ETV Bharat / state

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ: ಸಿಎಂ ಬಿಎಸ್​ವೈ - ವಿಜಯನಗರ ಕ್ಷೇತ್ರದ ಉಪಚುನಾವಣೆ ಸುದ್ದಿ ಬಳ್ಳಾರಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
author img

By

Published : Nov 25, 2019, 3:48 PM IST

ಬಳ್ಳಾರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ವಿಜಯನಗರ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಹೊಸಪೇಟೆಗೆ ಆಗಮಿಸಿ, ಕೊಟ್ಟೂರು ಸ್ವಾಮಿ ಮಠದಲ್ಲಿ ಕೊಟ್ಟೂರೇಶ್ವರರ ಗದ್ದುಗೆ ದರ್ಶನ ಪಡೆದು ಬಳಿಕ ಸಂಗನ ಬಸವ ಸ್ವಾಮೀಜಿಗಳ ಕುಶಲೋಪರಿ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆದ್ದು ತೋರಿಸುತ್ತೀನಿ. ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಬಿಎಸ್​ವೈ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇನ್ನು ವಿಜಯನಗರ ಕ್ಷೇತ್ರದಲ್ಲಿ ಆನಂದ್​​ ಸಿಂಗ್ ಗೆಲ್ಲುತ್ತಾರೆ ಎಂದರು. ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಆನಂದ್​ ಸಿಂಗ್, ಶಾಸಕ ರಾಜು ಗೌಡ, ಎಂಎಲ್​ಸಿ ರವಿಕುಮಾರ ಉಪಸ್ಥಿತರಿದ್ದರು.

ಬಳ್ಳಾರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ವಿಜಯನಗರ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಹೊಸಪೇಟೆಗೆ ಆಗಮಿಸಿ, ಕೊಟ್ಟೂರು ಸ್ವಾಮಿ ಮಠದಲ್ಲಿ ಕೊಟ್ಟೂರೇಶ್ವರರ ಗದ್ದುಗೆ ದರ್ಶನ ಪಡೆದು ಬಳಿಕ ಸಂಗನ ಬಸವ ಸ್ವಾಮೀಜಿಗಳ ಕುಶಲೋಪರಿ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆದ್ದು ತೋರಿಸುತ್ತೀನಿ. ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಬಿಎಸ್​ವೈ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇನ್ನು ವಿಜಯನಗರ ಕ್ಷೇತ್ರದಲ್ಲಿ ಆನಂದ್​​ ಸಿಂಗ್ ಗೆಲ್ಲುತ್ತಾರೆ ಎಂದರು. ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಆನಂದ್​ ಸಿಂಗ್, ಶಾಸಕ ರಾಜು ಗೌಡ, ಎಂಎಲ್​ಸಿ ರವಿಕುಮಾರ ಉಪಸ್ಥಿತರಿದ್ದರು.

Intro:ಮುಂದಿನ ಸಾರ್ವತ್ರಿಕ ಚುನಾವಣೆಯಲಿ 150 ಶೀಟ್ ಗೆಲ್ಲುವೆ: ಸಿಎಂ ಬಿಎಸ್ ವೈ
ಬಳ್ಳಾರಿ: ಮುಂದಿನ ಸಾರ್ವತ್ರಿಕ ಚುನಾವಣೆಯಲಿ 150 ಶೀಟ್ ಗೆಲ್ಲುವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ರು.
ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಹೊಸಪೇಟೆ ಗೆ ಆಗಮಿಸಿ, ಕೊಟ್ಟೂರು ಸ್ವಾಮಿ ಮಠದಲ್ಲಿ ಕೊಟ್ಟೂರೇಶ್ವರರ ಗದ್ದುಗೆ ದರುಶನ ಪಡೆದು ಬಳಿಕ ಸಂಗನಬಸವ ಸ್ವಾಮೀಜಿಯ ಕುಶಲೋಪರಿಯನ್ನು‌ ವಿಚಾರಿಸಿದ್ರು. ಬಳಿಕ, ಸುದ್ದಿಗಾರ ರೊಂದಿಗೆ ಅವರು ಮಾತಾಡಿ, ಈ ಉಪಚುನಾವಣೆಯಲಿ
15 ಶೀಟ್ ಗಳನ್ನ ಗೆದ್ದು ತೋರಿಸಿತ್ತೀನಿ. ಮುಂದಿನ ಮೂರೂವರೆ ವರ್ಷಗಳಕಾಲ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ್ರು ಸಿಎಂ ಬಿಎಸ್ ವೈ.






Body:ಇಡೀ ರಾಜ್ಯದ ಹದಿನೈದು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವೆ. ವಿಜಯನಗರ ಕ್ಷೇತ್ರದಲ್ಲಿ ಆನಂದಸಿಂಗ್ ಅವರು‌ ಗೆಲ್ಲತ್ತಾರೆ ಎಂದರು.
ಡಿಸಿಎಂ ಗೋವಿಂದಕಾರಜೋಳ, ಬಿಜೆಪಿ ಅಭ್ಯರ್ಥಿ ಆನಂದಸಿಂಗ್, ಶಾಸಕ ರಾಜೂಗೌಡ, ಎಂಎಲ್ ಸಿ ರವಿಕುಮಾರ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.


Conclusion:KN_BLY_1_CM_BS_YEDIYURAPPA_BYTE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.