ETV Bharat / state

ನೀರು ತರಲು ಹೋದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

author img

By

Published : May 5, 2020, 11:34 AM IST

ನೀರು ತರಲು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

accident
accident

ಬಳ್ಳಾರಿ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಹನುಮಾನ್​ ಗೋಡಾನ್​ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

man dies in an accident
ಲಾರಿ ಹಾಗೂ ಬೈಕ್ ಡಿಕ್ಕಿ

ಮೋಟಾರ್ ಸೈಕಲ್ ಹಿಂದೆ ಕುಳಿತುಕೊಂಡು ತಮ್ಮ ಹೋಟೆಲ್ ಕಡೆಯಿಂದ ನೀರು ತರಲು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ಇಬ್ಬರು ಕೆಳಗೆ ಬಿದ್ದಿದ್ದು ಮಹಮ್ಮದ್ ರಫೀಕ್ (50) ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

man dies in an accident
ಲಾರಿ ಹಾಗೂ ಬೈಕ್ ಡಿಕ್ಕಿ

ಬೈಕ್ ಚಾಲನೆ ಮಾಡುತ್ತಿದ್ದ ಹೈದರ್ ಕಾಲುಗಳಿಗೆ, ತಲೆ ಹಾಗೂ ಹಣೆಗೆ ಗಾಯಗಳಾಗಿವೆ. ಹೈದರ್ ವಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಹನುಮಾನ್​ ಗೋಡಾನ್​ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

man dies in an accident
ಲಾರಿ ಹಾಗೂ ಬೈಕ್ ಡಿಕ್ಕಿ

ಮೋಟಾರ್ ಸೈಕಲ್ ಹಿಂದೆ ಕುಳಿತುಕೊಂಡು ತಮ್ಮ ಹೋಟೆಲ್ ಕಡೆಯಿಂದ ನೀರು ತರಲು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ಇಬ್ಬರು ಕೆಳಗೆ ಬಿದ್ದಿದ್ದು ಮಹಮ್ಮದ್ ರಫೀಕ್ (50) ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

man dies in an accident
ಲಾರಿ ಹಾಗೂ ಬೈಕ್ ಡಿಕ್ಕಿ

ಬೈಕ್ ಚಾಲನೆ ಮಾಡುತ್ತಿದ್ದ ಹೈದರ್ ಕಾಲುಗಳಿಗೆ, ತಲೆ ಹಾಗೂ ಹಣೆಗೆ ಗಾಯಗಳಾಗಿವೆ. ಹೈದರ್ ವಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.