ETV Bharat / state

ಒಳಚರಂಡಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿದ ಜಿ.ಸೋಮಶೇಖರ್ ರೆಡ್ಡಿ

author img

By

Published : Feb 3, 2021, 1:34 PM IST

ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಬಜೆಟ್​ನಲ್ಲಿ ಅಂದಾಜು 250 ಕೋಟಿ ರೂ. ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಭೈರತಿ ಬಸವರಾಜ ಅವರೊಂದಿಗೆ ಚರ್ಚಿಸಿದರು.

mla-somashekhar-reddy-met-urban-development-minister-bhairati-basavaraja
ಒಳಚರಂಡಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿದ ಜಿ.ಸೋಮಶೇಖರ್ ರೆಡ್ಡಿ

ಬಳ್ಳಾರಿ: ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಇಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರನ್ನು ಭೇಟಿ ಮಾಡಿದರು.

ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಬಜೆಟ್​ನಲ್ಲಿ ಅಂದಾಜು 250 ಕೋಟಿ ರೂ. ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿದರು. ಇದೇ ವೇಳೆ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ್​ ರೆಡ್ಡಿ, ಎಪಿಎಂಸಿ ಸದಸ್ಯರಾದ ಕೃಷ್ಣರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್ ಇತರರು ಉಪಸ್ಥಿತರಿದ್ದರು.

ಬಳ್ಳಾರಿ: ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಇಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರನ್ನು ಭೇಟಿ ಮಾಡಿದರು.

ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಬಜೆಟ್​ನಲ್ಲಿ ಅಂದಾಜು 250 ಕೋಟಿ ರೂ. ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿದರು. ಇದೇ ವೇಳೆ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ್​ ರೆಡ್ಡಿ, ಎಪಿಎಂಸಿ ಸದಸ್ಯರಾದ ಕೃಷ್ಣರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.