ETV Bharat / state

ಕುಡಿದ ಮತ್ತಿನಲ್ಲಿ ಹಳಿ ಮೇಲೆ ಪಯಣ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

author img

By

Published : May 24, 2020, 10:34 AM IST

ವ್ಯಕ್ತಿಯೋರ್ವ ಮದ್ಯಪಾನ ಮಾಡಿ ನಿನ್ನೆ ರೈಲ್ವೆ ಗೇಟ್​ನಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

Drunken man dies in bellary
ರೈಲು ಡಿಕ್ಕಿ

ಬಳ್ಳಾರಿ: ಕುಡಿದ ಅಮಲಿನಲ್ಲಿ ರೈಲು ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾನೆ.

ನಗರದ ರೇಡಿಯೋ ಪಾರ್ಕ್ ನಿವಾಸಿ ಶ್ರೀರಾಮಬಾಬು( 63 ವರ್ಷ) ಮೃತ ವ್ಯಕ್ತಿ. ಮದ್ಯಪಾನ ಮಾಡಿ ನಿನ್ನೆ ರೈಲ್ವೆ ಗೇಟ್​ನಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಲಾಕ್​ಡೌನ್ ಸಡಲಿಕೆ ನಂತರ ಈತ ಅತಿಯಾಗಿ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ: ಕುಡಿದ ಅಮಲಿನಲ್ಲಿ ರೈಲು ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾನೆ.

ನಗರದ ರೇಡಿಯೋ ಪಾರ್ಕ್ ನಿವಾಸಿ ಶ್ರೀರಾಮಬಾಬು( 63 ವರ್ಷ) ಮೃತ ವ್ಯಕ್ತಿ. ಮದ್ಯಪಾನ ಮಾಡಿ ನಿನ್ನೆ ರೈಲ್ವೆ ಗೇಟ್​ನಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಲಾಕ್​ಡೌನ್ ಸಡಲಿಕೆ ನಂತರ ಈತ ಅತಿಯಾಗಿ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.