ETV Bharat / state

ಬೇಡಿಕೆ ಈಡೇರದಿದ್ದರೆ ರೈತರಿಂದ ಸಿಎಂ ಮನೆ ಮುತ್ತಿಗೆ: ಕಾರ್ತಿಕ್​​

author img

By

Published : Nov 6, 2019, 11:13 AM IST

ನಗರದ ಪರಿವೀಕ್ಷಣ ಮಂದಿರದಲ್ಲಿ ತಾಲೂಕು ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದಮ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್​, ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದ ಭರವಸೆ ಹುಸಿಯಾಗಿದೆ ಎಂದರು.

ಹೊಸಪೇಟೆಯಲ್ಲಿ ನಡೆದ ರಾಜ್ಯ ರೈತ ಸಂಘದ ಸಭೆ

ಹೊಸಪೇಟೆ: ನಗರದ ಪರಿವೀಕ್ಷಣ ಮಂದಿರದಲ್ಲಿ ತಾಲೂಕು ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದಮ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್​, ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದ ಭರವಸೆ ಹುಸಿಯಾಗಿದೆ ಎಂದರು.

ರಾಜ್ಯದಲ್ಲಿ ನೆರೆ ಹಾಳಿಯಿಂದ ರೈತರು ಕಂಗಾಲಾಗಿದ್ದಾರೆ. ಮಳೆಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯ ಸರ್ಕಾರವು ತಾರತಮ್ಯ ಮಾಡುತ್ತಿದೆ. ನೆರೆ ಪರಿಹಾರ ಸರಿಯಾಗಿ ರೈತರಿಗೆ ಮುಟ್ಟುತ್ತಿಲ್ಲ. ಮನೆಯನ್ನು ಕಳೆದುಕೊಂಡವರಿಗೆ ಮನೆಯನ್ನು ನಿರ್ಮಿಸಿಕೊಡಬೇಕು ಎಂದರು.

ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ರಾಜ್ಯದ ಮಣ್ಣಿನ ಮಕ್ಕಳು ರಾಜಕಾರಣಿಗಳಿಗೆ ಮಣ್ಣು‌ ಮುಕ್ಕಿಸುತ್ತಾರೆ. ನವೆಂಬರ್ 7ರಂದು ಬೆಂಗಳೂರಿನಲ್ಲಿ ಸುಮಾರು ಹತ್ತು ಸಾವಿರ ಜನ ರೈತರು ಮೌರ್ಯ ವೃತ್ತದಿಂದ ಸಾಗಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಹೊಸಪೇಟೆ: ನಗರದ ಪರಿವೀಕ್ಷಣ ಮಂದಿರದಲ್ಲಿ ತಾಲೂಕು ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದಮ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್​, ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದ ಭರವಸೆ ಹುಸಿಯಾಗಿದೆ ಎಂದರು.

ರಾಜ್ಯದಲ್ಲಿ ನೆರೆ ಹಾಳಿಯಿಂದ ರೈತರು ಕಂಗಾಲಾಗಿದ್ದಾರೆ. ಮಳೆಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯ ಸರ್ಕಾರವು ತಾರತಮ್ಯ ಮಾಡುತ್ತಿದೆ. ನೆರೆ ಪರಿಹಾರ ಸರಿಯಾಗಿ ರೈತರಿಗೆ ಮುಟ್ಟುತ್ತಿಲ್ಲ. ಮನೆಯನ್ನು ಕಳೆದುಕೊಂಡವರಿಗೆ ಮನೆಯನ್ನು ನಿರ್ಮಿಸಿಕೊಡಬೇಕು ಎಂದರು.

ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ರಾಜ್ಯದ ಮಣ್ಣಿನ ಮಕ್ಕಳು ರಾಜಕಾರಣಿಗಳಿಗೆ ಮಣ್ಣು‌ ಮುಕ್ಕಿಸುತ್ತಾರೆ. ನವೆಂಬರ್ 7ರಂದು ಬೆಂಗಳೂರಿನಲ್ಲಿ ಸುಮಾರು ಹತ್ತು ಸಾವಿರ ಜನ ರೈತರು ಮೌರ್ಯ ವೃತ್ತದಿಂದ ಸಾಗಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.

Intro: ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭಿಸಿ : ಜೆ.ಕಾರ್ತಿಕ ರಾಜ್ಯ ರೈತ ಪ್ರಧಾನ ಕಾರ್ಯದರ್ಶಿ

ಹೊಸಪೇಟೆ : ನಗರದ ಪರಿ ವಿಕ್ಷಣ ಮಂದಿರದಲ್ಲಿ ಇಂದು ತಾಲೂಕು ರೈತರ ಸಂಘದ ರಾಜ್ಯ ರೈತ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ರೈತರಿಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಮಣ್ಣಿನ‌ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆಯೂ ಹುಸಿಯಾಗಿದೆ ಎಂದು ಮಾತನಾಡಿದರು.





Body: ರಾಜ್ಯದಲ್ಲಿ ನೆರೆ ಹಾಳಿಯಿಂದ ರೈತರು ಕಂಗಾಲಾಗಿದ್ದಾರೆ. ಮಳೆಯಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದ್ದಾರೆ. ರಾಜ್ಯ ಸರಕಾರವು ತಾರತಮ್ಯವನ್ನು‌ ಮಾಡುತ್ತಿದೆ. ನೆರೆ ಪರಿಹಾರವು ಸರಿಯಾಗಿ ರೈತರಿಗೆ ಮುಟ್ಟುತ್ತಿಲ್ಲ. ಮನೆಯನ್ನು ಕಳೆದುಕೊಂಡವರಿಗೆ 10 ಲಕ್ಷ ರೂ. ಮನೆಯನ್ನು ನಿರ್ಮಿಸಿಕೊಡಬೇಕು ಎಂದರು.

ಹೊಸಪೇಟೆಯ ಶ್ರೀ ಆನಂದ ಸಿಂಗ್ ವಿಜಯನಗರ ಪ್ರಥಮ ದರ್ಜೆ ಕಾಲೇಜು ನಲ್ಲಿ ಬಿ.ಜೆ.ಪಿ.ಯ. ಸಮಾವೇಶದಲ್ಲಿ ಮಾನ್ಯ ಬಿ.ಎಸ್. ಯಡಿಯೂರಪ್ಪನವರು ಆಗ ಬಿ.ಜೆ.ಪಿ ಸರಕಾರ ಬಂದರೆ ಹೊಸಪೇಟೆಗೆ ಸಕ್ಕರೆ ಕಾರ್ಖಾನೆಯನ್ನು ಮಂಜೂರು ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದರು. ಆದರೆ ಇಗ 100 ದಿನಗಳನ್ನು ಪೂರೈಸಿದೆ ಮುಖ್ಯ ಮಂತ್ರಿಗಳು ಹುಸಿಬರವಸೆಯನ್ನು ನೀಡಿದ್ದಾರೆ ಎಂದರು.
ಸರಕಾರವು ನಮ್ಮ ಬೇಡಿಕೆಗಳನ್ನು ಇಡೇರಿಸದಿದ್ದರೆ, ಮುಂಬರುವ ಉಪಚುನಾವಣೆಯಲ್ಲಿ ರಾಜ್ಯದ ಮಣ್ಣಿನ ಮಕ್ಕಳು ರಾಜಕೀಯ ಮಣ್ಣನ್ನು‌ ನಾಯಕರುಗಳಿಗೆ ಮುಕ್ಕಿಸುತ್ತಾರೆ. ನವೆಂಬರ್ 7 ನೇ ತಾರೀಖಿನಂದು ಬೆಂಗಳೂರಿನಲ್ಲಿ ಸುಮಾರು ಹತ್ತು ಸಾವಿರ ಜನ ಸಂಖ್ಯೆಯಲ್ಲಿ ರಾಜಧಾನಿಯ ಮೌರ್ಯ ವೃತ್ತದಿಂದ ಮುಖ್ಯ ಮಂತ್ರಿ ಅವರ ಮನೆಗೆ ರೈತರು ಮುತ್ತಿಗೆಯನ್ನು ಹಾಕುತ್ತೇವೆ ಎಂದು ಹೇಳಿದರು.



Conclusion:KN_HPT_3_ PARMERS_PRESS_ MEET_SCRIPT_ KA10028
ETV Bharat Logo

Copyright © 2024 Ushodaya Enterprises Pvt. Ltd., All Rights Reserved.