ಬಳ್ಳಾರಿ : ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಲಿಂಗದಹಳ್ಳಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು!
ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿಂದ ಕೊಡಾಲ ಮಾರ್ಗವಾಗಿ ತೋರಣಗಲ್ಲಿನತ್ತ ಕುಟುಂಬವೊಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಈ ವೇಳೆ ಏಕಾಏಕಿ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಕಾರಿನೊಳಗೆ ಬೆಂಕಿ ಜ್ವಾಲೆ ಕಾಣಿಸಿಕೊಂಡಿದ್ರಿಂದ ಕಾರಿನೊಳಗಿದ್ದವರು ಎಚ್ಚೆತ್ತು ದಿಢೀರನೇ ಕೆಳಗೆ ಇಳಿದಿದ್ದಾರೆ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಾದಿಗನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಳ್ಳಾರಿ : ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿಂದ ಕೊಡಾಲ ಮಾರ್ಗವಾಗಿ ತೋರಣಗಲ್ಲಿನತ್ತ ಕುಟುಂಬವೊಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಈ ವೇಳೆ ಏಕಾಏಕಿ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಕಾರಿನೊಳಗೆ ಬೆಂಕಿ ಜ್ವಾಲೆ ಕಾಣಿಸಿಕೊಂಡಿದ್ರಿಂದ ಕಾರಿನೊಳಗಿದ್ದವರು ಎಚ್ಚೆತ್ತು ದಿಢೀರನೇ ಕೆಳಗೆ ಇಳಿದಿದ್ದಾರೆ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಾದಿಗನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿಯ ನಡುರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿಂದ ರಾಂಪುರ, ಉಬ್ಬಲಗಂಡಿ, ರಾಜಾಪುರ ಹಾಗೂ ಕೊಡಾಲ ಮಾರ್ಗವಾಗಿ ತೋರಣಗಲ್ಲಿನತ್ತ ಕುಟುಂಬ ಸಮೇತ ರಾಗಿ ಪ್ರಯಾಣಿಸುತ್ತಿದ್ರು. ಎಕಾಏಕಿ ಕಾರಿನ ಎಂಜಿನ್ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
Body:ಕಾರಿನೊಳಗೆ ಬೆಂಕಿ ಜ್ವಾಲೆ ಕಾಣಿಸಿಕೊಳ್ಳುತ್ತಿ ದ್ದಂತೆಯೇ ಕಾರಿನೊಳಗಿದ್ದವರು ದಿಢೀರನೆ ಕೆಳಗೆ ಇಳಿದಿದ್ದಾರೆ. ಆಗಾಗಿ, ಪ್ರಾಣಹಾನಿ ಸಂಭವಿಸಿಲ್ಲ. ಗಾದಿಗನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
ಜಿಲ್ಲಾದ್ಯಂತ ಈ ರೀತಿಯ ಪ್ರಕರಣಗಳು ಸಾಕಷ್ಟು ಕಂಡುಬರುತ್ತಿವೆ. ಹಳೆಯ ಮಾಡೆಲ್ ಕಾರುಗಳ ಬಳಕೆಯಿಂದಲೇ ಇಂತಹ ಅವಘಡ ಸಂಭವಿಸುತ್ತಿದ್ದು. ದುರದೃಷ್ಟವಶಾತ್ ಪ್ರಾಣಹಾನಿ ಮಾತ್ರ ಸಂಭ ವಿಸುತ್ತಿಲ್ಲ.
ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:KN_BLY_4_CAR_BURNET_VSL_7203310