ETV Bharat / state

ಹುಲಿಕಟ್ಟಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

author img

By

Published : Oct 12, 2019, 10:05 PM IST

ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡಿದ್ದು, ಆತನ ದೇಹ ಸಂಪೂರ್ಣ ಕೊಳೆತು ಹೋಗಿದೆ.

ಹುಲಿಕಟ್ಟಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬಳ್ಳಾರಿ: ಜಮೀನಿನಲ್ಲಿ ಮರವೊಂದಕ್ಕೆ ಹಲವು ದಿನಗಳ ಹಿಂದೆಯೇ ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ವ್ಯಕ್ತಿ ನೇಣು ಹಾಕಿಕೊಂಡಿದ್ದು, ಆತನ ದೇಹ ಸಂಪೂರ್ಣ ಕೊಳೆತು ಹೋಗಿದೆ. ತಲೆಯ ಬುರಡೆ ಮಾತ್ರ ಮರದಲ್ಲಿ ನೇತಾಡುತ್ತಿದ್ದು, ದೇಹ ನೆಲದ ಮೇಲೆ‌ ಕೊಳೆತ ಸ್ಥಿತಿಯಲ್ಲಿ ಬಿದ್ದಿದೆ.

ಮೃತದೇಹದ ಮೇಲೆ ಹಸಿರು ಮತ್ತು ಬಿಳಿ ಮಿಶ್ರಿತ ಶರ್ಟ್, ನಶೆ ಬಣ್ಣದ ಬನಿಯನ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಇದೆ. 30ರಿಂದ 35 ವರ್ಷದ ಪುರುಷನ ಶವವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 20ರಿಂದ 25 ದಿನಗಳ ಹಿಂದೆ ಈ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ಜಮೀನಿನಲ್ಲಿ ಮರವೊಂದಕ್ಕೆ ಹಲವು ದಿನಗಳ ಹಿಂದೆಯೇ ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ವ್ಯಕ್ತಿ ನೇಣು ಹಾಕಿಕೊಂಡಿದ್ದು, ಆತನ ದೇಹ ಸಂಪೂರ್ಣ ಕೊಳೆತು ಹೋಗಿದೆ. ತಲೆಯ ಬುರಡೆ ಮಾತ್ರ ಮರದಲ್ಲಿ ನೇತಾಡುತ್ತಿದ್ದು, ದೇಹ ನೆಲದ ಮೇಲೆ‌ ಕೊಳೆತ ಸ್ಥಿತಿಯಲ್ಲಿ ಬಿದ್ದಿದೆ.

ಮೃತದೇಹದ ಮೇಲೆ ಹಸಿರು ಮತ್ತು ಬಿಳಿ ಮಿಶ್ರಿತ ಶರ್ಟ್, ನಶೆ ಬಣ್ಣದ ಬನಿಯನ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಇದೆ. 30ರಿಂದ 35 ವರ್ಷದ ಪುರುಷನ ಶವವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 20ರಿಂದ 25 ದಿನಗಳ ಹಿಂದೆ ಈ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕೊಳೆತ ಸ್ಥಿತಿಯಲ್ಲೇ ಅನಾಮಧೇಯ ಮೃತದೇಹ ಪತ್ತೆ!
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಹೊರವಲಯದ ಜಮೀನಿನ ಮರವೊಂದಕ್ಕೆ ಕತ್ತುವಿಗೆ ನೇಣು ಬಿಗಿದುಕೊಂಡು ಆ ಮರದಲ್ಲೇ ತಲೆ ಬುರಡೆ ನೇತಾಡುವ ಮತ್ತು ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ.
ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡಿದ್ದು, ವ್ಯಕ್ತಿಯ ದೇಹವು ಸಂಪೂರ್ಣ ಕೊಳೆತು ಹೋಗಿದೆ. ತಲೆಯ ಬುರಡೆ ಮಾತ್ರ ಮರದಲ್ಲಿ ನೇತಾಡುತ್ತಿದ್ದು, ದೇಹವು ನೆಲದ ಮೇಲೆ‌ ಕೊಳೆತ ಸ್ಥಿತಿಯಲ್ಲಿ ಬಿದ್ದಿದೆ.
Body:ಮೃತ ದೇಹದ ಮೇಲೆ ಹಸಿರು ಮತ್ತು ಬಿಳಿ ಮಿಶ್ರಿತ ಶರ್ಟ್, ನಶೆ ಬಣ್ಣದ ಬನಿಯನ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಇದೆ. ದೇಹವು ಸುಮಾರು 30 ರಿಂದ 35 ವರ್ಷದ ಪುರುಷನ ಶವವೆಂದು ಗುರುತಿ ಸಲಾಗಿದೆ.
ಯಾರೋ ವ್ಯಕ್ತಿ ಸುಮಾರು 20 ರಿಂದ 25 ದಿನಗಳ ಹಿಂದಷ್ಟೇ ಈ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರ ಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_6_DEAD_BODY_PATHE_PHOTOS_7203310

KN_BLY_6b_DEAD_BODY_PATHE_PHOTOS_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.