ETV Bharat / state

ಹಂಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ

author img

By

Published : Jan 29, 2020, 12:02 AM IST

ಹಂಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಅವಶ್ಯಕತೆಯಿದ್ದು, ಈ ಹಿನ್ನೆಲೆ ಉಪ ವಿಭಾಗದ ದಂಡಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರು ಸ್ಥಳ ಪರಿಶೀಲಿಸಿದರು.

Parking arrangement in Hampi
ಹಂಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ

ಹೊಸಪೇಟೆ: ಐತಿಹಾಸಿಕ ಹಂಪಿಯನ್ನು ನೋಡಲು ಬರುವ ಪ್ರವಾಸಿಗರು, ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಅವಶ್ಯಕತೆಯಿದೆ. ಈ ಹಿನ್ನೆಲೆ ಉಪ ವಿಭಾಗದ ದಂಡಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರು ಸ್ಥಳ ಪರಿಶೀಲಿಸಿದರು.

ಹಂಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ

ಹಂಪಿಯ ಗ್ರಾಮ ಪಂಚಾಯಿತಿ ಮುಂಭಾಗದ ಮೈದಾನದಲ್ಲಿ ಹಾಗೂ ವಿಜಯ ವಿಠ್ಠಲ ದೇವಾಲಯ ಸ್ಥಳದಲ್ಲಿ, ವಾಹನ ನಿಲುಗಡೆ ಪ್ರದೇಶ ಮಾಡುವ ಆಲೋಚನೆ ಇದೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತದೆ. ಇದನ್ನು ತಪ್ಪಿಸಲು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಹಂಪಿ ವಿಶ್ವ ಪರಂಪರೆಯ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಪಿ.ಎನ್. ಲೋಕೇಶ್, ತಹಸೀಲ್ದಾರ್ ಹೆಚ್.ವಿಶ್ವನಾಥ ಈ ಸಂದರ್ಭದಲ್ಲಿ ಇದ್ದರು.

ಹೊಸಪೇಟೆ: ಐತಿಹಾಸಿಕ ಹಂಪಿಯನ್ನು ನೋಡಲು ಬರುವ ಪ್ರವಾಸಿಗರು, ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಅವಶ್ಯಕತೆಯಿದೆ. ಈ ಹಿನ್ನೆಲೆ ಉಪ ವಿಭಾಗದ ದಂಡಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರು ಸ್ಥಳ ಪರಿಶೀಲಿಸಿದರು.

ಹಂಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ

ಹಂಪಿಯ ಗ್ರಾಮ ಪಂಚಾಯಿತಿ ಮುಂಭಾಗದ ಮೈದಾನದಲ್ಲಿ ಹಾಗೂ ವಿಜಯ ವಿಠ್ಠಲ ದೇವಾಲಯ ಸ್ಥಳದಲ್ಲಿ, ವಾಹನ ನಿಲುಗಡೆ ಪ್ರದೇಶ ಮಾಡುವ ಆಲೋಚನೆ ಇದೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತದೆ. ಇದನ್ನು ತಪ್ಪಿಸಲು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಹಂಪಿ ವಿಶ್ವ ಪರಂಪರೆಯ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಪಿ.ಎನ್. ಲೋಕೇಶ್, ತಹಸೀಲ್ದಾರ್ ಹೆಚ್.ವಿಶ್ವನಾಥ ಈ ಸಂದರ್ಭದಲ್ಲಿ ಇದ್ದರು.

Intro:ಹಂಪಿಯಲ್ಲಿ ವಾಹನಗಳ ನಿಲ್ದಾಣಕ್ಕೆ ಉಪವಿಭಾಗ ದಂಡಾಧಿಕಾರಿಯಿಂದ ಸ್ಥಳ ಪರಿಶೀಲನೆ.

ಹೊಸಪೇಟೆ : ಐತಿಹಾಸಿಕ ಹಂಪಿಯಲ್ಲಿ ಪ್ರವಾಸಿಗರ ವಾಹನಗಳ ದಂಡೆ ಬರುತ್ತದೆ. ಮೈದಾನದಲ್ಲಿ ವಾಹನಗಳು ಅಡ್ಡ ದಿಡ್ಡಿ ನಿಲ್ಲಿಸುತ್ತಾರೆ.ಇನ್ನೂಳಿದ ಪ್ರವಾಸಗಿರ ವಾಹನಕ್ಕೆ ತೊಂದರೆಯನ್ನು ನೀಡುತ್ತಾರೆ ಸಾರ್ವಜನಿಕರ ಅನೂಕೂಲಕ್ಕಾಗಿ ಪಾರ್ಕಿಂಗ್ ಮಾಡುವ ಅವಶ್ಯಕತೆಯಿದೆ ಎಂದು ಉಪ ವಿಭಾಗದ ದಂಡಾಧಿಕಾರಿ ಶೇಖ್ ತನ್ವೀವರ್ ಆಸೀಪ್ ಅವರು ಪರಿಶೀಲಿಸಿದರು.Body:ತಾಲೂಕಿನ ಭವ್ಯ ಪರಂಪರೆಯ ಹಂಪಿಯಲ್ಲಿ ವಾಹನ ನಿಲುಗಡೆಯ ಅವಶ್ಯಕಯೆಯಿದೆ ವಾಹನಗಳು ಮನಸೋ ಇಚ್ಛೆಯಿಂದ ನಿಲ್ಲಿಸುತ್ತಾರೆ. ಬೇರೆ ವಾಹನ ಸವಾರರಿಗೆ ತೊಂದರೆಯಾಗುತ್ತದೆ ಎಂದರು.

ಹಂಪಿಯ ಗ್ರಾಮ ಪಂಚಾಯಿತಿ ಮುಂಭಾಗ ಮೈದಾನದಲ್ಲಿ ಹಾಗೂ ವಿಜಯವಿಠ್ಠಲ ದೇವಾಲಯ ಸ್ಥಳದಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಪ್ರದೇಶ ಮಾಡುವ ಆಲೋಚನೆ ಇದೆ. ಯಾಕೆಂದರೆ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತದೆ. ಇದನ್ನು ತಪ್ಪಿಸಲು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾತನಾಡಿದರು.
ಹಂಪಿ ವಿಶ್ವಪರಂಪರೆಯ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಪಿ.ಎನ್.ಲೋಕೇಶ್, ತಹಶೀಲ್ದಾರ್ ಎಚ್.ವಿಶ್ವನಾಥ, ಲೋಕೋಪಯೋಗಿ ಇಲಾಖೆಯ ಇದ್ದರು.


Conclusion:KN_HPT_4_HAMPI_AC_VEHICAL_STAND_SCRIPT_KA10028
ETV Bharat Logo

Copyright © 2024 Ushodaya Enterprises Pvt. Ltd., All Rights Reserved.