ETV Bharat / state

ಹೊಸಪೇಟೆಯಲ್ಲಿ ಸಿಲಿಂಡರ್ ಸ್ಫೋಟ.. ತಂದೆ-ಮಗಳು ಸಜೀವ ದಹನ

author img

By

Published : Apr 9, 2021, 9:06 PM IST

Updated : Apr 9, 2021, 9:59 PM IST

ಅಂಗಡಿ ಮಾಲೀಕ ಕೃಷ್ಣ (34) ಹಾಗೂ ಮಗಳು ಭೂಮಿಕಾ (11) ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟವಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿ ಉರಿದಿದೆ. ಘಟನೆ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KN_HPT_07_KUDLIGI_FIRE_TWO_DEATH_VSL_KA10031
ಹೊಸಪೇಟೆಯಲ್ಲಿ ಸಿಲಿಂಡರ್ ಸ್ಫೋಟ.. ತಂದೆ-ಮಗಳು ಸಜೀವ ದಹನ

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಅಂಗಡಿಯಲ್ಲಿದ್ದ ಸಿಲಿಂಡರ್ ಸ್ಫೋಟ..ತಂದೆ-ಮಗಳು ಸಜೀವ ದಹನ

ಅಂಗಡಿ ಮಾಲೀಕ ಕೃಷ್ಣ (34) ಹಾಗೂ ಮಗಳು ಭೂಮಿಕ (11) ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟವಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿ ಉರಿದಿದೆ. ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸಲು ಮುಂದಾದರೂ ಇಬ್ಬರು ಅಸುನೀಗಿದ್ದಾರೆ. ಘಟನೆ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಅಂಗಡಿಯಲ್ಲಿದ್ದ ಸಿಲಿಂಡರ್ ಸ್ಫೋಟ..ತಂದೆ-ಮಗಳು ಸಜೀವ ದಹನ

ಅಂಗಡಿ ಮಾಲೀಕ ಕೃಷ್ಣ (34) ಹಾಗೂ ಮಗಳು ಭೂಮಿಕ (11) ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟವಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿ ಉರಿದಿದೆ. ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸಲು ಮುಂದಾದರೂ ಇಬ್ಬರು ಅಸುನೀಗಿದ್ದಾರೆ. ಘಟನೆ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 9, 2021, 9:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.