ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ: ಕರಪತ್ರ ಹಂಚಿಕೆಗೆ ಸೋಮಶೇಖರ್​​​ ರೆಡ್ಡಿ ಚಾಲನೆ - ಬಳ್ಳಾರಿ  ಶಾಸಕ ಸೋಮಶೇಖರ ರೆಡ್ಡಿ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ ನೀಡಿದ್ರು.

somashekar-reddy
ಸೋಮಶೇಖರ್​ ರೆಡ್ಡಿ
author img

By

Published : Jan 6, 2020, 11:42 AM IST

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ ನೀಡಿದ್ರು.

ಸೋಮಶೇಖರ್​ ರೆಡ್ಡಿ, ಶಾಸಕ

ಪ್ರತಿ ಮನೆ ಮನೆಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ. ಇದರ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದರು. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನೀಡಿರುವ ಪ್ರಚೋದನಕಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ ನೀಡಿದ್ರು.

ಸೋಮಶೇಖರ್​ ರೆಡ್ಡಿ, ಶಾಸಕ

ಪ್ರತಿ ಮನೆ ಮನೆಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ. ಇದರ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದರು. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನೀಡಿರುವ ಪ್ರಚೋದನಕಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Intro:ಪೌರತ್ವ ತಿದ್ದುಪಡಿ ಕಾಯಿದೆ ಜಾಗೃತಿ ಕರಪತ್ರ ಹಂಚಿಕೆಗೆ ಶಾಸಕ ರೆಡ್ಡಿ ಚಾಲನೆ
ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯಿದೆ ಜನಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಅವರು ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.
ವೈಕುಂಠ ಏಕಾದಶಿ ನಿಮಿತ್ತ ಪ್ರತಿಯೊಂದು‌ ಮನೆಮನೆಗೂ ಈ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಪ್ರಯೋಜನದ ಕುರಿತು ಜನಜಾಗೃತಿ ಮೂಡಿಸಲಾಗುವುದೆಂದರು.
Body:ಕೇಂದ್ರ ಸರ್ಕಾರದ ಕರೆ ಇದೆ, ಪ್ರತಿ ಮನೆ, ಮನೆಗೆ ಮುಟ್ಟಿಸಲು ಈ ಅಭಿಯಾನ ಮಾಡುತ್ತಿದ್ದೇವೆ. ಪೌರತ್ವ ತಿದ್ದುಪಡೆ ಕಾಯಿದೆಯಿಂದ ಯಾರಿಗೂ ತೊಂದರೆ ಇಲ್ಲ. ಇದ್ರಲ್ಲಿ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದು ಎಲ್ಲರಿಗೂ ಒಳ್ಳೆಯದಾಗುತ್ತದೆಂದು ಶಾಸಕ ಸೋಮಶೇಖರ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ರು. ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ನೀಡಿರುವ ಪ್ರಚೋದನಕಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಶಾಸಕ ರೆಡ್ಡಿಯವ್ರು ನಿರಾಕರಿಸಿದ್ರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_MLA_SOMASHEKARREDY_BYTE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.