ETV Bharat / state

ಹಂಪಿ ಕನ್ನಡ ವಿವಿ ಹಾಸ್ಟೆಲ್‌ಗಳಲ್ಲಿ ಇಲ್ಲ ಮೂಲಸೌಕರ್ಯ.. ವಿದ್ಯಾರ್ಥಿಗಳಿಂದ ಪ್ರತಿಭಟನೆ

author img

By

Published : May 11, 2019, 3:40 PM IST

ಮೂಲಸೌಕರ್ಯಕ್ಕಾಗಿ ವಸತಿ ನಿಲಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿವಿಧ ಬೇಡಿಕೆ ಸಲ್ಲಿಸಿದ್ದಾರೆ.

ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಹಂಪಿ ಕನ್ನಡ ವಿವಿ ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯಿಸಿ ವಸತಿ ನಿಲಯಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದೇ ವೇಳೆ ವಸತಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್ ಬಾಬು, ಏಪ್ರಿಲ್ 6 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಮಾಹಿತಿ ಬಂದಿತ್ತು. 7ನೇ ತಾರೀಖು ಭೇಟಿ ನೀಡಿದ್ದೆ. ಊಟವನ್ನು ಪರೀಕ್ಷೆಗೆ ಕಳಿಸಿದ್ದೇವೆ, ವರದಿ ಬಂದ ನಂತರ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆ :
ಖಾಯಂ ನಿಲಯ ಪಾಲಕರನ್ನು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿ ಬದಲಾವಣೆ ಮಾಡಬೇಕು ಮತ್ತು ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರ ಮೇಲೆ ತನಿಖೆಯಾಗಬೇಕು. ಜೊತೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯಿಸಿ ವಸತಿ ನಿಲಯಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದೇ ವೇಳೆ ವಸತಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್ ಬಾಬು, ಏಪ್ರಿಲ್ 6 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಮಾಹಿತಿ ಬಂದಿತ್ತು. 7ನೇ ತಾರೀಖು ಭೇಟಿ ನೀಡಿದ್ದೆ. ಊಟವನ್ನು ಪರೀಕ್ಷೆಗೆ ಕಳಿಸಿದ್ದೇವೆ, ವರದಿ ಬಂದ ನಂತರ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆ :
ಖಾಯಂ ನಿಲಯ ಪಾಲಕರನ್ನು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿ ಬದಲಾವಣೆ ಮಾಡಬೇಕು ಮತ್ತು ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರ ಮೇಲೆ ತನಿಖೆಯಾಗಬೇಕು. ಜೊತೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

Intro:ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯಕ್ಕೆ ಬಿಸಿಎಂ ಜಿಲ್ಲಾ ಅಧಿಕಾರಿ ಸುರೇಶ್ ಬಾಬು ವಸತಿ ನಿಲಯ ಬೇಟಿ : ಒಂದು ವಾರ ಒಳಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವ ಭರವಸೆ.

ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ನೋಟಿಸ್.
ತನಿಖೆ ನಂತರ ಕೇಸ್ ದಾಖಲಿಸುವೆ : ಸುರೇಶ ಬಾಬು.‌



Body:ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿಯಲ್ಲಿ
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಿ ಎಂದು ಪ್ರತಿಭಟನೆ ಮಾಡಿದರು.

ಈ ಸಮಯದಲ್ಲಿ ಈಟಿವಿ ಭಾರತ್ ನೊಂದಿಗೆ ಮಾತನಾಡಿದ ಹಿಂದುಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್ ಬಾಬು ಮಾತನಾಡಿದ ಅವರು 6ನೇ ತಾರೀಖು ಹಂಪಿ ಕನ್ನಡ ವಿಶ್ವವಿದ್ಯಾಲಯ ಊಟ ಮಾಡಿ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಮಾಹಿತಿ ಬಂದಿತ್ತು. 7 ತಾರೀಖು ಬೇಟಿ ನೀಡಿದ್ದೆ ಆದರೇ ಇನ್ನು ಕೆಲ ವಿದ್ಯಾರ್ಥಿಗಳು ಆಸ್ಪತ್ರೆ ಯಲ್ಲಿ ಇರುವ ಕಾರಣ ಮತ್ತೆ ಇಂದು ವಸತಿ ನಿಲಯಕ್ಕೆ ನೀಡಿ ಮಾಹಿತಿಯನ್ನು ಪಡೆದುಕೊಂಡಿದ್ದೆನೆ‌ ಎಂದರು.


ಇಂದು ನೀಡಿದ ಊಟವನ್ನು ಆಹಾರ ಪರೀಕ್ಷೆ ಇಲಾಖೆಗೆ ಕಳಿಸಿದ್ದೆವೆ ಅದು ಬಂದ ನಂತರ ಮಾಹಿತಿ ನೀಡುವ ಭರವಸೆ ನೀಡಿದಿರು ಹಾಗೇ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ನೋಟಿಸಿ ನೀಡಿದ್ದೆವೆ ಹಾಗೇ ಡಿ ಗ್ರೂಪ್ ಸಿಬ್ಬಂದಿಗಳನ್ನು ಬದಲಾವಣೆ ಮಾಡುತ್ತೇನೆ ಎಂದರು. ಇದಕ್ಕೆ ಕಾರಣ ಏನು ? ಯಾರು ಮಾಡಿದ್ದಾರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಹಾಗೇ ಕೇಸ್ ದಾಖಲು ಮಾಡುತ್ತೇವೆ ಎಂದರು.

ಅಗತ್ಯ ಮೂಲಭೂತ ಸೌಲಭ್ಯಗಳನ್ನು ಮಾಡಿಸಿಕೊಡುವ ಭರವಸೆಯನ್ನು ನೀಡಿದರು ಮತ್ತು ಹೊಸ ವಾರ್ಡನ್ ಗೆ ಆದೇಶ ನೀಡಿರುವ ಅವರು ಸೋಮವಾರ ದಿಂದ ಕಾರ್ಯನಿರ್ವಸುತ್ತಾರೆ ಎಂದು ತಿಳಿಸಿದರು. ‌


ವಿದ್ಯಾರ್ಥಿಗಳ ಬೇಡಿಕೆ:

ಖಾಯಂ ನಿಲಯ ಪಾಲಕರನ್ನು ನೇಮಕ ಮಾಡಬೇಕು.
ಅಡುಗೆ ಸಿಬ್ಬಂದಿಗಳನ್ನು ಬದಲಾವಣೆ ಮಾಡಬೇಕು.
ಅಡುಗೆ ಸಿಬ್ಬಂದಿಗಳು ಮತ್ತು ನಿಲಯ ಪಾಲಕರ ಮೇಲೆ ತನಿಖೆ ಯಾಗಬೇಕು ಮತ್ತು ಕಾನೂನು ಕ್ರಮ ತೆಗೆದುಕೊಳ್ಳಬೇಕು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕೆಂದು ಮನವಿ ಪತ್ರ ವನ್ಮು ಬಿಸಿಎಂ ಜಿಲ್ಲಾ ಅಧಿಕಾರ ಸುರೇಶ್ ಬಾಬು ಅವರಿಗೆ ಸಲ್ಲಿಸಿದರು. ‌



Conclusion:ಈ ಸಮಯದಲ್ಲಿ ಎಂ.ಎ ಮತ್ತು ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.