ಬಳ್ಳಾರಿ: ಗ್ರಾಮಾಂತರ ಪ್ರದೇಶದ ರೇಡಿಯೋ ಪಾರ್ಕ್ನ 24ನೇ ವಾರ್ಡ್ ಮಾಜಿ ಕಾರ್ಪೋರೇಟರ್ ಎಂ.ಗೋವಿಂದರಾಜಲು ಅವರು ಕೌಲ್ ಬಜಾರ್ ಪ್ರದೇಶದ ನಾಲಾಸ್ಟಿಟ್ ನ ಮನೆ ಮನೆಗೆ ತೆರಳಿ 500 ರೇಷನ್ ಕಿಟ್ಗಳನ್ನು ಉಚಿತವಾಗಿ ವಿತರಿಸಿದರು.
ಇಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ತನ್ನ ಮನೆಯ ಮುಂಭಾಗದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಾರತ ಲಾಕ್ ಡೌನ್ ಆದಾಗಿನಿಂದ ಸಂಕಷ್ಟದಲ್ಲಿರುವ ಜನರಿಗೆ ರೇಷನ್ ಕಿಟ್ಗಳನ್ನು ಉಚಿತವಾಗಿ ವಿತರಿಸಿದರು.