ETV Bharat / state

ಆನಂದ್ ಸಿಂಗ್ ಪರ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ - ಜೈಕಾರ ಘೋಷಣೆ ಕೂಗುವ ಮೂಲಕ ಪ್ರಚಾರ

ಉಪಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

kn_01_bly_hpt elation news_vids_KA10007
ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ
author img

By

Published : Nov 28, 2019, 5:49 PM IST

ವಿಜಯನಗರ: ಉಪಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರ ರೈತ ಮೋರ್ಚಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ

ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ, ಸೀತಾರಾಮ್ ತಾಂಡ, ನಲ್ಲಾಪುರ, ಚಿನ್ನಾಪುರ ಗ್ರಾಮಗಳಲ್ಲಿ ರೈತ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರ ಸಮ್ಮುಖದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಜೈಕಾರ, ಘೋಷಣೆ ಕೂಗುವ ಮೂಲಕ ಪ್ರಚಾರ ಮತಬೇಟೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗುರುಲಿಂಗನ ಗೌಡ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಂಕರಪ್ಪ, ರೈತ ಮೋರ್ಚಾ ಪದಾಧಿಕಾರಿಗಳು, ರೈತ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯನಗರ: ಉಪಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರ ರೈತ ಮೋರ್ಚಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ

ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ, ಸೀತಾರಾಮ್ ತಾಂಡ, ನಲ್ಲಾಪುರ, ಚಿನ್ನಾಪುರ ಗ್ರಾಮಗಳಲ್ಲಿ ರೈತ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರ ಸಮ್ಮುಖದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಜೈಕಾರ, ಘೋಷಣೆ ಕೂಗುವ ಮೂಲಕ ಪ್ರಚಾರ ಮತಬೇಟೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗುರುಲಿಂಗನ ಗೌಡ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಂಕರಪ್ಪ, ರೈತ ಮೋರ್ಚಾ ಪದಾಧಿಕಾರಿಗಳು, ರೈತ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Intro:Body:
ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರವಾಗಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಮನೆಮನೆಗಳಿಗೆ ತರಲಿ ಪ್ರಚಾರ ಮಾಡಿದರು
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ
ಪಾಪಿನಾಯಕನಹಳ್ಳಿ ಜಿಲ್ಲಾಪಂಚಾಯಿತಿ ವ್ಯಾಪ್ತಿಯ ಸೀತಾರಾಮ್ ತಾಂಡ ಗ್ರಾಮ ಸೀತಾರಾಮ್ ತಾಂಡ, ನಲ್ಲಾಪುರ, ಚಿನ್ನಾಪುರ ಗ್ರಾಮಗಳಲ್ಲಿ ಜಿಲ್ಲಾ ಮತ್ತು ಮಂಡಲದ ರೈತ ಮುಖಂಡರ ಹಾಗೂ ಸ್ಧಳಿಯ ಕಾರ್ಯಕರ್ತರ ಸಮ್ಮುಖದಲ್ಲಿ ಮನೆ ಮನೆಗೆ ತೆರಲಿ ಬಿಜೆಪಿ ಕರೆ ಪತ್ರ ನೀಡುವ ಮೂಲಕ ಪ್ರಚಾರ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರ ಇವರೆಲ್ಲರಿಗೂ ಜೈಕಾರ ಘೋಷಣೆ ಕೂಗುವ ಮೂಲಕ ಪ್ರಚಾರ ಮಾಡಿದರು.

Conclusion:ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಗುರುಲಿಂಗನ ಗೌಡ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಂಕರಪ್ಪ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮನಗೌಡ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಜಡೇಶ್ ಸ್ಧಳಿಯ ಮುಖಂಡರಾದ ರಾಮನಾಯಕ,ಡಾವು ಗೋವಿಂದ್, ನಾಗರಾಜ,ಗೋವಿಂದ ನಾಯಕ್, ಲಕ್ಷ್ಮಣ್ ನಾಯಕ್, ರಾಘವೇಂದ್ರ, ಚಂದ್ರನಾಯಕ್, ನಾರಾಯಣ, ಲಕ್ಷ್ಮಣ್ ಎಲ್ ಬಿ, ಕೃಷ್ಣ ಎಲ್ ಸಿ, ಶಂಕ್ರಪ್ಪ, ಎರಿಸ್ವಾಮಿ, ಚಿಕ್ಕಣ್ಣ, ಸುಂಕಣ್ಣ, ಹುಲಿಗೆಪ್ಪ, ಎಲ್ಲಾಪುರ ಮಹಾದೇವ, ಚಿನ್ನಾಪುರ, ಹುಲಿಗೆಪ್ಪ ಹಾಗೂ ವಿಜಯನಗರ ಮಂಡಲದ ರೈತ ಮೋರ್ಚಾ ಪದಾಧಿಕಾರಿಗಳು, ರೈತ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.