ETV Bharat / state

ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆ: ಮಣ್ಣಿನಲ್ಲಿ ಸಿಲುಕಿದ ಅದಿರು ಸಾಗಣೆ ಲಾರಿಗಳು

author img

By

Published : Sep 16, 2020, 11:00 AM IST

ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅದಿರು ಸಾಗಾಟದ ಲಾರಿಗಳು ಮಣ್ಣಿನಲ್ಲಿ ಹೂತು ಹೋಗಿವೆ.

Heavy rain in Bellary
ಮಣ್ಣಿನಡಿ ಸಿಲುಕಿದ ಅದಿರು ಸಾಗಾಟ ಲಾರಿಗಳು

ಬಳ್ಳಾರಿ: ಜಿಲ್ಲೆಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು, ಸಂಡೂರು, ಹೊಸಪೇಟೆ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ.

ಸಂಡೂರು ತಾಲೂಕಿನಲ್ಲಿ ಮಳೆಯಿಂದಾಗಿ ಅದಿರು ಸಾಗಣೆ‌ ಮಾಡುವ ಲಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮೈನಿಂಗ್ ಯಾರ್ಡ್​ಗಳಲ್ಲಿ ಅದಿರು ತುಂಬಿಸಿಕೊಳ್ಳಲು ನಿಲ್ಲಿಸಿದ್ದ ಲಾರಿಗಳು ಅದಿರು ಮಣ್ಣಿನಲ್ಲಿ ಹೂತುಹೋಗಿವೆ. ಅವುಗಳನ್ನು ಹೊರತೆಗೆಯಲು ಮಾಲೀಕರು ಹರಸಾಹಸ ಪಡುತ್ತಿದ್ದಾರೆ.

ಮಣ್ಣಿನಲ್ಲಿ ಸಿಲುಕಿದ ಅದಿರು ಸಾಗಣೆ ಲಾರಿಗಳು

ಇನ್ನುಳಿದಂತೆ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬಳ್ಳಾರಿ: ಜಿಲ್ಲೆಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು, ಸಂಡೂರು, ಹೊಸಪೇಟೆ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ.

ಸಂಡೂರು ತಾಲೂಕಿನಲ್ಲಿ ಮಳೆಯಿಂದಾಗಿ ಅದಿರು ಸಾಗಣೆ‌ ಮಾಡುವ ಲಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮೈನಿಂಗ್ ಯಾರ್ಡ್​ಗಳಲ್ಲಿ ಅದಿರು ತುಂಬಿಸಿಕೊಳ್ಳಲು ನಿಲ್ಲಿಸಿದ್ದ ಲಾರಿಗಳು ಅದಿರು ಮಣ್ಣಿನಲ್ಲಿ ಹೂತುಹೋಗಿವೆ. ಅವುಗಳನ್ನು ಹೊರತೆಗೆಯಲು ಮಾಲೀಕರು ಹರಸಾಹಸ ಪಡುತ್ತಿದ್ದಾರೆ.

ಮಣ್ಣಿನಲ್ಲಿ ಸಿಲುಕಿದ ಅದಿರು ಸಾಗಣೆ ಲಾರಿಗಳು

ಇನ್ನುಳಿದಂತೆ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.