ETV Bharat / state

ಕಾಂಗ್ರೆಸ್ - ಜೆಡಿಎಸ್ ತಿರುಕನ ಕನಸು ಕಾಣುತ್ತಿವೆ : ಸಚಿವ ಶ್ರೀರಾಮುಲು - sriramulu latest pressmeet in hospet

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಹೊಸಪೇಟೆಯಲ್ಲಿ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

hospet
ಸಚಿವ ಶ್ರೀರಾಮುಲು ಹೇಳಿಕೆ
author img

By

Published : Dec 2, 2019, 9:35 PM IST

ಹೊಸಪೇಟೆ/ಬಳ್ಳಾರಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲಿಕ್ಕೆ ನೋಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಅವರನ್ನು ದೂರವಿರಿಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.

ಸಚಿವ ಶ್ರೀರಾಮುಲು ಹೇಳಿಕೆ

ನಗರದಲ್ಲಿ ಇಂದು ಸಂಜೆ ಬಹಿರಂಗ ಮತಯಾಚನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶ್ರೀರಾಮುಲು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿದ್ದಾರೆ. ಮಾಜಿ ಪ್ರಧಾನಮಂತ್ರಿ ದೇವೇಗೌಡರು ಒಂದು ಹೇಳಿಕೆಯನ್ನು ನೀಡುತ್ತಾರೆ, ‌ಹೆಚ್​ಡಿಕೆ ಒಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಹರಿಹಾಯ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಡಿವೋಸ್೯ ಕೊಟ್ಟ ಗಂಡ ಹೆಂಡತಿಯರ ಥರ ಆಗಿದ್ದಾರೆ. ಒಬ್ಬರ ಮುಖ ಒಬ್ಬರು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಹೊಸಪೇಟೆ/ಬಳ್ಳಾರಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲಿಕ್ಕೆ ನೋಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಅವರನ್ನು ದೂರವಿರಿಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.

ಸಚಿವ ಶ್ರೀರಾಮುಲು ಹೇಳಿಕೆ

ನಗರದಲ್ಲಿ ಇಂದು ಸಂಜೆ ಬಹಿರಂಗ ಮತಯಾಚನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶ್ರೀರಾಮುಲು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿದ್ದಾರೆ. ಮಾಜಿ ಪ್ರಧಾನಮಂತ್ರಿ ದೇವೇಗೌಡರು ಒಂದು ಹೇಳಿಕೆಯನ್ನು ನೀಡುತ್ತಾರೆ, ‌ಹೆಚ್​ಡಿಕೆ ಒಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಹರಿಹಾಯ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಡಿವೋಸ್೯ ಕೊಟ್ಟ ಗಂಡ ಹೆಂಡತಿಯರ ಥರ ಆಗಿದ್ದಾರೆ. ಒಬ್ಬರ ಮುಖ ಒಬ್ಬರು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

Intro: ಕಾಂಗ್ರೆಸ್ ಮತ್ತು‌ ಜೆಡಿಎಸ್ ತಿರುಕನ ಕನಸನ್ನು ಕಾಣುತ್ತಿದೆ : ಸಚಿವ ಶ್ರೀ ರಾಮುಲು
ಹೊಸಪೇಟೆ : ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲಿಕ್ಕೆ ನೋಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಅವರನ್ನುದೂರವಿರಿಸಿದ್ದರೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವ ಶ್ರೀ ರಾಮುಲು ಮಾತನಾಡಿದರು.


Body:ನಗರದಲ್ಲಿ ಇಂದು ಸಂಜೆಯ ಬಹಿರಂಗ್ ಮತಯಾಚನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಸುದ್ದಿಗಾರರೊಂದಿಗೆ ಮಾತನಾಡಿದರು.ಮಾಜಿ.ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಧಿಕಾರವನ್ನು ಕಳೆದುಕೊಂಡು ಹತಾಸೆಯರಾಗಿದ್ದಾರೆ. ಮಾಜಿ ಪ್ರಧಾನ ಮಂತ್ರಿ ದೇವಗೌಡರು ಒಂದು ಹೇಳಿಕೆಯನ್ನು ನೀಡುತ್ತಾರೆ ಮತ್ತು‌ಹೆಚ್ಡಿಕೆ ಒಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ತಿರುಕನ ಕನಸನ್ನು ಕಾಣುತ್ತಿದ್ದಾರೆ ಎಂದು ಹರಿಹ್ದಾದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಡಿವಸ್೯ ಕೊಟ್ಟ ಗಂಡ ಹೆಂಡಂದಿರು ತರ ಆಗದ್ದಿದ್ದಾರೆ ಅವರ ಒಬ್ಬರ ಮುಖ ಒಬ್ಬರು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. ರಾಜ್ಯದ ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ನಿಶ್ಚತವಾಗಿದೆ ಎಂದು ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಮೂಲೆ ಗುಂಪು ಮಾಡುತ್ತಿದ್ದಾರೆ. ಪಕ್ಷದಲ್ಲಿ ಒಡಕು ಉಂಟಾಗಿದೆ ಅವರಲ್ಲಿ ಒಂದಾಣಿಕೆಯ ಕೊರತೆ ಕಾಣುತ್ತಿದೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಒಬ್ಬ ಶಾಸಕರನ್ನು ಗೆಲ್ಲುವುದಕ್ಕೆ ಸಾಧ್ಯವಾಗುದಿಲ್ಲ‌. ಇನ್ನೂ ಮೂರು ವರ್ಷಗಳ ಕಾಲ ಸುಬದ್ರ ಸರಕಾರವನ್ನು ಭಾರತೀಯ ಜನತಾ ಪಕ್ಷ ಮಾಡುತ್ತದೆ ಎಂದು ವಿಶ್ವಾಸವನ್ನು ವ್ಯಕ್ತ ಪಡಿಸಿದರು.


Conclusion:KN_HPT_3_RAMUL_BITE_KA10028
BITE: ಬಿ‌. ಶ್ರೀ ರಾಮುಲು ಆರೋಗ್ಯ ಸಚಿವರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.