ಬಳ್ಳಾರಿ : ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕಮ್ಮರಚೇಡು ಗ್ರಾಮದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ನಿಗಾವಹಿಸಲು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಡಿವೈಎಸ್ಪಿ ಅರುಣ್ ಎಸ್.ಕೊಳ್ಳೂರು ತಿಳಿಸಿದರು.
ಬಳ್ಳಾರಿ : ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕಮ್ಮರಚೇಡು ಗ್ರಾಮದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ನಿಗಾವಹಿಸಲು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಡಿವೈಎಸ್ಪಿ ಅರುಣ್ ಎಸ್.ಕೊಳ್ಳೂರು ತಿಳಿಸಿದರು.
ಬಳ್ಳಾರಿ : ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕಮ್ಮರಚೇಡು ಗ್ರಾಮದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ನಿಗಾವಹಿಸಲು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಡಿವೈಎಸ್ಪಿ ಅರುಣ್ ಎಸ್.ಕೊಳ್ಳೂರು ತಿಳಿಸಿದರು.
TAGGED:
ಗೃಹ ಬಂಧನ ನಿಯಮ ಉಲ್ಲಂಘನೆ