ETV Bharat / state

ಮಂಡ್ಯದಲ್ಲಿ ಕೊಲೆಯಾದ ಬಾಲಕಿ ಮನೆಗೆ ಶಾಸಕ ಭೀಮಾನಾಯ್ಕ ಭೇಟಿ.. ಸಾಂತ್ವನ

author img

By

Published : Dec 5, 2020, 7:57 PM IST

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಮಂಡ್ಯದಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಬಾಲಕಿಯ ಮನೆಗೆ ಭೇಟಿ ನೀಡಿ, ಆಕೆಯ ಕುಟುಂಬ ವರ್ಗಕ್ಕೆ ಸ್ವಾಂತನ ಹೇಳಿದರು.

ಭೀಮಾನಾಯ್ಕ
ಭೀಮಾನಾಯ್ಕ

ಹೊಸಪೇಟೆ: ಮಂಡ್ಯದಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಬಾಲಕಿಯ ಮನೆಗೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಭೇಟಿ ನೀಡಿ, ಆಕೆಯ ಕುಟುಂಬಕ್ಕೆ ಸ್ವಾಂತನ ಹೇಳಿದರು.

ಇದೇ ಸಂದರ್ಭದಲ್ಲಿ ಬಾಲಕಿ ತಾಯಿಯಿಂದ ಘಟನೆ ವಿವರ ಪಡೆದುಕೊಂಡರು. ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ಸಮಗ್ರ ತನಿಖೆ ಮಾಡಬೇಕು. ಅಲ್ಲದೇ ಕೃತ್ಯ ಎಸೆಗಿದ ಯುವಕನಿಗೆ ಗಲ್ಲಿಗೇರಿಸಬೇಕು. ಅಧಿವೇಶನದಲ್ಲಿ ಘಟನೆ ಕುರಿತು ಗಮನ ಸೆಳೆಯಲಾಗುವುದು. ಸರ್ಕಾರದಲ್ಲಿ ಸಿಗುವಂತಹ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಹೊಸಪೇಟೆ: ಮಂಡ್ಯದಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಬಾಲಕಿಯ ಮನೆಗೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಭೇಟಿ ನೀಡಿ, ಆಕೆಯ ಕುಟುಂಬಕ್ಕೆ ಸ್ವಾಂತನ ಹೇಳಿದರು.

ಇದೇ ಸಂದರ್ಭದಲ್ಲಿ ಬಾಲಕಿ ತಾಯಿಯಿಂದ ಘಟನೆ ವಿವರ ಪಡೆದುಕೊಂಡರು. ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ಸಮಗ್ರ ತನಿಖೆ ಮಾಡಬೇಕು. ಅಲ್ಲದೇ ಕೃತ್ಯ ಎಸೆಗಿದ ಯುವಕನಿಗೆ ಗಲ್ಲಿಗೇರಿಸಬೇಕು. ಅಧಿವೇಶನದಲ್ಲಿ ಘಟನೆ ಕುರಿತು ಗಮನ ಸೆಳೆಯಲಾಗುವುದು. ಸರ್ಕಾರದಲ್ಲಿ ಸಿಗುವಂತಹ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.