ETV Bharat / state

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ.. ವಿವಿಧ ಸಂಘಟನೆಗಳಿಂದ ಪ್ರತಿಭಟನೆ

author img

By

Published : Sep 23, 2019, 10:05 PM IST

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲೆಯ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಬಳ್ಳಾರಿ : ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲೆಯ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಗರದ ರಾಯಲ್ ವೃತ್ತದಲ್ಲಿ ಕನ್ನಡಪರ ಸಂಘಟನೆ, ವಕೀಲರ ಸಂಘ, ರೈತ ಸಂಘ, ಸಾಮಾಜಿಕ ಕಾರ್ಯಕರ್ತರು ಸೇರಿ ನೂರಾರು ಜನ ರಸ್ತೆ ಉದ್ದಕ್ಕೂ ಪ್ರತಿಭಟನೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರಿಗೆ ಮನವಿಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪುರುಷೋತ್ತಮ ಗೌಡ, ಮೋಹನ್, ಕುಡುತಿನಿ ಶ್ರೀನಿವಾಸ್, ಮಧುಸೂದನ್, ತೇಜು, ಈಶ್ವರ ರೆಡ್ಡಿ, ಪಾಟೀಲ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಬಳ್ಳಾರಿ : ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲೆಯ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಗರದ ರಾಯಲ್ ವೃತ್ತದಲ್ಲಿ ಕನ್ನಡಪರ ಸಂಘಟನೆ, ವಕೀಲರ ಸಂಘ, ರೈತ ಸಂಘ, ಸಾಮಾಜಿಕ ಕಾರ್ಯಕರ್ತರು ಸೇರಿ ನೂರಾರು ಜನ ರಸ್ತೆ ಉದ್ದಕ್ಕೂ ಪ್ರತಿಭಟನೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರಿಗೆ ಮನವಿಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪುರುಷೋತ್ತಮ ಗೌಡ, ಮೋಹನ್, ಕುಡುತಿನಿ ಶ್ರೀನಿವಾಸ್, ಮಧುಸೂದನ್, ತೇಜು, ಈಶ್ವರ ರೆಡ್ಡಿ, ಪಾಟೀಲ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

Intro:ವಿಜಯ ನಗರ ಜಿಲ್ಲಾ ಸ್ಥಾಪನೆಗೆ ವಿರೋಧ ವ್ಯಕ್ತ ಪಡಿಸಿದ ಬಳ್ಳಾರಿ ಜಿಲ್ಲೆಯ ನಾನಾ ಸಂಘಟನೆಗಳಿಂದ ಪ್ರತಿಭಟನೆBody:.

ನಗರದ ರಾಯಲ್ ವೃತ್ತದಲ್ಲಿ ಕನ್ನಡಪರ ಸಂಘಟನೆ, ವಕೀಲರ ಸಂಘ, ರೈತ ಸಂಘ, ಸಾಮಾಜಿಕ ಕಾರ್ಯಕರ್ತರು ನೂರಾರು ಜನರು ಸೇರಿ ರಸ್ತೆ ಊದಕ್ಕೂ ಪ್ರತಿಭಟನೆ ಮಾಡುತ್ತಾ ಮತ್ತು ಘೋಷಣೆ ಕೂಗಿತ್ತಾ ಬಳ್ಳಾರಿ ಜಿಲ್ಲಾ ವಿಭಜನೆ ಬೇಡ ಎನ್ನುವ ಕೂಗು ಹೆಚ್ಚಾಗಿ ಕೇಳುತ್ತಿತ್ತು.
ನಂತರ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರಿಗೆ ಮನವಿಪತ್ರ ಸಲ್ಲಿಸಿದರು.

Conclusion:ಈ ಪ್ರತಿಭಟನೆ ಯಲ್ಲಿ ವಿವಿಧ ಸಂಘಟನೆಯ ಪುರುಷೋತ್ತಮ ಗೌಡ, ಮೋಹನ್, ಕುಡುತಿನಿ ಶ್ರೀನಿವಾಸ್,ಮಧುಸೂದನ್, ತೇಜು, ಈಶ್ವರ ರೆಡ್ಡಿ, ಪಾಟೀಲ್ ಮತ್ತು ನೂರಾರು ಜನರು ಭಾಗವಹಿಸಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.