ETV Bharat / state

ಬಿಜೆಪಿ ಸರ್ಕಾರ ಸುಭದ್ರವಾಗಿಲ್ಲ.. ಕಾಂಗ್ರೆಸ್ ​ಮುಖಂಡ ಸೂರ್ಯನಾರಾಯಣ ರೆಡ್ಡಿ - Congress Activists meeting

ಬಿಜೆಪಿ ಸರ್ಕಾರ ಸುಭದ್ರವಾಗಿಲ್ಲ. ಅದು ತುಂಬಾ ದಿನ ಉಳಿಯುವುದಿಲ್ಲ ಎಂದು ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

Congress Activists meeting at Hospete
ಹೊಸಪೇಟೆ ಕಾಂಗ್ರೆಸ್ ಕಾರ್ಯಕರ್ತರ ಸಭೆ
author img

By

Published : Dec 15, 2019, 8:00 PM IST

ಹೊಸಪೇಟೆ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಹಣ ಬಲ ಇರುವವರಿಗೆ ಜನರು ಮತದಾನ ಮಾಡುವುದಿಲ್ಲ. ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಮತದ ಅಂತರದಿಂದ‌ ಸೋತಿದೆ ಎಂದು‌ ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಸಮರ್ಥನೆ ಮಾಡಿಕೊಂಡರು.

ಹೊಸಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆ..

ನಗರದ ಪಿಬಿಎಸ್ ಹೋಟೆಲ್​ನಲ್ಲಿ‌ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಆನಂದ ದುಡ್ಡಿನಿಂದ ಗೆಲುವನ್ನು ಕಂಡುಕೊಂಡಿದ್ದಾರೆ. ಮತದಾರರಿಗೆ ಹಣವನ್ನು ನೀಡಿದ್ದಾರೆ. ಬಿಜೆಪಿ ಸರ್ಕಾರ ಸುಭದ್ರವಾಗಿಲ್ಲ. ಅದು ತುಂಬಾ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಪಕ್ಷದಲ್ಲಿ ಈಗಾಗಲೇ ಬಿರುಕು ಉಂಟಾಗಿದೆ. ಜನರ ಕಣ್ಣಿಗೆ ಸುಭದ್ರ ಸರ್ಕಾರ ಅಂತಾ ಹೇಳುತ್ತಿದ್ದಾರೆ. ಸಚಿವ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಶ್ರೀರಾಮುಲು ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಸರ್ಕಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದರು.‌

ಹೊಸಪೇಟೆ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಹಣ ಬಲ ಇರುವವರಿಗೆ ಜನರು ಮತದಾನ ಮಾಡುವುದಿಲ್ಲ. ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಮತದ ಅಂತರದಿಂದ‌ ಸೋತಿದೆ ಎಂದು‌ ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಸಮರ್ಥನೆ ಮಾಡಿಕೊಂಡರು.

ಹೊಸಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆ..

ನಗರದ ಪಿಬಿಎಸ್ ಹೋಟೆಲ್​ನಲ್ಲಿ‌ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಆನಂದ ದುಡ್ಡಿನಿಂದ ಗೆಲುವನ್ನು ಕಂಡುಕೊಂಡಿದ್ದಾರೆ. ಮತದಾರರಿಗೆ ಹಣವನ್ನು ನೀಡಿದ್ದಾರೆ. ಬಿಜೆಪಿ ಸರ್ಕಾರ ಸುಭದ್ರವಾಗಿಲ್ಲ. ಅದು ತುಂಬಾ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಪಕ್ಷದಲ್ಲಿ ಈಗಾಗಲೇ ಬಿರುಕು ಉಂಟಾಗಿದೆ. ಜನರ ಕಣ್ಣಿಗೆ ಸುಭದ್ರ ಸರ್ಕಾರ ಅಂತಾ ಹೇಳುತ್ತಿದ್ದಾರೆ. ಸಚಿವ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಶ್ರೀರಾಮುಲು ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಸರ್ಕಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದರು.‌

Intro: ಬಿಜೆಪಿ ಸರಕಾರ ಸುಬದ್ರವಾಗಿಲ್ಲ ಶ್ರೀ ರಾಮುಲ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಯಾವಾಗಲೂ ಸ್ವಾಗತ : ಸೂರ್ಯನಾರಾಯಣ ರಡ್ಡಿ
ಹೊಸಪೇಟೆ : ಕಾಂಗ್ರೆಸ್ ಪಕ್ಷದವು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಲ್ಲಿ ಗೆದ್ದೆ ಗೆಲ್ಲುತ್ತದೆ. ಹಣಬಲ ಹಾಗೂ ತೋಳ ಬಲ ಇರಯವವರಿಗೆ ಜನರು ಮತದಾನವನ್ನು‌ ಮಾಡುವುದಿಲ್ಲ‌. ಈ ಬಾರಿಯ ಉಪಚುನಾವೆಯಲ್ಲಿ ಕಾಂಗ್ರೆಸ್ ಪಕ್ಷವು ಕಡಿಮೆ ಮತದಿಂದ‌ ಸೋತಿದೆ ಎಂದು‌ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಸೂರ್ಯನಾರಾಯಣ ರಡ್ಡಿ ಸಮರ್ಥನೆ ಮಾಡಿಕೊಂಡರು.


Body:ನಗರದ ಪಿಬಿಎಸ್ ಹೋಟೆಲನಲ್ಲಿ‌ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಧ್ಯಾಕ್ಷ ಸೂರ್ಯನಾರಾಯಣ ರಡ್ಡಿ ಮಾತನಾಡಿದರು. ಬಿಜೆಪಿ ಪಕ್ಷದ ಅಭ್ಯರ್ಥಿ ಆನಂದ ದುಡ್ಡಿನಿಂದ ಗೆಲುವನ್ನು ಕಂಡುಕೊಂಡಿದ್ದಾನೆ. ಮತದಾರರಿಗೆ ಹಣವನ್ನು ನೀಡಿದ್ದಾರೆ. ಬಿಜೆಪಿ ಪಕ್ಷದವು ಸುಬದ್ರವಾಗಿಲ್ಲ ಆ ಸರಕಾರ ತುಂಬ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಬಿಜೆಪಿ ಪಕ್ಷದಲ್ಲಿ ಈಗಾಗಲೇ ಬಿರುಕು ಉಂಟಾಗಿದೆ. ಜನರ ಕಣ್ಣಿಗೆ ಸುಬದ್ರ ಸರಕಾರ ಅಂತ ಹೇಳುತ್ತಿದ್ದಾರೆ. ಆದರೆ ಭಾರತೀಯ ಜನತ ಪಕ್ಷವು ಸುಬದ್ರವಾಗಿಲ್ಲ. ಸಚಿವ ಬಿ.ಶ್ರೀರಾ
ಮುಲು ಅವರಿಗೆ ಉಪ ಮುಖ್ಯಯನ್ನಾಗಿ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದ್ದರು.ರಾಮುಲು ಪಕ್ಷದಿಂದ ಅಂತರವನ್ನು ಕಂಡುಕೊಳ್ಳುತ್ತಿದ್ದಾನೆ. ಸರಕಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದರು.‌

ಬಿಜೆಪಿ ಪಕ್ಷದವರನ್ನು ಕಾಂಗ್ರೆಸ್ ಪಕ್ಷ ಆಪರೇಶನ್ ಮಾಡುವುದಿಲ್ಲ ಅವರಿಗೆ ಅವರೆ ಆಪರೇಶನ್ ಮಾಡಿಕೊಳ್ಳುತ್ತಾರೆ. ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾವು ಅವರಿಗೆ ಸ್ವಾಗತವನ್ನು ಮಾಡಿಕೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


Conclusion:KN_HPT_5_BJP_SUBHADRAVAGILLA_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.