ETV Bharat / state

ಪ್ರಚೋದನಕಾರಿ ಭಾಷಣ:  ಶಾಸಕ ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು

ಬಳ್ಳಾರಿ ನಗರದ ಶಾಸಕ ಸೋಮಶೇಖರ್​ ರೆಡ್ಡಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಆದ್ದರಿಂದ ಕೂಡಲೆ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್​ ಆಗ್ರಹಿಸಿದೆ.

author img

By

Published : Jan 6, 2020, 2:38 PM IST

Congress demands arrest of MLA
ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರ ಬಂದನಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಎಲ್​ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದ ನೂರಾರು ಕಾರ್ಯಕರ್ತರು ತಂಡ ಡಿಸಿ ನಕುಲ್ ಅವರಿಗೆ ಸೋಮಶೇಖರ್​ ರೆಡ್ಡಿ ಅವರನ್ನು ಬಂಧಿಸುವಂತೆ ಮನವಿ ಸಲ್ಲಿಸಿತು.


ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರ ಬಂದನಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಎಲ್​ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದ ನೂರಾರು ಕಾರ್ಯಕರ್ತರು ತಂಡ ಡಿಸಿ ನಕುಲ್ ಅವರಿಗೆ ಸೋಮಶೇಖರ್​ ರೆಡ್ಡಿ ಅವರನ್ನು ಬಂಧಿಸುವಂತೆ ಮನವಿ ಸಲ್ಲಿಸಿತು.

Intro:ಪ್ರಚೋದನಕಾರಿ ಭಾಷಣ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿರೊ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿಯವ್ರ ಬಂಧನಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಆಗ್ರಹಿಸಿದೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗಿಂದು ಎಂಎಲ್ ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತ ಮುಖಂಡರು ಜಮಾಯಿಸಿ ಡಿಸಿ ನಕುಲ್ ಅವರಿಗೆ ಮನವಿ ಸಲ್ಲಿಸಿದ್ರು.



Body:ಎಂಎಲ್ ಸಿ ಕೊಂಡಯ್ಯನವ್ರು ಮಾತನಾಡಿ, ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ನಗರದಲ್ಲಿ ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಶಾಸಕ ಸೋಮಶೇಖರರೆಡ್ಡಿಯವ್ರು ಬಹಿರಂಗವಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಸಾರ್ವಜನಿಕ ಸಭೆಯ ನಿಮಿತ್ತ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲೇ ಸಾರ್ವಜನಿಕ ವೇದಿಕೆ ನಿರ್ಮಿಸಿರೋದು ಕೂಡ ಅಕ್ಷ್ಯಮ್ಯ ಅಪರಾಧ.‌ ಕೂಡಲೇ ಸೂಕ್ತಕ್ರಮ ಕೈಗೊಳ್ಳಬೇಕೆಂದ್ರು.
ಎಂಎಲ್ ಸಿ ಅಲ್ಲಂ ವೀರಭದ್ರಪ್ಪ ಮಾತನಾಡಿ, ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ವಿರುದ್ಧ 154 ಎ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಹಾಗೂ ಅವರನ್ನು ಕೂಡಲೇ ಬಂಧಿಸಬೇಕು ಎಂದ್ರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

ಬೈಟ್: ಕೆ.ಸಿ.ಕೊಂಡಯ್ಯ, ಎಂಎಲ್ ಸಿ ಬಳ್ಳಾರಿ.

ಬೈಟ್: ಅಲ್ಲಂ ವೀರಭದ್ರಪ್ಪ, ಎಂಎಲ್ ಸಿ ಬಳ್ಳಾರಿ.


Conclusion:KN_BLY_2_MLA_REDY_AGAINST_MEMORANDUM_CNG_PEOPLE_VSL_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.