ETV Bharat / state

ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ - ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್

ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ (68) ಬಳ್ಳಾರಿಯ ಬಿಕೆಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Retired senior journalist Shyamasundar has passed away
ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ
author img

By

Published : Oct 20, 2020, 1:48 PM IST

ಬಳ್ಳಾರಿ: ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಗರದ ಬಿಕೆಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಕೆಹೆಚ್​ಬಿ ಕಾಲೋನಿಯ ನಿವಾಸಿಯಾಗಿದ್ದ ಹಿರಿಯ ಪತ್ರಕರ್ತ ಶಾಮಸುಂದರ್, ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಿಕೆಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್​ ಬಂದಿದೆ.

ಬಳ್ಳಾರಿ: ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಗರದ ಬಿಕೆಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಕೆಹೆಚ್​ಬಿ ಕಾಲೋನಿಯ ನಿವಾಸಿಯಾಗಿದ್ದ ಹಿರಿಯ ಪತ್ರಕರ್ತ ಶಾಮಸುಂದರ್, ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಿಕೆಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್​ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.