನಾಮೆಯಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ

ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಆನಂದ್​ ಸಿಂಗ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಅದರಿಂದ ಬೇಸರಗೊಂಡು ಅವರು ರಾಜೀನಾಮೆ ನೀಡಿದ್ದಾರೆ. ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಆನಂದ್​ ಸಿಂಗ್ ಮೂಲತಃ ಬಿಜೆಪಿ ಪಕ್ಷದವರು. ನಾನಾ ಕಾರಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಈಗ ಮತ್ತೆ ಬಿಜೆಪಿಗೆ ಬಂದಿರುವುದು ನಮಗೆ ಸಂತಸ ತಂದಿದೆ. ಬಿಜೆಪಿ ಪಕ್ಷದ ಕವಿರಾಜ ಅರಸ್ ಬಂಡಾಯವೆದ್ದಿಲ್ಲ. ಅವರನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವೊಲಿಸುತ್ತಾರೆ ಎಂದು ಹೇಳಿದರು.

ಹೊಸಪೇಟೆ: ಆನಂದ್​ ಸಿಂಗ್ ರಾಜೀನಾಮೆಯಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ

ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಆನಂದ್​ ಸಿಂಗ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಅದರಿಂದ ಬೇಸರಗೊಂಡು ಅವರು ರಾಜೀನಾಮೆ ನೀಡಿದ್ದಾರೆ. ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಆನಂದ್​ ಸಿಂಗ್ ಮೂಲತಃ ಬಿಜೆಪಿ ಪಕ್ಷದವರು. ನಾನಾ ಕಾರಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಈಗ ಮತ್ತೆ ಬಿಜೆಪಿಗೆ ಬಂದಿರುವುದು ನಮಗೆ ಸಂತಸ ತಂದಿದೆ. ಬಿಜೆಪಿ ಪಕ್ಷದ ಕವಿರಾಜ ಅರಸ್ ಬಂಡಾಯವೆದ್ದಿಲ್ಲ. ಅವರನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವೊಲಿಸುತ್ತಾರೆ ಎಂದು ಹೇಳಿದರು.

Intro:
ಹೊಸಪೇಟೆಯಲ್ಲಿ ಬಿಜೆಪಿ ಪಕ್ಷದ ಪತ್ರಿಕಾಗೋಷ್ಠಿ
ಹೊಸಪೇಟೆ: ಬಿಜೆಪಿ ಪಕ್ಷದಲ್ಲಿನ ಕವಿರಾಜ ಅರಸ್ ಬಂಡಾಯವಾಗಿಲ್ಲ ಅವರನ್ನು ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಮನವೋಲಿಸುತ್ತಾರೆ. ಆನಂದ ಸಿಂಗ್ ಅವರ ರಾಜೀನಾಮೆಯಿಂದ ನಮ್ಮ ಸರಕಾರ ಅಧಿಕಾರಕ್ಕೆ ಬಂದಿದೆ ಅದಕ್ಕಾಗಿ ನಾವು ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾತನಾಡಿದರು.



Body:ನಗರದಲ್ಲಿ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಮತ್ತು ಡಿ.ಸಿ.ಎಂ.ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿ ನಡೆಸಿದರು. ಸಮ್ಮಿಶ್ರ ಸರಕಾರವು ಆನಂದ ಸಿಂಗ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅದಕ್ಕೆ ಅವರು ಬೇಸರ ಮಾಡಿಕೊಂಡು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಎಂದರು.
ಮಾಜಿ ಶಾಸಕ ಆನಂದ ಸಿಂಗ್ ಅವರ ರಾಜೀನಾಮೆಯನ್ನು ನೀಡಿದ್ದಕ್ಕಾಗಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದಿದೆ ನಾವು ಅವರನ್ನು ಗೆಲ್ಲಿಸುವ ಹೋಣೆಗಾರಿಗೆ ನಮ್ಮಲ್ಲಿದೆ ಎಂದರು. ಆನಂದ ಸಿಂಗ್ ಮೂಲತಃ ಬಿಜೆಪಿ ಪಕ್ಷದವರು ನಾನ ಕಾರಣಗಳಿಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು ಅವರು ಮತ್ತೆ ಬಂದಿರುವು ನಮಗೆ ಸಂತಸ ತಂದಿದೆ.



Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.