ETV Bharat / state

ಸಾವರ್ಕರ್​ ಹಾಗೂ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕು: ಡಿಸಿಎಂ ಸವದಿ

ವೀರ ಸಾವರ್ಕರ್​ ಹಾಗೂ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

author img

By

Published : Oct 22, 2019, 1:37 PM IST

ಸಾರ್ವಕರ್ ಹಾಗೂ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ ಮನವಿ

ಬಳ್ಳಾರಿ: ವೀರ ಸಾವರ್ಕರ್​ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರಿಗೆ ಮತ್ತು ಈ ನಾಡಿನ ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿದ್ದ ಲಿಂಗೈಕ್ಯ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾವರ್ಕರ್​ ಹಾಗೂ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ ಮನವಿ

ನಗರ ಹೊರವಲಯದ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿಂದು ಎಸ್ಸಿ, ಎಸ್ಪಿ ಸಮುದಾಯದ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಟಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಒತ್ತಾಯವಿದೆ. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡಬೇಕೆಂದು ರಾಜ್ಯದ ಎಲ್ಲಾ ಜನಪ್ರತಿನಿಧಿಗಳು ಒಗ್ಗೂಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.

ಹಂಪಿ ಉತ್ಸವ ಆಚರಣೆ: ಉಪಚುನಾವಣೆ ನಿಮಿತ್ತ ಚುನಾವಣಾ ನೀತಿ ಸಂಹಿತೆ ಎದುರಾಗುವ ಸಾಧ್ಯತೆ ಇರೋದರಿಂದ ಜನವರಿ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆಗೆ ಕೆಡಿಪಿ ಸಭೆಯಲ್ಲಿ ದಿನಾಂಕ ಪ್ರಕಟಿಸಲಾಗುವುದು. ಮುಂದಿನ ವರ್ಷದಿಂದ ನವೆಂಬರ್ ತಿಂಗಳಲ್ಲೇ ಹಂಪಿ ಉತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ವೇಳೆ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಜಿ.ಕರುಣಾಕರರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ ಉಪಸ್ಥಿತರಿದ್ದರು.

ಬಳ್ಳಾರಿ: ವೀರ ಸಾವರ್ಕರ್​ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರಿಗೆ ಮತ್ತು ಈ ನಾಡಿನ ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿದ್ದ ಲಿಂಗೈಕ್ಯ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾವರ್ಕರ್​ ಹಾಗೂ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ ಮನವಿ

ನಗರ ಹೊರವಲಯದ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿಂದು ಎಸ್ಸಿ, ಎಸ್ಪಿ ಸಮುದಾಯದ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಟಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಒತ್ತಾಯವಿದೆ. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡಬೇಕೆಂದು ರಾಜ್ಯದ ಎಲ್ಲಾ ಜನಪ್ರತಿನಿಧಿಗಳು ಒಗ್ಗೂಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.

ಹಂಪಿ ಉತ್ಸವ ಆಚರಣೆ: ಉಪಚುನಾವಣೆ ನಿಮಿತ್ತ ಚುನಾವಣಾ ನೀತಿ ಸಂಹಿತೆ ಎದುರಾಗುವ ಸಾಧ್ಯತೆ ಇರೋದರಿಂದ ಜನವರಿ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆಗೆ ಕೆಡಿಪಿ ಸಭೆಯಲ್ಲಿ ದಿನಾಂಕ ಪ್ರಕಟಿಸಲಾಗುವುದು. ಮುಂದಿನ ವರ್ಷದಿಂದ ನವೆಂಬರ್ ತಿಂಗಳಲ್ಲೇ ಹಂಪಿ ಉತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ವೇಳೆ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಜಿ.ಕರುಣಾಕರರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ ಉಪಸ್ಥಿತರಿದ್ದರು.

Intro:ಸಾರ್ವಕರ್ ಸ್ವಾತಂತ್ರ್ಯ ಹೋರಾಟಗಾರ ಎಂದ ಡಿಸಿಎಂ ಲಕ್ಷ್ಮಣ ಸವದಿ
ಬಳ್ಳಾರಿ: ವೀರ ಸಾರ್ವಕರ್ ಅವರು ಸ್ವಾತಂತ್ರ್ಯ ಹೋರಾಟ ಗಾರರಾಗಿದ್ದು. ಅವರಿಗೂ ಹಾಗೂ ಈ ನಾಡಿನ ನಡೆದಾಡುವ ದೇವರೆಂದೇ ಖ್ಯಾತಿ ಲಿಂಗೈಕ್ಯ ಸಿದ್ಧಗಂಗಾ ಸ್ವಾಮೀಜಿಗೂ ಭಾರತ ರತ್ನ ನೀಡಬೇಕೆಂದು ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವ್ರು ಕೇಂದ್ರ ಸರ್ಕಾರಕ್ಕೆ ವಿನಂತಿಸಿದ್ದಾರೆ.
ಬಳ್ಳಾರಿ ನಗರ ಹೊರವಲಯದ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ ಆವರಣದಲ್ಲಿಂದು ಎಸ್ಸಿ, ಎಸ್ಪಿ ಸಮುದಾಯದ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಟಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಾರ್ವಕರ್ ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯವಿದೆ. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡ ಬೇಕೆಂದು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಒಗ್ಗೂಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದರು.


Body:ಜನವರಿಯಲ್ಲಿ ಹಂಪಿ ಉತ್ಸವ ಆಚರಣೆ: ಜನವರಿಯಲ್ಲಿ ಹಂಪಿ ಉತ್ಸವ ಆಚರಣೆಗೆ ಸೂಕ್ತ ಕ್ರಮ ಜರುಗಿಸಲಾಗುವುದೆಂದರು. ಉಪಚುನಾವಣೆ ನಿಮಿತ್ತ ಚುನಾವಣಾ ನೀತಿ ಸಂಹಿತೆ ಎದು ರಾಗುವ ಸಾಧ್ಯತೆ ಇರೋದರಿಂದ ಜನವರಿ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆಗೆ ಈ ದಿನ ಕೆಡಿಪಿ ಸಭೆಯಲ್ಲಿ ದಿನಾಂಕ ಪ್ರಕಟಿಸಲಾಗುವುದೆಂದರು.
ಮುಂದಿನ ವರ್ಷದಿಂದ ನವೆಂಬರ್ ತಿಂಗಳಲ್ಲೇ ಹಂಪಿ ಉತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದರು.
ಶಾಸಕರಾದ ಜಿ.ಸೋಮಶೇಖರರೆಡ್ಡಿ, ಜಿ.ಕರುಣಾಕರರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.


Conclusion:KN_BLY_2_DCM_LAXMAN_SAVADI_BYTE_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.