ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಳೆಕೋಟೆ ಗ್ರಾಮದ ಸಮೀಪ ಲಾರಿ ಹರಿದು ಸುಮಾರು 39 ಕುರಿಗಳು ಸಾವನ್ನಪ್ಪಿವೆ.
ಈ ಕುರಿಗಳು ಕುರಿಗಾಹಿ ಕಾಳಪ್ಪ ಎಂಬುವವರಿಗೆ ಸೇರಿವೆ. ಲಾರಿ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಗ್ರಾ.ಪಂ. ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆ: ಸಂಭ್ರಮಿಸಬೇಕಾಗಿದ್ದ ಪತಿಯೇ ಆತ್ಮಹತ್ಯೆ!