ETV Bharat / state

ಲಂಚಕ್ಕೆ ಬೇಡಿಕೆಯಿಟ್ಟ ಆರೋಪ: ಹಡಗಲಿ ತಹಶೀಲ್ದಾರ್​ ಅಮಾನತು

author img

By

Published : Sep 6, 2020, 1:49 PM IST

ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಳ್ಳಾರಿಯ ಹೂವಿನ ಹಡಗಲಿ ತಹಶೀಲ್ದಾರ್​ಅವರನ್ನು​ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Hoovina Hadagali Thahashildar Suspend
ಹೂವಿನ ಹಡಗಲಿ ತಹಶೀಲ್ದಾರ್​ ಅಮಾನತು

ಬಳ್ಳಾರಿ: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಹಶೀಲ್ದಾರ್ ವಿಜಯಕುಮಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್​.ಎಸ್​. ನಕುಲ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಹಶೀಲ್ದಾರ್ ವಿರುದ್ಧ ಲಂಚದ ಆರೋಪ : ಅಮಾನತಿಗೆ ಆಗ್ರಹಿಸಿದ ರಾಷ್ಟ್ರ ಸಮಿತಿ ಅಧ್ಯಕ್ಷ

ಹೂವಿನ ಹಡಗಲಿ ತಾಲೂಕಿನಲ್ಲಿ ಉಮೇಶ ನಾಯ್ಕ ಎಂಬವರ ಮರಳು ಸಾಗಣೆ ಲಾರಿಯೊಂದನ್ನು ವಶಪಡಿಸಿಕೊಂಡಿದ್ದ ತಹಶೀಲ್ದಾರ್ ವಿಜಯ ಕುಮಾರ, ಲಾರಿ ಬಿಟ್ಟುಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Hoovina Hadagali Thahashildar Suspend
ಜಿಲ್ಲಾಧಿಕಾರಿ ಆದೇಶ ಪ್ರತಿ

ತಹಶೀಲ್ದಾರ್​ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಹಶೀಲ್ದಾರ್ ವಿಜಯಕುಮಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್​.ಎಸ್​. ನಕುಲ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಹಶೀಲ್ದಾರ್ ವಿರುದ್ಧ ಲಂಚದ ಆರೋಪ : ಅಮಾನತಿಗೆ ಆಗ್ರಹಿಸಿದ ರಾಷ್ಟ್ರ ಸಮಿತಿ ಅಧ್ಯಕ್ಷ

ಹೂವಿನ ಹಡಗಲಿ ತಾಲೂಕಿನಲ್ಲಿ ಉಮೇಶ ನಾಯ್ಕ ಎಂಬವರ ಮರಳು ಸಾಗಣೆ ಲಾರಿಯೊಂದನ್ನು ವಶಪಡಿಸಿಕೊಂಡಿದ್ದ ತಹಶೀಲ್ದಾರ್ ವಿಜಯ ಕುಮಾರ, ಲಾರಿ ಬಿಟ್ಟುಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Hoovina Hadagali Thahashildar Suspend
ಜಿಲ್ಲಾಧಿಕಾರಿ ಆದೇಶ ಪ್ರತಿ

ತಹಶೀಲ್ದಾರ್​ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.