ETV Bharat / state

ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಆರ್.ಕೆ.ಎಸ್ ಪ್ರತಿಭಟನೆ

author img

By

Published : Oct 14, 2020, 4:09 PM IST

ರಾಜ್ಯ ಸರ್ಕಾರದ ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಆರ್.ಕೆ.ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

protest
protest

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ರಾಜ್ಯ ಸರ್ಕಾರದ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಆರ್.ಕೆ.ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಹೊರಟಿದೆ. ಅದನ್ನು ವಿರೋಧಿಸಿ ಪತ್ರಿಭಟನೆ ಮಾಡುತ್ತಿದ್ದೆವೆ ಎಂದರು.

ಆರ್.ಕೆ.ಎಸ್ ಪ್ರತಿಭಟನೆ

ತಿದ್ದುಪಡಿ ಮಾಡುತ್ತಿರುವುದು ರೈತ ವಿರೋಧಿ, ಕೃಷಿ ಕಾರ್ಮಿಕರ ವಿರೋಧಿ, ಜನ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು.

protest by rks
ಆರ್.ಕೆ.ಎಸ್ ಪ್ರತಿಭಟನೆ

ಕೃಷಿಕರಲ್ಲದವರಿಗೂ ಈ ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಆದಾಯದ ಮಿತಿ ಕೂಡಾ ಕಡಿಮೆ ಇತ್ತು.

protest by rks
ಆರ್.ಕೆ.ಎಸ್ ಪ್ರತಿಭಟನೆ
ಒಂದು ಕುಟುಂಬ ಎಷ್ಟು ಬೇಕಾದರೂ ಕೃಷಿ ಭೂಮಿ ಖರೀದಿ‌ ಮಾಡಬಹುದು ಎನ್ನುದನ್ನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಕೃಷಿಕರಲ್ಲದವರು ವ್ಯಾಪಾರ ಕ್ಕಾಗಿ ಭೂಮಿ‌ಖರೀದಿ ಮಾಡಲು ಮುಂದಾಗಿರುವುದು ದುರಂತವಾಗಿದೆ. ಇದನ್ನು ಕೂಡಲೇ ವಾಪಸು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರ ಭೂಸುಧಾರಣೆ ಕಾಯ್ದೆ 1961ರಲ್ಲಿ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ, ಬಿ, ಸಿ ಮತ್ತು 80ನ್ನು ತೆಗೆದು ಹಾಕಲು ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿರುತ್ತದೆ. ಆದರೆ ನಾಔಉ ಇದನ್ನು ಒಪ್ಪುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಇ.ಹನುಮಂತಪ್ಪ, ಜಗದೀಶ, ಎರಿಸ್ವಾಮಿ ಮತ್ತು ಶ್ರೀಧರಗಡ್ಡೆ ಗ್ರಾಮದ ರೈತರು ಭಾಗವಹಿಸಿದ್ದರು.

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ರಾಜ್ಯ ಸರ್ಕಾರದ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಆರ್.ಕೆ.ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಹೊರಟಿದೆ. ಅದನ್ನು ವಿರೋಧಿಸಿ ಪತ್ರಿಭಟನೆ ಮಾಡುತ್ತಿದ್ದೆವೆ ಎಂದರು.

ಆರ್.ಕೆ.ಎಸ್ ಪ್ರತಿಭಟನೆ

ತಿದ್ದುಪಡಿ ಮಾಡುತ್ತಿರುವುದು ರೈತ ವಿರೋಧಿ, ಕೃಷಿ ಕಾರ್ಮಿಕರ ವಿರೋಧಿ, ಜನ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು.

protest by rks
ಆರ್.ಕೆ.ಎಸ್ ಪ್ರತಿಭಟನೆ

ಕೃಷಿಕರಲ್ಲದವರಿಗೂ ಈ ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಆದಾಯದ ಮಿತಿ ಕೂಡಾ ಕಡಿಮೆ ಇತ್ತು.

protest by rks
ಆರ್.ಕೆ.ಎಸ್ ಪ್ರತಿಭಟನೆ
ಒಂದು ಕುಟುಂಬ ಎಷ್ಟು ಬೇಕಾದರೂ ಕೃಷಿ ಭೂಮಿ ಖರೀದಿ‌ ಮಾಡಬಹುದು ಎನ್ನುದನ್ನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಕೃಷಿಕರಲ್ಲದವರು ವ್ಯಾಪಾರ ಕ್ಕಾಗಿ ಭೂಮಿ‌ಖರೀದಿ ಮಾಡಲು ಮುಂದಾಗಿರುವುದು ದುರಂತವಾಗಿದೆ. ಇದನ್ನು ಕೂಡಲೇ ವಾಪಸು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರ ಭೂಸುಧಾರಣೆ ಕಾಯ್ದೆ 1961ರಲ್ಲಿ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ, ಬಿ, ಸಿ ಮತ್ತು 80ನ್ನು ತೆಗೆದು ಹಾಕಲು ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿರುತ್ತದೆ. ಆದರೆ ನಾಔಉ ಇದನ್ನು ಒಪ್ಪುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಇ.ಹನುಮಂತಪ್ಪ, ಜಗದೀಶ, ಎರಿಸ್ವಾಮಿ ಮತ್ತು ಶ್ರೀಧರಗಡ್ಡೆ ಗ್ರಾಮದ ರೈತರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.