ETV Bharat / state

ಬಳ್ಳಾರಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ - ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯಗಳನ್ನು ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.

ಲಕ್ಷ್ಮಣ ಸವದಿ
author img

By

Published : Oct 23, 2019, 5:18 AM IST

Updated : Oct 23, 2019, 7:39 AM IST

ಬಳ್ಳಾರಿ: ನಗರದ ಹೊರ ವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.

ಇಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಸ್ನಾತಕೋತ್ತರ ಕೇಂದ್ರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.

ವಿದ್ಯಾರ್ಥಿ ನಿಲಯವನ್ನು ಉದ್ಘಾಟನೆ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ ಬಾಬಾ, ಡಿಸಿಎಂಗೆ ಸಾಥ್​​ ನೀಡಿದರು.

ಬಳ್ಳಾರಿ: ನಗರದ ಹೊರ ವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.

ಇಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಸ್ನಾತಕೋತ್ತರ ಕೇಂದ್ರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.

ವಿದ್ಯಾರ್ಥಿ ನಿಲಯವನ್ನು ಉದ್ಘಾಟನೆ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ ಬಾಬಾ, ಡಿಸಿಎಂಗೆ ಸಾಥ್​​ ನೀಡಿದರು.

Intro:ವಿವಿಯ ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟನೆ ಮಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ.


Body:ನಗರದ ಹೊರ ವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಸ್ನಾತಕೋತ್ತರ ಕೇಂದ್ರ ಬಾಲಕ ಬಾಲಕಿಯರ ವಿದ್ಯಾರ್ಥಿಗಳ ನಿಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.


Conclusion:ಈ ಸಮಯದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ ಬಾಬಾ, ಸಿಇಒ ನತೀನ್ ಕುಮಾರ್,
ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪ, ಕೊಪ್ಪಳ ಸಂಸದ ಕರಡಿ‌ಸಂಗಣ್ಣ, ವಿಧಾನಪರಿಷತ್ ಸದಸ್ಯ ಅಲ್ಲ ವೀರಭದ್ರಪ್ಪ, ಶಾಸಕರಾದ ಕರುಣಕರ್ ರೆಡ್ಡಿ, ಜಿ.ಸೋಮಶೇಖರ್ ರೆಡ್ಡಿ, ಬಿ‌.ನಾಗೇಂದ್ರ ಮತ್ತು ವಿವಿಯ ಕುಲಪತಿ ಪ್ರೊ.ಸಿದ್ದು ಅಗಲೂರ್, ಕುಲಸಚಿವೆ ಆಡಳಿತ ವಿಭಾದ ಪ್ರೋ.ತುಳಸಿಮಾಲಾ, ಕುಲಸಚಿವ ಪ್ರೊ.ಕೆ.ರಮೇಶ್
ಮತ್ತು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
Last Updated : Oct 23, 2019, 7:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.