ಬಳ್ಳಾರಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೊರೊನಾ ವಾರಿಯರ್ಸ್ ಆಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಾಡಳಿತ ಸಿಬ್ಬಂದಿ, ಮಾಧ್ಯಮಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದದ್ದು ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ಮುಖ್ಯ ಶಿಕ್ಷಕ ಚಾ.ಮ.ಗಂಗಾಧರಯ್ಯ ಹೇಳಿದರು.

ಬಳ್ಳಾರಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೊರೊನಾ ವಾರಿಯರ್ಸ್ ಆಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಾಡಳಿತ ಸಿಬ್ಬಂದಿ, ಮಾಧ್ಯಮಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದದ್ದು ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ಮುಖ್ಯ ಶಿಕ್ಷಕ ಚಾ.ಮ.ಗಂಗಾಧರಯ್ಯ ಹೇಳಿದರು.
ಬಳ್ಳಾರಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೊರೊನಾ ವಾರಿಯರ್ಸ್ ಆಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಾಡಳಿತ ಸಿಬ್ಬಂದಿ, ಮಾಧ್ಯಮಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದದ್ದು ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ಮುಖ್ಯ ಶಿಕ್ಷಕ ಚಾ.ಮ.ಗಂಗಾಧರಯ್ಯ ಹೇಳಿದರು.