ETV Bharat / state

150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ - ballry

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ 150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.

150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ
author img

By

Published : Jul 7, 2019, 8:34 PM IST

ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ 150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.

150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಈ ವೇಳೆ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್​​ನ ಬಳ್ಳಾರಿ ತಾಲೂಕಿನ ಯೋಜನಾಧಿಕಾರಿ ಎಂ.ಆರ್.ನಿರಂಜನ, ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರ ಸ್ವ ಸಹಾಯ ಗುಂಪುಗಳ ರಚನೆ ಮಾಡಿ ಅವರಿಗೆ ಆರ್ಥಿಕ ಸಹಾಯಕ್ಕಾಗಿ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ನಗರದಲ್ಲಿ ಭಜನಾ ಕಾರ್ಯಕ್ರಮ, ವರಮಹಾಲಕ್ಷ್ಮಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಜನರಲ್ಲಿ ಆಚಾರ ವಿಚಾರಗಳ ಬಗ್ಗೆ ಅರಿವು ಮುಡಿಸುವುದಾಗಿ ತಿಳಿಸಿದರು.

ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ 150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.

150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಈ ವೇಳೆ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್​​ನ ಬಳ್ಳಾರಿ ತಾಲೂಕಿನ ಯೋಜನಾಧಿಕಾರಿ ಎಂ.ಆರ್.ನಿರಂಜನ, ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರ ಸ್ವ ಸಹಾಯ ಗುಂಪುಗಳ ರಚನೆ ಮಾಡಿ ಅವರಿಗೆ ಆರ್ಥಿಕ ಸಹಾಯಕ್ಕಾಗಿ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ನಗರದಲ್ಲಿ ಭಜನಾ ಕಾರ್ಯಕ್ರಮ, ವರಮಹಾಲಕ್ಷ್ಮಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಜನರಲ್ಲಿ ಆಚಾರ ವಿಚಾರಗಳ ಬಗ್ಗೆ ಅರಿವು ಮುಡಿಸುವುದಾಗಿ ತಿಳಿಸಿದರು.

Intro:ಗಣಿನಾಡು ಬಳ್ಳಾರಿಯಲ್ಲಿ 150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆಯಿತು.


Body:ನಗರದ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್
ನ ಬಳ್ಳಾರಿ ತಾಲೂಕಿನ ಯೋಜನಾಧಿಕಾರಿ ಎಂ.ಆರ್ ನಿರಂಜನ
ಈಟಿವಿ ಭಾರತ ನೊಂದಿಗೆ ಮಾತನಾಡಿದ ಅವರು ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮಹಿಳೆಯೆ ಸ್ವ ಸಹಾಯ ಗುಂಪುಗಳ ರಚನೆ ಮಾಡಿ ಅವರಿಗೆ ಆರ್ಥಿಕ ಸಹಾಯಕ್ಕಾಗಿ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ ಎಂದರು ಹೇಳಿದರು.


ಧಾರ್ಮಿಕ ಕಾರ್ಯಕ್ರಮಗಳ ನಡೆಯುತ್ತಿವೆ ಅದರಿಂದ ಜನರಲ್ಲಿ ಧಾರ್ಮಿಕ ಆಚಾರ ಮತ್ತು ವಿಚಾರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕಾಗಿದೆ ಎಂದರು.


ನಗರದಲ್ಲಿ ಭಜನಾ ಕಾರ್ಯಕ್ರಮ, ವರಹ ಮಹಾಲಕ್ಷ್ಮಿ ಪೂಜೆ, ಸಾಮೂಹಿಕ ಸತ್ಯ ನಾರಾಯಣ ಪೂಜೆ, ಶ್ರೀ ಕೃಷ್ಣ ಜನ್ಮ ಅಷ್ಟಮಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದರು.


ಈ ಸಮಯದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು




Conclusion:ಈ ಕಾರ್ಯಕ್ರಮದಲ್ಲಿ ಕೃಷಿ ಮೇಲ್ ವಿಚಾರಕ ಶಂಕರಯ್ಯ, ಪೂಜಾ ಸಮಿತಿಯ ಪದಾಧಿಕಾರಿಗಳಾದ ಗುರುಮೂರ್ತಿ, ರೂಪ, ಚಂದ್ರಶೇಖರ್ ಶೆಟ್ಟಿ, ಎಂ.ಆರ್ ನಿರಂಜನ್ , ಓಂಕೇಶ್, ಲಕ್ಷ್ಮೀದೇವಿ, ವನಿತ,ಉಮಾ ಮತ್ತು ನೂರಾರು ಭಕ್ತರು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.