ETV Bharat / state

ಕುಡಿಯುವ ನೀರಿಗೆ ಆಗ್ರಹಿಸಿ ರಾರಾವಿ ಗ್ರಾಮಸ್ಥರ ಪ್ರತಿಭಟನೆ - kannada newspaper, etvbharat, people, protest, drinking water, ballary, siruguppa taluk, raravi grama, gram panchayat,

ರಾಜ್ಯದಲ್ಲಿ ಸಮರ್ಪಕ ಕುಡಿಯುವ ನೀರು ಸಿಗದಿರುವುದು ಸೇರಿದಂತೆ ಹಲವಾರು ಸಮಸ್ಯೆಗಳಿದ್ದರೂ, ಜನಪ್ರತಿನಿಧಿಗಳು ರೆಸಾರ್ಟ್​ನತ್ತ ಮುಖಮಾಡಿ ಮೋಜು-ಮಸ್ತಿ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಗಾಗಿ ಆಗ್ರಹ
author img

By

Published : Jul 20, 2019, 8:24 PM IST

ಬಳ್ಳಾರಿ: ಸಕಾಲದಲ್ಲಿ ಕುಡಿಯುವ ನೀರನ್ನು ಹರಿಬಿಡಬೇಕೆಂದು ಆಗ್ರಹಿಸಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮಸ್ಥರು ಇಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾರಾವಿ ಗ್ರಾಮದ ಹತ್ತಾರು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ದಿಢೀರನೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರಿಗಾಗಿ ಆಗ್ರಹಿಸಿ ರಾರಾವಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ: ಬಳ್ಳಾರಿ

ರಾಜ್ಯದ ಎಲ್ಲ ಜನಪ್ರತಿನಿಧಿಗಳು ರೆಸಾರ್ಟ್​ನತ್ತ ಮುಖಮಾಡಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ ಮತದಾರರು‌ ಕನಿಷ್ಠ ಕುಡಿಯುವ ನೀರಿಗೂ ಕೂಡ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕುಡಿಯುವ ನೀರು ಸಹ ಪೂರೈಕೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿಗಳು ನಮಗ್ಯಾಕೆಂದು ಪ್ರಶ್ನೆ ಮಾಡಿದ್ದಲ್ಲದೇ, ಸತತ ಎರಡು ವರ್ಷಗಳ ಕಾಲದಿಂದ‌ ನಮಗೆ ಈ ಸಮಸ್ಯೆ ಇದೆ. ನಮ್ಮ ಸಮಸ್ಯೆಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗೆ ಮುಂದುವರೆದರೇ, ನಮ್ಮಗತಿ ಏನೆಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ಕೂಡಲೇ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಬಳ್ಳಾರಿ: ಸಕಾಲದಲ್ಲಿ ಕುಡಿಯುವ ನೀರನ್ನು ಹರಿಬಿಡಬೇಕೆಂದು ಆಗ್ರಹಿಸಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮಸ್ಥರು ಇಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾರಾವಿ ಗ್ರಾಮದ ಹತ್ತಾರು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ದಿಢೀರನೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರಿಗಾಗಿ ಆಗ್ರಹಿಸಿ ರಾರಾವಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ: ಬಳ್ಳಾರಿ

ರಾಜ್ಯದ ಎಲ್ಲ ಜನಪ್ರತಿನಿಧಿಗಳು ರೆಸಾರ್ಟ್​ನತ್ತ ಮುಖಮಾಡಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ ಮತದಾರರು‌ ಕನಿಷ್ಠ ಕುಡಿಯುವ ನೀರಿಗೂ ಕೂಡ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕುಡಿಯುವ ನೀರು ಸಹ ಪೂರೈಕೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿಗಳು ನಮಗ್ಯಾಕೆಂದು ಪ್ರಶ್ನೆ ಮಾಡಿದ್ದಲ್ಲದೇ, ಸತತ ಎರಡು ವರ್ಷಗಳ ಕಾಲದಿಂದ‌ ನಮಗೆ ಈ ಸಮಸ್ಯೆ ಇದೆ. ನಮ್ಮ ಸಮಸ್ಯೆಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗೆ ಮುಂದುವರೆದರೇ, ನಮ್ಮಗತಿ ಏನೆಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ಕೂಡಲೇ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Intro:ಕುಡಿಯುವ ನೀರಿಗೆ ಆಗ್ರಹಿಸಿ: ರಾರಾವಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ!
ಬಳ್ಳಾರಿ: ಸಕಾಲದಲ್ಲಿ ಕುಡಿಯುವ ನೀರನ್ನು ಹರಿಬಿಡಬೇಕೆಂದು ಆಗ್ರಹಿಸಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮಸ್ಥರು ಇಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದಾರೆ.
ರಾರಾವಿ ಗ್ರಾಮದ ಹತ್ತಾರು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ದಿಢೀರನೆ ಮುತ್ತಿಗೆ ಹಾಕಿ ಕೆಲಕಾಲ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ.
ರಾಜ್ಯದ ಎಲ್ಲ ಜನಪ್ರತಿನಿಧಿಗಳು ರೆಸಾರ್ಟ್ ನತ್ತ ಮುಖಮಾಡಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಯಲಿ ತಮ್ಮಹಕ್ಕನ್ನು ಚಲಾಯಿಸಿದ ಮತದಾರರು‌ ಮಾತ್ರ ಕನಿಷ್ಠ ಕುಡಿಯುವ ನೀರಿಗೂ ಕೂಡ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
Body:ಕುಡಿಯುವ ನೀರು ಸಹ ಪೂರೈಕೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿಗಳು ಯಾಕೆ ನಮಗೆ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸತತ ಎರಡು ವರ್ಷಗಳ ಕಾಲದಿಂದ‌ ನಮಗೆ ಈ ಸಮಸ್ಯೆ ಇದೆ. ನಮ್ಮ ಸಮಸ್ಯೆಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗೆ ಮುಂದುವರೆದರೇ, ನಮ್ಮಗತಿ ಏನು ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ಕೂಡಲೇ ಕುಡಿಯುವ ನೀರು ಪೂರೈಕೆ ಮಾಡ ಬೇಕೆಂದು ಒತ್ತಾಯಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:
KN_BLY_1_DEMAND_DRINKING_WATER_7203310

KN_BLY_1a_DEMAND_DRINKING_WATER_7203310

KN_BLY_1b_DEMAND_DRINKING_WATER_7203310

KN_BLY_1c_DEMAND_DRINKING_WATER_7203310

KN_BLY_1d_DEMAND_DRINKING_WATER_7203310

KN_BLY_1e_DEMAND_DRINKING_WATER_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.