ETV Bharat / state

ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ: ಶಶಿಕಲಾ ಟೆಂಗಳಿ

author img

By

Published : Jan 20, 2020, 5:22 PM IST

ಸರ್ಕಾರದಿಂದ ಸಾಕಷ್ಟು ಸವಲತ್ತುಗಳಿದ್ದು, ಅವುಗಳು ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿವೆ. ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಬಹಳಷ್ಟು ಮಹಿಳೆಯರಿಗೆ ಮಾಹಿತಿಯಿಲ್ಲ ಎಂಬುದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ನಿಗಮದಿಂದ ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.

Do not take Government scheme loan just because subsidy is available: Shashikala tengale
ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ: ಶಶಿಕಲಾ ಟೆಂಗಳಿ

ಬಳ್ಳಾರಿ: ಕೇವಲ ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಫಲಾನುಭವಿಗಳಿಗೆ ತಾಕೀತು ಮಾಡಿದ್ದಾರೆ.

ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ: ಶಶಿಕಲಾ ಟೆಂಗಳಿ

ಬಳ್ಳಾರಿ ನಗರದ ಗ್ರಾಮೀಣ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳಾ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳಡಿ ಪಡೆದುಕೊಳ್ಳುವ ಸಾಲ ಸೌಲಭ್ಯವನ್ನು‌ ತಾವೆಲ್ಲರೂ ಸದ್ಬಳಕೆ ಮಾಡಿಕೊಂಡು‌ ಜೀವನದಲ್ಲಿ ಅಭ್ಯುದಯ ಸಾಧಿಸಬೇಕು.‌ ಈ‌ ಸಮಾಜದಲ್ಲಿ ಮಹಿಳೆಯರನ್ನು ಕೀಳಾಗಿ ನೋಡುವ ಸ್ವಭಾವ ದೂರವಾಗಬೇಕಿದೆ. ಈ ನಿಟ್ಟಿನಲ್ಲಿ ಹೆಣ್ಣು ತಲೆ ಎತ್ತಿ ಎಲ್ಲರಂತೆ ಬಾಳಲು ನಿಗಮದಿಂದ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದರು.

ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳು ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿವೆ. ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಬಹಳಷ್ಟು ಮಹಿಳೆಯರಿಗೆ ಮಾಹಿತಿಯಿಲ್ಲ ಎಂಬುದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ನಿಗಮದಿಂದ ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಸೌಲಭ್ಯಗಳ ಕುರಿತು ನಿಮಗೆ ಗೊತ್ತಿದ್ದರೆ ಇನ್ನೊಬ್ಬರಿಗೆ ಮಾಹಿತಿ ನೀಡಿ. ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವುದೇ ನನ್ನ ಮೂಲ ಕರ್ತವ್ಯವಾಗಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿರುವೆ ಎಂದರು.

ಬಳ್ಳಾರಿ: ಕೇವಲ ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಫಲಾನುಭವಿಗಳಿಗೆ ತಾಕೀತು ಮಾಡಿದ್ದಾರೆ.

ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ಪಡೆಯೋದು ಬೇಡ: ಶಶಿಕಲಾ ಟೆಂಗಳಿ

ಬಳ್ಳಾರಿ ನಗರದ ಗ್ರಾಮೀಣ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳಾ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳಡಿ ಪಡೆದುಕೊಳ್ಳುವ ಸಾಲ ಸೌಲಭ್ಯವನ್ನು‌ ತಾವೆಲ್ಲರೂ ಸದ್ಬಳಕೆ ಮಾಡಿಕೊಂಡು‌ ಜೀವನದಲ್ಲಿ ಅಭ್ಯುದಯ ಸಾಧಿಸಬೇಕು.‌ ಈ‌ ಸಮಾಜದಲ್ಲಿ ಮಹಿಳೆಯರನ್ನು ಕೀಳಾಗಿ ನೋಡುವ ಸ್ವಭಾವ ದೂರವಾಗಬೇಕಿದೆ. ಈ ನಿಟ್ಟಿನಲ್ಲಿ ಹೆಣ್ಣು ತಲೆ ಎತ್ತಿ ಎಲ್ಲರಂತೆ ಬಾಳಲು ನಿಗಮದಿಂದ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದರು.

ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳು ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿವೆ. ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಬಹಳಷ್ಟು ಮಹಿಳೆಯರಿಗೆ ಮಾಹಿತಿಯಿಲ್ಲ ಎಂಬುದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ನಿಗಮದಿಂದ ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಸೌಲಭ್ಯಗಳ ಕುರಿತು ನಿಮಗೆ ಗೊತ್ತಿದ್ದರೆ ಇನ್ನೊಬ್ಬರಿಗೆ ಮಾಹಿತಿ ನೀಡಿ. ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವುದೇ ನನ್ನ ಮೂಲ ಕರ್ತವ್ಯವಾಗಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿರುವೆ ಎಂದರು.

Intro:ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲಸೌಲಭ್ಯ ಪಡೆಯೋದು ಬ್ಯಾಡ ಎಂದ ಶಶಿಕಲಾ ಟೆಂಗಳಿ!
ಬಳ್ಳಾರಿ: ಕೇವಲ ಸಬ್ಸಿಡಿ ಆಸೆಗಾಗಿ ಸರ್ಕಾರಿ ಯೋಜನೆಗಳ ಸಾಲಸೌಲಭ್ಯ ಪಡೆಯೋದು ಬ್ಯಾಂಡ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಫಲಾನುಭವಿಗಳಿಗೆ ತಾಕೀತು ಮಾಡಿದ್ದಾರೆ.
ಬಳ್ಳಾರಿ ನಗರದ ಗ್ರಾಮೀಣ ಸಿಡಿಪಿಒ ಕಚೇರಿ ಸಭಾಂಗಣ
ದಲ್ಲಿಂದು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದ್ರು.
ಮಹಿಳಾ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳಡಿ
ಪಡೆದುಕೊಳ್ಳುವ ಸಾಲಸೌಲಭ್ಯವನ್ನು‌ ತಾವೆಲ್ಲರೂ ಸದ್ಬಳಕೆ ಮಾಡಿಕೊಂಡು‌ ಜೀವನದಲ್ಲಿ ಅಭ್ಯುದಯ ಸಾಧಿಸಬೇಕು.‌ ಈ‌ ಸಮಾಜದಲ್ಲಿ ಮಹಿಳೆಯರನ್ನು ಕೀಳಾಗಿ ನೋಡುವ ಸ್ವಭಾವ ದೂರವಾಗಬೇಕಿದೆ.ಈ ನಿಟ್ಟಿನಲ್ಲಿ ಹೆಣ್ಣು ತಲೆ ಎತ್ತಿ ಎಲ್ಲರಂತೆ ಬಾಳಲು ನಿಗಮದಿಂದ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದ್ರು.
ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳು ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿವೆ. ಜತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಬಹಳಷ್ಟು ಮಹಿಳೆಯರಿಗೆ ಮಾಹಿತಿಯಿಲ್ಲ ಎಂಬುದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ನಿಗಮದಿಂದ ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
Body:ಪ್ರಮುಖವಾಗಿ ಸೌಲಭ್ಯಗಳ ಕುರಿತು ನಿಮಗೆ ಗೊತ್ತಿದ್ದರೇ ಇನ್ನೊಬ್ಬರಿಗೆ ಮಾಹಿತಿ ನೀಡಿ. ಹೆಣ್ಮಕ್ಕಳಿಗೆ ನ್ಯಾಯ ಕೊಡಿಸುವುದೇ ನನ್ನ ಮೂಲ ಧರ್ಮವಾಗಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿರುವೆ ಎಂದ್ರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ, ಬಳ್ಳಾರಿ ನಗರ ಸಿಡಿಪಿಒ ಉಷಾ, ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಶಶಿಕಲಾ, ದೇವದಾಸಿ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿ ಗೋಪಾಲ ನಾಯ್ಕ್ , ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ನಾಗವೇಣಿ, ಪಿಒ ನವೀನಕುಮಾರ, ಸೌಖ್ಯ ಬೆಳಕು ಸಂಸ್ಥೆಯ ವ್ಯವಸ್ಥಾಪಕ ಲಕ್ಷ್ಮಿ ನರಸಂಹ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_WOMAN_DVLPMT_BOARD_PRESIDENT_SPCH_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.