ETV Bharat / state

ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಕೋರಿ ಪಾದಯಾತ್ರೆ

author img

By

Published : Sep 27, 2020, 4:43 PM IST

ರೈತ ವಿರೋಧಿ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ ಬಂದ್​ ಮಾಡಲಾಗುತ್ತಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದ್ದು, ನಾಳೆ ಅಂಗಡಿ-ಮಳಿಗೆಗಳನ್ನು ತೆರೆಯಬಾರದೆಂದು ಮನವಿ..

Hiking to support the Karnataka Band of Tomorrow
ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಕೋರಿ ಪಾದಯಾತ್ರೆ

ಬಳ್ಳಾರಿ : ವಿವಿಧ ಸಂಘಟನೆಗಳ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ, ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಮನವಿ ಮಾಡಿದರು.

ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಕೋರಿ ಪಾದಯಾತ್ರೆ

ನಗರದ ತೇರುಬೀದಿ, ಬ್ರಾಹ್ಮಣ ಬೀದಿ ರಸ್ತೆ, ಗಡಗಿ ಚನ್ನಪ್ಪ ವೃತ್ತ, ಬೆಂಗಳೂರು ವೃತ್ತದಲ್ಲಿ ಪಾದಯಾತ್ರೆ ನಡೆಸಿ, ರೈತ ವಿರೋಧಿ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ ಬಂದ್​ ಮಾಡಲಾಗುತ್ತಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದ್ದು, ನಾಳೆ ಅಂಗಡಿ-ಮಳಿಗೆಗಳನ್ನು ತೆರೆಯಬಾರದೆಂದು ಮನವಿ ಮಾಡಿದರು.

ಈ ವೇಳೆ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ, ರೈತ ಸಂಘದ ಸಂಗನಕಲ್ಲು ಕೃಷ್ಣ, ಗಂಗಾವತಿ ವೀರೇಶ್, ಜಾಲಿಹಾಲ್ ಶ್ರೀಧರ್, ಎಡ ಸಂಘಟನೆಗಳ ಮುಖಂಡರಾದ ಸತ್ಯಬಾಬು, ಶಿವಶಂಕರ್, ಹನುಮಂತಪ್ಪ, ಗುರುಸಿದ್ದಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಬಳ್ಳಾರಿ : ವಿವಿಧ ಸಂಘಟನೆಗಳ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ, ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಮನವಿ ಮಾಡಿದರು.

ನಾಳಿನ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಕೋರಿ ಪಾದಯಾತ್ರೆ

ನಗರದ ತೇರುಬೀದಿ, ಬ್ರಾಹ್ಮಣ ಬೀದಿ ರಸ್ತೆ, ಗಡಗಿ ಚನ್ನಪ್ಪ ವೃತ್ತ, ಬೆಂಗಳೂರು ವೃತ್ತದಲ್ಲಿ ಪಾದಯಾತ್ರೆ ನಡೆಸಿ, ರೈತ ವಿರೋಧಿ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ ಬಂದ್​ ಮಾಡಲಾಗುತ್ತಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದ್ದು, ನಾಳೆ ಅಂಗಡಿ-ಮಳಿಗೆಗಳನ್ನು ತೆರೆಯಬಾರದೆಂದು ಮನವಿ ಮಾಡಿದರು.

ಈ ವೇಳೆ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ, ರೈತ ಸಂಘದ ಸಂಗನಕಲ್ಲು ಕೃಷ್ಣ, ಗಂಗಾವತಿ ವೀರೇಶ್, ಜಾಲಿಹಾಲ್ ಶ್ರೀಧರ್, ಎಡ ಸಂಘಟನೆಗಳ ಮುಖಂಡರಾದ ಸತ್ಯಬಾಬು, ಶಿವಶಂಕರ್, ಹನುಮಂತಪ್ಪ, ಗುರುಸಿದ್ದಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.