ಬಳ್ಳಾರಿ: ಕೊರೊನಾ ವೈರಸ್ ಮುಂಜಾಗ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು, ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಆದರೆ ಮರಳು ಸಾಗಾಟ ಮಾತ್ರ ನಿಂತಿಲ್ಲ.
11 ಲಾರಿಗಳಲ್ಲಿ ಮರಳು ಸಾಗಾಟ... ಪುರಸಭೆ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ತಡೆ
ದೇಶಾದ್ಯಂತ ಕೊರೊನಾ ಲಾಕ್ಡೌನ್ ಜಾರಿಯಾಗಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ ಬಳ್ಳಾರಿಯಲ್ಲಿ ಮರಳು ಗಣಿಗಾರಿಕೆ ಮಾತ್ರ ಮುಂದುವರಿಯುತ್ತಿರುವುದು ಬೆಳಕಿಗೆ ಬಂದಿದೆ.
11 ಲಾರಿಗಳಲ್ಲಿ ಮರಳು ಸಾಗಾಟ
ಬಳ್ಳಾರಿ: ಕೊರೊನಾ ವೈರಸ್ ಮುಂಜಾಗ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು, ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಆದರೆ ಮರಳು ಸಾಗಾಟ ಮಾತ್ರ ನಿಂತಿಲ್ಲ.