ETV Bharat / state

ಬಳ್ಳಾರಿಯಲ್ಲಿ ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಜಮೀರ್​ - MLA Jameer Barrage against PM and Home Minister at Bellary

ಬಳ್ಳಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಕೆಟ್ಟ ಶಬ್ದ ಬಳಸಿ ನಿಂದಿಸಿದ್ದಾರೆ.

ಅಮಿತ್ ಶಾ ವಿರುದ್ಧ ಗುಡುಗಿದ ಜಮೀರ್​
ಅಮಿತ್ ಶಾ ವಿರುದ್ಧ ಗುಡುಗಿದ ಜಮೀರ್​
author img

By

Published : Jan 14, 2020, 10:24 AM IST

Updated : Jan 14, 2020, 10:52 AM IST

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ.

ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲು ಪೊಲೀಸ್ ಠಾಣೆಯ ಒಳಾಂಗಣದಲ್ಲಿ ಮುಸ್ಲಿಂ ಧರ್ಮಿಯರನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಿ ಮೋದಿ , ಗೃಹ ಸಚಿವ ಅಮಿತ್ ಶಾ ವಿರುದ್ಧ "ತೇರಿ ತಾನಾಷಾಯಿ ನಹೀ ಚಲೇಗಿ.‌.... ತುಮಾರಾ ದರ್ಬಾರ್ ನಹಿ ಚಲೇಗಾ" ಎಂದು ಉರ್ದು ಭಾಷೆಯಲ್ಲಿ ಘೋಷಣೆ ಮೊಳಗಿಸಿದ್ದಾರೆ. ಈ ವೇಳೆ, ನೆರೆದಿದ್ದ ನೂರಾರು ಯುವಕರು ಭೋಲೋ ಭಾರತ್ ಮಾತಾಕೀ ಜೈ ಎಂದು ಕೇಕೆ ಹಾಕಿದ್ರು.

ಬಳ್ಳಾರಿಯಲ್ಲಿ ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಜಮೀರ್​

ಜಮೀರ್​ ವಿರುದ್ಧ ಪ್ರಕರಣ ದಾಖಲಿಸುವೆ: ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳ ಬಳಸಿದ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ದೂರು ದಾಖಲಿಸುವುದಾಗಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮೊದಲು, ಕೊಟ್ಟ ಮಾತಿನಂತೆ ಬಳ್ಳಾರಿಗೆ ಬಂದಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್​ಗೆ ಅಭಿಮಾನಿ ಬಳಗ ಸನ್ಮಾನಿಸಿತು. ಮತ್ತೊಂದೆಡೆ ಬಳ್ಳಾರಿ ನಗರ ಶಾಸಕ ಗಾಲಿ ಸೋಮ ಶೇಖರ ರೆಡ್ಡಿ ಪೋಟೊಗೋ ಅಭಿಮಾನಿ ಬಳಗ ಕ್ಷೀರಾಭಿಷೇಕ ಮಾಡಿದೆ.

ಶಾಸಕ ಗಾಲಿ ಸೋಮಶೇಖರ ರೆಡ್ಡಿಯ ಪ್ರಚೋದನಕಾರಿ ಭಾಷಣದ ಹಿನ್ನೆಲೆ ಜನವರಿ 13ರಂದು ಬಳ್ಳಾರಿಗೆ ಬರುವುದಾಗಿ ಹೇಳಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಂದು ಅಭಿಮಾನಿಗಳು ಸಂಡೂರು ತಾಲೂಕಿನ ತೋರಣಗಲ್ಲಿನ ವಿದ್ಯಾನಗರದ ಜಿಂದಾಲ್ ಏರ್ ಪೋರ್ಟ್​ನಲ್ಲಿ ಸನ್ಮಾನಿಸಿದರು. ಮತ್ತೊಂದೆಡೆ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅಭಿಮಾನಿಗಳು ರೆಡ್ಡಿ ಪೋಟೊಗೆ ಕ್ಷೀರಾಭಿಷೇಕ ಮಾಡಿದರು.

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ.

ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲು ಪೊಲೀಸ್ ಠಾಣೆಯ ಒಳಾಂಗಣದಲ್ಲಿ ಮುಸ್ಲಿಂ ಧರ್ಮಿಯರನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಿ ಮೋದಿ , ಗೃಹ ಸಚಿವ ಅಮಿತ್ ಶಾ ವಿರುದ್ಧ "ತೇರಿ ತಾನಾಷಾಯಿ ನಹೀ ಚಲೇಗಿ.‌.... ತುಮಾರಾ ದರ್ಬಾರ್ ನಹಿ ಚಲೇಗಾ" ಎಂದು ಉರ್ದು ಭಾಷೆಯಲ್ಲಿ ಘೋಷಣೆ ಮೊಳಗಿಸಿದ್ದಾರೆ. ಈ ವೇಳೆ, ನೆರೆದಿದ್ದ ನೂರಾರು ಯುವಕರು ಭೋಲೋ ಭಾರತ್ ಮಾತಾಕೀ ಜೈ ಎಂದು ಕೇಕೆ ಹಾಕಿದ್ರು.

ಬಳ್ಳಾರಿಯಲ್ಲಿ ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಜಮೀರ್​

ಜಮೀರ್​ ವಿರುದ್ಧ ಪ್ರಕರಣ ದಾಖಲಿಸುವೆ: ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳ ಬಳಸಿದ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ದೂರು ದಾಖಲಿಸುವುದಾಗಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮೊದಲು, ಕೊಟ್ಟ ಮಾತಿನಂತೆ ಬಳ್ಳಾರಿಗೆ ಬಂದಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್​ಗೆ ಅಭಿಮಾನಿ ಬಳಗ ಸನ್ಮಾನಿಸಿತು. ಮತ್ತೊಂದೆಡೆ ಬಳ್ಳಾರಿ ನಗರ ಶಾಸಕ ಗಾಲಿ ಸೋಮ ಶೇಖರ ರೆಡ್ಡಿ ಪೋಟೊಗೋ ಅಭಿಮಾನಿ ಬಳಗ ಕ್ಷೀರಾಭಿಷೇಕ ಮಾಡಿದೆ.

ಶಾಸಕ ಗಾಲಿ ಸೋಮಶೇಖರ ರೆಡ್ಡಿಯ ಪ್ರಚೋದನಕಾರಿ ಭಾಷಣದ ಹಿನ್ನೆಲೆ ಜನವರಿ 13ರಂದು ಬಳ್ಳಾರಿಗೆ ಬರುವುದಾಗಿ ಹೇಳಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಂದು ಅಭಿಮಾನಿಗಳು ಸಂಡೂರು ತಾಲೂಕಿನ ತೋರಣಗಲ್ಲಿನ ವಿದ್ಯಾನಗರದ ಜಿಂದಾಲ್ ಏರ್ ಪೋರ್ಟ್​ನಲ್ಲಿ ಸನ್ಮಾನಿಸಿದರು. ಮತ್ತೊಂದೆಡೆ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅಭಿಮಾನಿಗಳು ರೆಡ್ಡಿ ಪೋಟೊಗೆ ಕ್ಷೀರಾಭಿಷೇಕ ಮಾಡಿದರು.

Intro:ಪ್ರಧಾನಿ ಮೋದಿ, ಅಮಿತ್ ಷಾ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಜಮೀರ್…
ಬಳ್ಳಾರಿ: ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹಮಂತ್ರಿ
ಅಮಿತ್ ಷಾ ಅವರನ್ನ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ ಖಾನ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಸಂಗ ನಡೆಯಿತು.
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಪೊಲೀಸ್ ಠಾಣೆಯ ಒಳಾಂಗಣದಲ್ಲಿ ಮುಸ್ಲಿಂಧರ್ಮೀಯರನ್ನುದ್ದೇಶಿಸಿ ಮಾತನಾಡಿದ ಶಾಸಕ ಜಮೀರ್, ಮೋದಿ - ಅಮಿತ್ ಷಾ ತೇರಿ ತಾನಾಷಾಯಿ ನಹೀ ಚಲೇಗಿ.‌ ದಗಡಾಂಕೆ ತುಮಾರಾ ದರ್ಬಾರ್ ನಹಿ ಚಲೇಗಾ ಎಂದು ಉರ್ದು ಭಾಷೆಯಲ್ಲಿ ಉಚ್ಚರಿಸುತ್ತಿದ್ದಂತೆ ಅಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಭೋಲೋ ಭಾರತ್ ಮಾತಾಕೀ ಜೈ ಎಂದು ಕೇಕೆ ಹಾಕಿದ್ರು.
Body:ಪ್ರಕರಣ ದಾಖಲಿಸುವೆ: ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ದೂರು ದಾಖಲಿಸುವುದಾಗಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿಯವ್ರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_PM_MODI_AGAINST_MLA_JAMEER_SPCH_VSL_7203310
Last Updated : Jan 14, 2020, 10:52 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.