ಬಳ್ಳಾರಿ : ಜಿಲ್ಲೆಯ ಮಿಂಚೇರಿ ಗುಡ್ಡದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅರಣ್ಯ ಇಲಾಖೆಯಿಂದ ಬುಡಾಗೆ 4 ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
![bellary mincheri hills](https://etvbharatimages.akamaized.net/etvbharat/prod-images/kn-08-bly-081220-buda-news-mencheri-ka10007_08122020192543_0812f_1607435743_305.jpg)
![bellary mincheri hills](https://etvbharatimages.akamaized.net/etvbharat/prod-images/kn-08-bly-081220-buda-news-mencheri-ka10007_08122020192543_0812f_1607435743_303.jpg)
ಬಳ್ಳಾರಿ : ಜಿಲ್ಲೆಯ ಮಿಂಚೇರಿ ಗುಡ್ಡದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅರಣ್ಯ ಇಲಾಖೆಯಿಂದ ಬುಡಾಗೆ 4 ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಬಳ್ಳಾರಿ : ಜಿಲ್ಲೆಯ ಮಿಂಚೇರಿ ಗುಡ್ಡದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅರಣ್ಯ ಇಲಾಖೆಯಿಂದ ಬುಡಾಗೆ 4 ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.