ETV Bharat / state

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್​​​ಬಳಿ ಅಪಘಾತ

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

one dies another one injured in accident at vijayanagara
one dies another one injured in accident at vijayanagara
author img

By

Published : May 18, 2022, 4:11 PM IST

ವಿಜಯನಗರ: ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್ ಬಳಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಚಿನ್ನೇನಹಳ್ಳಿ ತಾಂಡದ ಮಂಜುನಾಯ್ಕ( 45) ಸಾವಿಗೀಡಾಗಿದ್ದು, ಹಿಂಬದಿ ಸವಾರ ಲೋಕೇಶ (18 ) ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಲೋಕೇಶನಿಗೆ ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ
ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಇದನ್ನೂ ಓದಿ: ಮಾನಭಂಗಕ್ಕೆ ಯತ್ನಿಸಿ ಪ್ರೀತಿಸಿದ ಹುಡುಗಿಯಿಂದ ದೂರವಾದ ಯುವಕ: 6 ತಿಂಗಳ ಬಳಿಕ ಕೊಲೆ ಯತ್ನ

ವಿಜಯನಗರ: ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್ ಬಳಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಚಿನ್ನೇನಹಳ್ಳಿ ತಾಂಡದ ಮಂಜುನಾಯ್ಕ( 45) ಸಾವಿಗೀಡಾಗಿದ್ದು, ಹಿಂಬದಿ ಸವಾರ ಲೋಕೇಶ (18 ) ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಲೋಕೇಶನಿಗೆ ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ
ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಇದನ್ನೂ ಓದಿ: ಮಾನಭಂಗಕ್ಕೆ ಯತ್ನಿಸಿ ಪ್ರೀತಿಸಿದ ಹುಡುಗಿಯಿಂದ ದೂರವಾದ ಯುವಕ: 6 ತಿಂಗಳ ಬಳಿಕ ಕೊಲೆ ಯತ್ನ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.