ETV Bharat / state

ಯುವತಿ ಚುಡಾಯಿಸಿದ್ದಕ್ಕೆ  ಎರಡು ಕೋಮಿನ‌ ಮಧ್ಯೆ ಘರ್ಷಣೆ ಸ್ಥಳದಲ್ಲಿ ಬಿಗುವಿನ ವಾತಾವರಣ.. ! - undefined

ಒಂದು ಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಚುಡಾಯಿಸಿದಕ್ಕೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಬವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯುವತಿ ಚುಡಾಯಿಸಿದ್ದಕ್ಕೆ  ಎರಡು ಕೋಮಿನ‌ ಮಧ್ಯೆ ಘರ್ಷಣೆ
author img

By

Published : Jun 23, 2019, 8:34 PM IST

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಯುವತಿಯನ್ನು ಚುಡಾಯಿಸಿದ್ದಕ್ಕೆ ಎರಡು ಕೋಮಿನ ಮಧ್ಯೆ ಘರ್ಷಣೆ ಸಂಬವಿಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಒಂದು ಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಚುಡಾಯಿಸಿದ್ದಾನೆ. ಬಳಿಕ, ಮತ್ತೊಂದು ಸಮುದಾಯದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಧಾನಕ್ಕೆ ಯತ್ನಿಸಿದ್ದಾರೆ. ಕಮಲಾಪುರ ಪಟ್ಟಣದಲ್ಲಿ ಇಂದು ಕೂಡ ಬಿಗುವಿನ ವಾತಾವರಣವಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

ಒಬ್ಬ ಯುವಕ, ಯುವತಿಯನ್ನು ಚುಡಾಯಿಸಿದ್ದಾನೆ. ಸಂಧಾನ ಮಾಡಲು ಯತ್ನಿಸಲಾಗಿದೆ. ಈವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಕಮಲಾಪುರ ಠಾಣೆಯ ಸಿಪಿಐ ಹುಲುಗಪ್ಪ ತಿಳಿಸಿದ್ದಾರೆ.

ಡಿಎಆರ್ ವ್ಯಾನ್‍ನ್ನು ಕಮಲಾಪುರಕ್ಕೆ ಕಳುಹಿಸಿ ಕೊಡ ಲಾಗಿದೆ. ಆದರೆ, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಯುವತಿಯನ್ನು ಚುಡಾಯಿಸಿದ್ದಕ್ಕೆ ಎರಡು ಕೋಮಿನ ಮಧ್ಯೆ ಘರ್ಷಣೆ ಸಂಬವಿಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಒಂದು ಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಚುಡಾಯಿಸಿದ್ದಾನೆ. ಬಳಿಕ, ಮತ್ತೊಂದು ಸಮುದಾಯದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಧಾನಕ್ಕೆ ಯತ್ನಿಸಿದ್ದಾರೆ. ಕಮಲಾಪುರ ಪಟ್ಟಣದಲ್ಲಿ ಇಂದು ಕೂಡ ಬಿಗುವಿನ ವಾತಾವರಣವಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

ಒಬ್ಬ ಯುವಕ, ಯುವತಿಯನ್ನು ಚುಡಾಯಿಸಿದ್ದಾನೆ. ಸಂಧಾನ ಮಾಡಲು ಯತ್ನಿಸಲಾಗಿದೆ. ಈವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಕಮಲಾಪುರ ಠಾಣೆಯ ಸಿಪಿಐ ಹುಲುಗಪ್ಪ ತಿಳಿಸಿದ್ದಾರೆ.

ಡಿಎಆರ್ ವ್ಯಾನ್‍ನ್ನು ಕಮಲಾಪುರಕ್ಕೆ ಕಳುಹಿಸಿ ಕೊಡ ಲಾಗಿದೆ. ಆದರೆ, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.

Intro:ಯುವತಿ ಚುಡಾಯಿಸಿದ್ದಕ್ಕೆ ಬಿಗುವಿನ ವಾತಾವರಣ
ಕಮಲಾಪುರದಲ್ಲಿ ಎರಡು ಕೋಮಿನ‌ ಮಧ್ಯೆ ಕಾದಾಟ…!
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಯುವತಿಯನ್ನು ಚುಡಾಯಿಸಿದ್ದಕ್ಕೆ ಎರಡು
ಕೋಮಿನ ಮಧ್ಯೆ ಕಾದಾಟ ಶುರುವಾದ ಘಟನೆಯು ನಿನ್ನೆಯ
ದಿನ ತಡರಾತ್ರಿ ನಡೆದಿದೆ.
ಒಂದು ಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಚುಡಾಯಿಸಿದ್ದಾರೆ. ಬಳಿಕ, ಮತ್ತೊಂದು ಸಮುದಾಯದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಧಾನಕ್ಕೆ ಯತ್ನಿಸಿದ್ದಾರೆ. ಅದೀಗ ವಿಫಲ ಯತ್ನ ನಡೆದಿದೆ.
ಕಮಲಾಪುರ ಪಟ್ಟಣದಲ್ಲಿ ಈ ದಿನವೂ ಕೂಡ ಬಿಗುವಿನ ವಾತಾವರಣವಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಈ ಘಟನೆಯ ಕುರಿತಂತೆ ಯಾವುದೇ ಪ್ರಕರಣವು ದಾಖಲಾಗಿಲ್ಲ ಎಂದು ಕಮಲಾಪುರ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Body:ಒರ್ವ ಯುವಕ, ಯುವತಿಯನ್ನು ಚುಡಾಯಿಸಿದ್ದಾನೆ. ಸಂಧಾನ ಮಾಡಲು ಯತ್ನಿಸಲಾಗಿದೆ. ಈವರೆಗೂ ಯಾವುದೇ ದೂರು ದಾಖ ಲಾಗಿಲ್ಲ ಎಂದು ಕಮಲಾಪುರ ಠಾಣೆಯ ಸಿಪಿಐ ಹುಲುಗಪ್ಪ ತಿಳಿಸಿದ್ದಾರೆ.
ಕಮಲಾಪುರ ಪಟ್ಟಣದ ಯುವಕನೊರ್ವನು ಯುವತಿಗೆ ಚುಡಾಯಿಸಿದ್ದಾನೆ. ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ, ಡಿಎಆರ್ ವ್ಯಾನ್‍ನ್ನು ಕಮಲಾಪುರಕ್ಕೆ ಕಳುಹಿಸಿ ಕೊಡ ಲಾಗಿದೆ. ಆದರೆ, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_06_23_KAMALPUR_GALATE_NEWS_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.