ETV Bharat / state

ರಸ್ತೆ ಅಪಘಾತದಲ್ಲಿ ಯೋಧ ಸಾವು: ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ - Maunesh Badiger, a soldier from Chilukodu village

ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಶುಕ್ರವಾರ ಅಪಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳ್ಳಾರಿ ಜಿಲ್ಲೆಯಲ್ಲಿಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು
author img

By

Published : Nov 24, 2019, 3:56 PM IST

Updated : Nov 24, 2019, 5:55 PM IST

ಬಳ್ಳಾರಿ: ತಾಲೂಕಿನ ಚಿಲಗೋಡು ಗ್ರಾಮದ ಯೋಧನ ಅಂತ್ಯ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು , soldier who died in a road accident
ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಮೌನೇಶ್ ಬಡಿಗೇರ್ (26) ಮೃತ ಯೋಧ. ಶುಕ್ರವಾರ ರಾತ್ರಿ ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಬಳಿಯ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಬೈಕ್​ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ರಜೆಯ ಮೇಲೆ ಊರಿಗೆ ಬಂದಿದ್ದ ಮೌನೇಶ್​ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಬಳ್ಳಾರಿ: ತಾಲೂಕಿನ ಚಿಲಗೋಡು ಗ್ರಾಮದ ಯೋಧನ ಅಂತ್ಯ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು , soldier who died in a road accident
ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಮೌನೇಶ್ ಬಡಿಗೇರ್ (26) ಮೃತ ಯೋಧ. ಶುಕ್ರವಾರ ರಾತ್ರಿ ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಬಳಿಯ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಬೈಕ್​ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ರಜೆಯ ಮೇಲೆ ಊರಿಗೆ ಬಂದಿದ್ದ ಮೌನೇಶ್​ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

Intro:ರಸ್ತೆ ಅಪಘಾತದಲ್ಲಿ ಯೋಧ ಸಾವು, ಸರ್ಕಾರಿ ಗೌರವಗೊಂದಿಗೆ ಅಂತ್ಯಸಂಸ್ಕಾರBody:.

ಬಳ್ಳಾರಿ ಜಿಲ್ಲೆಯ ತಾಲೂಕಿನ ಚಿಲಗೋಡು ಗ್ರಾಮದ ಯೋಧ ಮೌನೇಶ್ ಬಡಿಗೇರ್ (26) ರಸ್ತೆ ಅಪಘಾತ ಶುಕ್ರವಾರ ರಾತ್ರಿ ಮೃತಪಟ್ಡಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಬಳಿಯ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಬೈಕ್ ನಲ್ಲಿ ಹಿಂಎಇರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆಗೆ ಸೇರಿ 9 ವರ್ಷವಾಗಿತ್ತು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು ರಜೆಯ ಮೇಲೆ ಊರಿಗೆ ಬಂದಿದ್ದರು.

ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿದೆ. ಅವರು ಮುಳ್ಳಿನ ಪೊದೆ ಒಂದರಲ್ಲಿ ಬೈಕ್ ಸಮೇತ ಬಿದ್ದ ಪರಿಣಾಮ ಶನಿವಾರ ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ.ಸ್ಥಳ ಕ್ಕೆ ತಹಶಿಲ್ದಾರ್ ಆಶಪ್ಪ ಪೂಜಾರ್ ಭೇಟಿ ನೀಡಿದರು.

Conclusion:ಮೃತ ಯೋಧನ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಸರ್ಕಾರಿ ಗೌರವಗಳೊಂದಿಗೆ ಸ್ವ ಗ್ರಾಮಕ್ಕೆ ಆಗಮಿಸಿ ಶ್ರಮ ಮಾಡಿದರು.
Last Updated : Nov 24, 2019, 5:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.