ETV Bharat / state

ಬಳ್ಳಾರಿಯಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ

author img

By

Published : Jul 29, 2020, 1:43 PM IST

ಮುಖ್ಯಮಂತ್ರಿಗಳ 100 ಕೋಟಿ ವಿಶೇಷ ಅನುದಾನದ ಎರಡನೇ ಹಂತದ ಯೋಜನೆ ಅಡಿಯಲ್ಲಿ ಅಂದಾಜು 2.75 ಕೋಟಿ ರೂ. ವೆಚ್ಚದಲ್ಲಿ ಈ ಮಾರುಕಟ್ಟೆಯನ್ನ ನಿರ್ಮಿಸಲಾಗಿದೆ.

ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ
ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ

ಬಳ್ಳಾರಿ: ನಗರದಲ್ಲಿಂದು ಸುಸಜ್ಜಿತ ತರಕಾರಿ ಮಾರುಕಟ್ಟೆಗೆ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಚಾಲನೆ ನೀಡಿದರು. ನಗರದ ನೀಲಕಂಠೇಶ್ವರ ದೇಗುಲದ ಬಳಿ ನಿರ್ಮಿಸಲಾಗಿದ್ದ ನೂತನ ದೊಡ್ಡ ಮಾರುಕಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದರು.

ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ

ಮುಖ್ಯಮಂತ್ರಿಗಳ 100 ಕೋಟಿ ವಿಶೇಷ ಅನುದಾನದ ಎರಡನೇ ಹಂತದ ಯೋಜನೆ ಅಡಿಯಲ್ಲಿ ಅಂದಾಜು 2.75 ಕೋಟಿ ರೂ. ವೆಚ್ಚದಲ್ಲಿ ಈ ಮಾರುಕಟ್ಟೆಯನ್ನ ನಿರ್ಮಿಸಲಾಗಿದೆ. ಮಳೆಗಾಲ ಶುರುವಾಗಿರುವುದರಿಂದ ತರಕಾರಿ ವ್ಯಾಪಾರಸ್ಥರಿಗೆ ತೀವ್ರ ತೊಂದರೆ ಉಂಟಾಗುವ ಹಿನ್ನೆಲೆಯಲ್ಲಿ ಈ ಮಾರುಕಟ್ಟೆಯನ್ನ ಲೋಕಾರ್ಪಣೆ ಮಾಡಲಾಗಿದೆ. ಮೇಲಿನ ಮಹಡಿಯ ಮಾರುಕಟ್ಟೆಯನ್ನೂ ಕೂಡ ನಿರ್ಮಿಸುವ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಗಾಲಿ ಸೋಮಶೇಖರ ರೆಡ್ಡಿ ತಿಳಿಸಿದರು.

ಬಳ್ಳಾರಿ: ನಗರದಲ್ಲಿಂದು ಸುಸಜ್ಜಿತ ತರಕಾರಿ ಮಾರುಕಟ್ಟೆಗೆ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಚಾಲನೆ ನೀಡಿದರು. ನಗರದ ನೀಲಕಂಠೇಶ್ವರ ದೇಗುಲದ ಬಳಿ ನಿರ್ಮಿಸಲಾಗಿದ್ದ ನೂತನ ದೊಡ್ಡ ಮಾರುಕಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದರು.

ತರಕಾರಿ ಮಾರುಕಟ್ಟೆಗೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ

ಮುಖ್ಯಮಂತ್ರಿಗಳ 100 ಕೋಟಿ ವಿಶೇಷ ಅನುದಾನದ ಎರಡನೇ ಹಂತದ ಯೋಜನೆ ಅಡಿಯಲ್ಲಿ ಅಂದಾಜು 2.75 ಕೋಟಿ ರೂ. ವೆಚ್ಚದಲ್ಲಿ ಈ ಮಾರುಕಟ್ಟೆಯನ್ನ ನಿರ್ಮಿಸಲಾಗಿದೆ. ಮಳೆಗಾಲ ಶುರುವಾಗಿರುವುದರಿಂದ ತರಕಾರಿ ವ್ಯಾಪಾರಸ್ಥರಿಗೆ ತೀವ್ರ ತೊಂದರೆ ಉಂಟಾಗುವ ಹಿನ್ನೆಲೆಯಲ್ಲಿ ಈ ಮಾರುಕಟ್ಟೆಯನ್ನ ಲೋಕಾರ್ಪಣೆ ಮಾಡಲಾಗಿದೆ. ಮೇಲಿನ ಮಹಡಿಯ ಮಾರುಕಟ್ಟೆಯನ್ನೂ ಕೂಡ ನಿರ್ಮಿಸುವ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಗಾಲಿ ಸೋಮಶೇಖರ ರೆಡ್ಡಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.